ಸಾಧಕರ ಶ್ರದ್ಧೆಯ ಪರೀಕ್ಷೆಯಾಗಿರುವ ಮತ್ತು ಪರಾತ್ಪರ ಗುರು ಡಾ. ಜಯಂತ ಆಠವಲೆಯವರ ಅವತಾರಿ ಕಾರ್ಯದ ಸರ್ವೋತ್ಕೃಷ್ಟ ಕೊನೆಯ ಹಂತ !
೨೦೨೨ ಎಲ್ಲ ಸಾಧಕರ ಶ್ರದ್ಧೆಯ ಸತ್ವಪರೀಕ್ಷೆಯ ಕಾಲವಾಗಿದ್ದು, ಸಾಧಕರು ಪರಾತ್ಪರ ಗುರು ಡಾ. ಆಠವಲೆಯವರು ತೆಗೆದುಕೊಳ್ಳುತ್ತಿರುವ ಪರೀಕ್ಷೆಯನ್ನು ನೀಡಬೇಕಾಗುವುದು
೨೦೨೨ ಎಲ್ಲ ಸಾಧಕರ ಶ್ರದ್ಧೆಯ ಸತ್ವಪರೀಕ್ಷೆಯ ಕಾಲವಾಗಿದ್ದು, ಸಾಧಕರು ಪರಾತ್ಪರ ಗುರು ಡಾ. ಆಠವಲೆಯವರು ತೆಗೆದುಕೊಳ್ಳುತ್ತಿರುವ ಪರೀಕ್ಷೆಯನ್ನು ನೀಡಬೇಕಾಗುವುದು
ಮನಸ್ಸಿನಲ್ಲಿ ಬರುವ ಅನಾವಶ್ಯಕ, ನಕಾರಾತ್ಮಕ ವಿಚಾರಗಳು ಕಡಿಮೆ ಮಾಡಲು ಜೀವನದ ಬಗ್ಗೆ ಯೋಗ್ಯ ದೃಷ್ಟಿಕೋನವನ್ನು ನೀಡುವ ಸಕಾರಾತ್ಮಕ ಸೂಚನೆಗಳನ್ನು ಮನಸ್ಸಿಗೆ ನೀಡಿ
ಸತತ ನಕಾರಾತ್ಮಕ ವಿಚಾರ ಮಾಡುತ್ತ, ಆ ಬಗ್ಗೆ ಇತರರೊಂದಿಗೆ ಪುನಃಪುನಃ ಮಾತನಾಡಿದರೆ ಮನಸ್ಸಿನ ಮೇಲೆ ನಕಾರಾತ್ಮಕತೆಯ ಸಂಸ್ಕಾರವಾಗುತ್ತದೆ – ಅದಕ್ಕೆ ಈ ಸ್ವಯಂಸೂಚನೆ ನೀಡಿ
ಪ್ರಾರ್ಥನೆಯಲ್ಲಿ ಗೌರವ, ಪ್ರೇಮ, ವಿನಂತಿ, ಶ್ರದ್ಧೆ ಹಾಗೂ ಭಕ್ತಿಭಾವ ಇತ್ಯಾದಿಗಳ ಸಮಾವೇಶವಿದೆ.
ನಕಾರಾತ್ಮಕ ವಿಚಾರ ಮಾಡುವ ವ್ಯಕ್ತಿಗೆ ವ್ಯವಹಾರದಲ್ಲಿನ ಸುಖ ಸಿಗುವುದಿಲ್ಲ ಮತ್ತು ಅವನಿಗೆ ಸಾಧನೆಯಲ್ಲಿನ ಆನಂದವನ್ನು ಪ್ರಾಪ್ತಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಲೇಖನದಲ್ಲಿ ನಕಾರಾತ್ಮಕತೆಯ ಕಾರಣಗಳು, ನಕಾರಾತ್ಮಕತೆಯಿಂದಾಗುವ ದುಷ್ಪರಿಣಾಮಗಳು, ನಕಾರಾತ್ಮಕತೆಯನ್ನು ದೂರಗೊಳಿಸಲು ಮಾಡಬೇಕಾದ ಉಪಾಯ ಇತ್ಯಾದಿಗಳನ್ನು ಕೊಡಲಾಗಿದೆ. ಈ ಲೇಖನವನ್ನು ಓದಿ ನಕಾರಾತ್ಮಕ ವಿಚಾರ ಮಾಡುವ ವ್ಯಕ್ತಿಗಳಿಗೆ ಸಕಾರಾತ್ಮಕವಾಗಿ ಇರುವುದರ ಮಹತ್ವ ತಿಳಿಯುವುದು ಮತ್ತು ಅದಕ್ಕಾಗಿ ಪ್ರಯತ್ನವನ್ನು ಮಾಡಲು ಪ್ರೇರಣೆಯೂ ಸಿಗುವುದು. ಭಾಗ ೧ | ಭಾಗ ೨ ೬. ಸಕಾರಾತ್ಮಕ ವಿಚಾರಗಳನ್ನು ಮಾಡುವುದರಿಂದಾಗುವ ಲಾಭಗಳು ೬ ಅ. ಜೀವನವನ್ನು … Read more
ನಕಾರಾತ್ಮಕತೆಯನ್ನು ದೂರಗೊಳಿಸಲು ಮಾಡಬೇಕಾದ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ತರದ ಉಪಾಯಗಳನ್ನು ತಿಳಿದುಕೊಳ್ಳೋಣ.
ನಕಾರಾತ್ಮಕತೆಯು ಮನಸ್ಸಿನ ಒಂದು ಸ್ಥಿತಿಯಾಗಿದೆ, ನಕಾರಾತ್ಮಕತೆಯ ಕಾರಣಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಳ್ಳೋಣ.
ನಾಮಜಪವನ್ನು ಮಾಡುವಾಗ ‘ನಿದ್ದೆ ಬರುವುದು’, ‘ನಾಮಜಪ ನೆನಪಾಗದೇ ಇರುವುದು’, ‘ಮನಸ್ಸಿನಲ್ಲಿ ನಿರರ್ಥಕ ವಿಚಾರಗಳು ಬರುವುದು’, ‘ನಾಮಜಪದಲ್ಲಿ ಏಕಾಗ್ರತೆಯನ್ನು ಸಾಧಿಸಲು ಆಗದೇ ಇರುವುದು’, ಮುಂತಾದ ಅನೇಕ ಅಡಚಣೆಗಳನ್ನು ದೂರ ಮಾಡಲು ಈ ಉಪಾಯಗಳನ್ನು ಮಾಡಬಹುದು
೧. ಪ್ರತಿದಿನ ಸಾಧಕರಿಗೆ ಸಾಧನೆಯ ಚಿಕ್ಕ-ಚಿಕ್ಕ ಧ್ಯೇಯಗಳನ್ನು ಕೊಟ್ಟು ಅವರ ಉತ್ಸಾಹ ಹಾಗೆಯೇ ಉಳಿಯಬೇಕು ಮತ್ತು ಅವರಿಗೆ ಪ್ರೇರಣೆಯನ್ನು ನೀಡಿ ಸಾಧನೆಗೆ ದಿಶೆ ನೀಡಲು ಸಾಧ್ಯವಾಗಬೇಕೆಂದು ಸದ್ಗುರು ರಾಜೇಂದ್ರ ಶಿಂದೆಯವರು ಹೇಳಿದ ಅಂಶಗಳು ನಾನು ದೇವದ ಆಶ್ರಮದಲ್ಲಿನ ಕೆಲವು ಸಾಧಕರ ವ್ಯಷ್ಟಿ ಸಾಧನೆಯ ವರದಿಯನ್ನು ಪ್ರತಿವಾರ ತೆಗೆದುಕೊಳ್ಳುತ್ತೇನೆ. ಸಾಧಕರಿಗೆ ಸಾಧನೆಯಲ್ಲಿ ಸತತವಾಗಿ ಚಿಕ್ಕ-ಚಿಕ್ಕ ಧ್ಯೇಯಗಳನ್ನು ನೀಡಿ ಅವರ ಉತ್ಸಾಹವನ್ನು ಉಳಿಸಬೇಕಾಗುತ್ತದೆ. ಈ ದೃಷ್ಟಿಯಿಂದ ‘ಇನ್ನೂ ಏನು ಮಾಡಬಹುದು ?’, ಎಂಬ ವಿಚಾರ ಮಾಡುತ್ತಿರುವಾಗ ಈಶ್ವರನು ‘ಅವರಿಗೆ ಪ್ರತಿದಿನ … Read more