ಪ್ರಾಣಶಕ್ತಿವಹನ ಉಪಾಯಪದ್ಧತಿ ಬಗ್ಗೆ ಪ್ರಶ್ನೋತ್ತರ

ಮೊದಲು ನನ್ನ ಮನಸ್ಸಿನಲ್ಲಿ ನಾಮಜಪಾದಿ ಉಪಾಯಗಳನ್ನು ಮಾಡುವಾಗ ಅನೇಕ ಪ್ರಶ್ನೆಗಳು ಬರುತ್ತಿದ್ದವು; ಆದ್ದರಿಂದ ‘ನನ್ನ ನಾಮಜಪಾದಿ ಉಪಾಯಗಳು ಸರಿಯಾಗಿ ಆಗುತ್ತಿರಲಿಲ್ಲ’, ಎಂವುದುರ ಬಗ್ಗೆ ನನಗೆ ಒತ್ತಡವಿರುತ್ತಿತ್ತು ಮತ್ತು ನಾಮಜಪ ನಡೆದ ನಂತರವೂ ನನಗೆ ಸಮಾಧಾನವಾಗುತ್ತಿರಲಿಲ್ಲ. ೧೮.೮.೨೦೨೪ ರಂದು ಗೋವಾದ ರಾಮನಾಥಿಯಲ್ಲಿನ ಸನಾತನದ ಆಶ್ರಮಮದಲ್ಲಿ ನನಗೆ ಸದ್ಗುರು ಡಾ. ಮುಕುಲ ಗಾಡಗೀಳ ಇವರ ಮಾರ್ಗದರ್ಶನ ಲಭಿಸಿತು. ಅವರ ಮಾರ್ಗದರ್ಶನವನ್ನು ಕೇಳಿ ನನ್ನ ಮನಸ್ಸು ಸಕಾರಾತ್ಮಕವಾಯಿತು. ಆದುದರಿಂದ ನನಗೆ ದೇವರ ಕೃಪೆಯಿಂದ ನಾಮಜಪಾದಿ ಉಪಾಯಗಳ ಪರಿಣಾಮವನ್ನು ಸ್ವಲ್ಪ ಪ್ರಮಾಣದಲ್ಲಿ ಅನುಭವಿಸಲು … Read more

ಪ್ರಾಣಶಕ್ತಿ ವಹನ ವ್ಯೂಹದಲ್ಲಿನ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸಿ ! (ಭಾಗ ೩)

(ಪ್ರಾಣಶಕ್ತಿ ವಹನ ವ್ಯೂಹದಲ್ಲಿನ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸಿ ! – ಭಾಗ ೩ – ಎಲ್ಲರೂ, ವಿಶೇಷವಾಗಿ ಕೆಟ್ಟ ಶಕ್ತಿಗಳ ತೀವ್ರ ತೊಂದರೆಯಿರುವವರು ನಾಮಜಪ ಮಾಡುತ್ತಾ ಉಪಾಯ ಮಾಡುವುದು ಆವಶ್ಯಕವಾಗಿದೆ. ಉಪಾಯ ಮಾಡುವಾಗ ಆಗಾಗ ‘ಅಡಚಣೆಯ ಹೊಸ ಸ್ಥಾನ ಎಲ್ಲಿದೆ ? ಎಂದು ಹುಡುಕಿ, ಅದಕ್ಕನುಸಾರ ಉಪಾಯ ಮಾಡಬೇಕು !

ಪ್ರಾಣಶಕ್ತಿ ವಹನ ವ್ಯೂಹದಲ್ಲಿನ ಅಡಚಣೆಗಳನ್ನು ಸ್ವತಃ ಹುಡುಕಿ ದೂರಗೊಳಿಸಿ ! (ಭಾಗ ೨)

ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿನ ಅಡಚಣೆಗಳಿಂದಾಗುವ ರೋಗಗಳಿಗೆ ಉಪಾಯ’ ಎಂಬ ಹೊಸ ಗ್ರಂಥದ ಪರಿಚಯವನ್ನು ಮಾಡಿಕೊಡುತ್ತಿದ್ದೇವೆ. ಈ ಉಪಾಯಪದ್ಧತಿಯು ಕೇವಲ ಆಪತ್ಕಾಲದ ದೃಷ್ಟಿಯಿಂದ ಮಾತ್ರವಲ್ಲದೇ, ಎಂದಿಗೂ ಉಪಯುಕ್ತವಾಗಿದೆ. ವಾಚಕರು ಈಗಿನಿಂದಲೇ ಈ ಉಪಾಯ ಮಾಡಿ ನೋಡಬೇಕು. ಈ ರೀತಿ ಮಾಡುವುದರಿಂದ ಉಪಾಯಪದ್ಧತಿಯನ್ನು ಹೇಗೆ ಮಾಡಬೇಕು ಎಂಬುದರ ಅಭ್ಯಾಸವಾಗುವುದು ಮತ್ತು ಅದರಲ್ಲಿನ ಸೂಕ್ಷ್ಮ ವಿಷಯಗಳು ಸಹ ಗಮನಕ್ಕೆ ಬರುವವು. ಇದರಿಂದ ಆಪತ್ಕಾಲದಲ್ಲಿ ಬರುವ ರೋಗಗಳನ್ನು ಪ್ರತ್ಯಕ್ಷ ಎದುರಿಸಲು ಆತ್ಮವಿಶ್ವಾಸ ನಿರ್ಮಾಣವಾಗಲು ಸಹಾಯವಾಗುವುದು. ಈ ವಿಷಯದಿಂದ ವಾಚಕರಿಗೆ ಉಪಾಯಪದ್ಧತಿಯ ಪರಿಚಯವಾಗುತ್ತದೆ. … Read more

ಪ್ರಾಣಶಕ್ತಿ (ಚೇತನಾ) ವಹನ ವ್ಯೂಹದಲ್ಲಿನ ಅಡಚಣೆಗಳಿಂದಾಗುವ ರೋಗಗಳಿಗೆ ಉಪಾಯ – ಭಾಗ ೧

ಸಂತ ಮಹಾತ್ಮರು, ಜ್ಯೋತಿಷ್ಯರು ಮುಂತಾದವರು ಹೇಳಿದಂತೆ ಮುಂಬರುವ ಕಾಲವು ಭೀಕರ ಆಪತ್ಕಾಲವಾಗಿದ್ದು ಈ ಕಾಲದಲ್ಲಿ ಸಮಾಜವು ಅನೇಕ ಆಪತ್ತುಗಳನ್ನು ಎದುರಿಸಬೇಕಾಗುತ್ತದೆ.