ಸೌ. ಸುಪ್ರಿಯಾ ಮಾಥುರ ಇವರು ತೆಗೆದುಕೊಂಡ ಸಾಧಕರ ಸ್ವಭಾವದೋಷ ಮತ್ತು ಅಹಂ ನಿರ್ಮೂಲನ ಪ್ರಕ್ರಿಯೆಯ ಸತ್ಸಂಗದ ಅಂಶಗಳು !

೧. ಸ್ವಭಾವದೋಷ ಮತ್ತು ಅಹಂ ನಿರ್ಮೂಲನಾ ಪ್ರಕ್ರಿಯೆ ೧ ಅ. ಅರ್ಥ : ‘ಪ್ರಕ್ರಿಯೆ, ಅಂದರೆ ತನ್ನಲ್ಲಿರುವ ಮೇಲ್ನೋಟಕ್ಕೆ ಕಂಡುಬರುವ ಸ್ವಭಾವದೋಷ ಮತ್ತು ಅಹಂನ ಲಕ್ಷಣಗಳನ್ನು ಆಯ್ದುಕೊಂಡು ನಿವಾರಿಸಲು ಪ್ರಯತ್ನಿಸುವುದಾಗಿರದೆ, ವಿಚಾರಗಳ ಮೂಲಕ್ಕೆ ಹೋಗಿ ಮೂಲ ಸ್ವಭಾವದೋಷ ಮತ್ತು ಅಹಂ ಲಕ್ಷಣಗಳನ್ನು ಕಂಡುಹಿಡಿದು ಅವುಗಳ ನಿರ್ಮೂಲನಕ್ಕಾಗಿ ಪ್ರಯತ್ನಿಸುವುದಾಗಿರುತ್ತದೆ. ೧ ಆ. ಮಹತ್ವ : ನಮಗೆ ಸ್ವಭಾವದೋಷ ನಿರ್ಮೂಲನ ಪ್ರಕ್ರಿಯೆಯ ಮಹತ್ವ ಗಮನಕ್ಕೆ ಬರದಿದ್ದರೆ, ನಮ್ಮಿಂದ ವ್ಯಷ್ಟಿ ಸಾಧನೆಯ ಪ್ರಯತ್ನವು ಮನಃಪೂರ್ವಕ ಆಗುವುದಿಲ್ಲ ಹಾಗೂ ಅದರಿಂದ ನಮಗೆ ನಮ್ಮ … Read more

ಭಾವನಾಶೀಲತೆ ದೋಷವನ್ನು ಎದುರಿಸಲು ಸದ್ಗುರು (ಸೌ.) ಬಿಂದಾ ಸಿಂಗಬಾಳ ಇವರು ಮಾಡಿದ ಮಾರ್ಗದರ್ಶನ

ಯಾವುದಾದರೊಂದು ಪ್ರಸಂಗದಲ್ಲಿ ಮನಸ್ಸು ಭಾವನಶೀಲವಾಗಿ ಅಳು ಬರುತ್ತದೆ. ಆಗ ಮನಸ್ಸಿನ ಶಕ್ತಿಯು ತುಂಬಾ ಖರ್ಚಾಗುತ್ತದೆ. ಇದರ ಪರಿಣಾಮ ಸೇವೆಯ ಮೇಲಾಗುತ್ತದೆ.

ಸ್ವಯಂಸೂಚನೆ ಸತ್ರ ಮಾಡುವಾಗ ಮನಸ್ಸಿನಲ್ಲಿ ಅನಾವಶ್ಯಕ ವಿಚಾರ ಬರುತ್ತಿದ್ದರೆ ಏನು ಮಾಡಬೇಕು ?

ಸಾಧಕರೇ, ಸ್ವಯಂಸೂಚನೆ ಸತ್ರ ಮಾಡುವಾಗ ಮನಸ್ಸಿನಲ್ಲಿ ಅನಾವಶ್ಯಕ ವಿಚಾರ ಬರುತ್ತಿದ್ದರೆ ದೊಡ್ಡ ಸ್ವರದಲ್ಲಿ (ಗುಣುಗುಟ್ಟುವಂತೆ) ಸತ್ರ ಮಾಡಿ ಶೀಘ್ರವಾಗಿ ಆಂತರಿಕ ಶುದ್ಧ ಮಾಡಿಕೊಳ್ಳಿ !

ಪ್ರತಿಕ್ರಿಯೆ ಎಂದರೆ ಏನು ? ಮತ್ತು ಅದರ ಮೂಲ ಕಾರಣ

ಪ್ರತಿಕ್ರಿಯೆ ಕೆಲವೊಮ್ಮೆ ವ್ಯಕ್ತವಾಗುತ್ತದೆ ಮತ್ತು ಇನ್ನು ಕೆಲವೊಮ್ಮೆ ಮನಸ್ಸಿನಲ್ಲಿಯೇ ಉಳಿಯುತ್ತದೆ; ಆದರೆ ವ್ಯಕ್ತ ಅಥವಾ ಅವ್ಯಕ್ತ ಹೀಗೆ ಎರಡೂ ಪ್ರಕ್ರಿಯೆಗಳ ಪರಿಣಾಮವು ಕಡಿಮೆಯೆಂದರೂ ಮೂರು ಜನರ ಮೇಲಾಗುತ್ತದೆ.

ಮಾನಸಪೂಜೆ

ಮಾನಸಪೂಜೆಯಲ್ಲಿ ನಮ್ಮ ಮನಸ್ಸಿನಲ್ಲಿ ಮೂಡಿದ ದೇವರ ರೂಪದ ಪೂಜೆ ಮಾಡಲು ಸಾಧ್ಯವಾಗುತ್ತದೆ. ಈ ಪೂಜೆಯ ಒಂದು ಲಾಭವೆಂದರೆ ಸ್ಥಳ, ಉಪಕರಣಗಳು, ಶುಚಿತ್ವ ಇತ್ಯಾದಿ ಕರ್ಮಕಾಂಡದಲ್ಲಿ ಬರುವ ಬಂಧನಗಳು ಇಲ್ಲದಿರುವುದರಿಂದ

‘ಗುರುಕೃಪಾಯೋಗ’ – ಕಲಿಯುಗದಲ್ಲಿ ಶೀಘ್ರ ಆಧ್ಯಾತ್ಮಿಕ ಉನ್ನತಿಯನ್ನು ಸಾಧ್ಯಗೊಳಿಸುವ ಸಾಧನಾಮಾರ್ಗ!

ಗುರುಕೃಪೆ ಮತ್ತು ಗುರುಪ್ರಾಪ್ತಿಯಾಗಲು ಮತ್ತು ಗುರುಕೃಪೆಯು ಸತತವಾಗಿ ಆಗುತ್ತಿರಲು ಮಾಡಬೇಕಾದ ಸಾಧನೆಗೆ ‘ಗುರುಕೃಪಾಯೋಗಾನುಸಾರ ಸಾಧನೆ’ ಎನ್ನುತ್ತಾರೆ.

ಪ್ರಾರ್ಥನೆಯ ಅರ್ಥ ಮತ್ತು ಮಹತ್ವ

ದೇವರೆದುರು ನಮ್ರವಾಗಿ ಇಚ್ಛಿತ ವಿಷಯಗಳನ್ನು ತಳಮಳ, ಆದರ, ಪ್ರೇಮ, ವಿನಯಭಾವ (ನಮ್ರತೆ), ಶ್ರದ್ಧೆ ಮತ್ತು ಭಕ್ತಿಭಾವಗಳಿಂದ ಬೇಡುವುದಕ್ಕೆ ‘ಪ್ರಾರ್ಥನೆ’ ಎನ್ನುತ್ತಾರೆ.

ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆ

ಯಾವುದೇ ಯೋಗಮಾರ್ಗದಿಂದ ಸಾಧನೆ ಮಾಡಿದರೂ ಎಲ್ಲಿಯವರೆಗೆ ಸ್ವಭಾವದೋಷ ನಿರ್ಮೂಲನೆ ಮತ್ತು ಅಹಂ ನಿರ್ಮೂಲನೆ ಸ್ವಲ್ಪ ಪ್ರಮಾಣದಲ್ಲಾದರೂ ಸಾಧ್ಯವಾಗುವುದಿಲ್ಲವೋ ಅಲ್ಲಿಯವರೆಗೆ ಸಾಧನೆಯಲ್ಲಿ ಪ್ರಗತಿ ಮಾಡಿಕೊಳ್ಳಲು ಅತ್ಯಂತ ಕಷ್ಟವಾಗುತ್ತದೆ

ಆನಂದಮಯ ಜೀವನಕ್ಕಾಗಿ ಅಧ್ಯಾತ್ಮ

ಜೀವನದ ಧ್ಯೇಯವೇನು ? ಈ ಜಗತ್ತಿನಲ್ಲಿ ಜನಿಸಿದ ಹುಳು ಹುಪ್ಪಟೆಗಳಿಂದ ಹಿಡಿದು ಶ್ರೇಷ್ಠವೆನಿಸಿದ ಮಾನವನ ತನಕದ ಪ್ರತಿಯೊಂದು ಜೀವಿಯೂ ಅನುಕ್ಷಣವೂ ಸುಖ ಸಿಗಬೇಕೆಂದು ಚಡಪಡಿಸುತ್ತಿರುತ್ತದೆ. ನಾವು ಏನೆಲ್ಲ ಮಾಡುತ್ತೇವೋ ಅದೆಲ್ಲವೂ ಸುಖ ಪ್ರಾಪ್ತಿಗಾಗಿಯೇ ಇದೆ ಎಂದರೂ ತಪ್ಪಲ್ಲ. ಸುಖ ಮತ್ತು ಆನಂದದಲ್ಲಿರುವ ವ್ಯತ್ಯಾಸ ಸುಖ ಎಂಬ ಶಬ್ದಕ್ಕೆ ಪರ್ಯಾಯವಾಗಿ ನಾವು ಬಳಸುವ ಇನ್ನೊಂದು ಶಬ್ದವೇ ಆನಂದ. ಆದರೆ ಸುಖಕ್ಕೂ ಆನಂದಕ್ಕೂ ಅಜಗಜಾಂತರ ವ್ಯತ್ಯಾಸವಿದೆಯೆಂಬುದು ಬಹುಮಂದಿಗೆ ತಿಳಿದೇ ಇಲ್ಲ. ಸುಖ ಎಂದೊಡನೆ ಅದರೊಂದಿಗೇ ಹಿಂಬಾಲಿಸಿ ಬರುವ ಇನ್ನೊಂದು ಶಬ್ದವೆಂದರೆ … Read more

ಆಧ್ಯಾತ್ಮಿಕ ಸಾಧನೆ ಮಾಡುವುದರ ಮಹತ್ವ

ಲೌಕಿಕ ಜೀವನದಲ್ಲಿ ಹೇಗೆ ನಾವು ಒಂದೊಂದೇ ತರಗತಿಯನ್ನು ಕಲಿತು ತೇರ್ಗಡೆಗೊಂಡು ಮುಂದಿನ ತರಗತಿಗೆ ಹೋಗುತ್ತೇವೆಯೋ, ಹಾಗೆಯೇ ಅಧ್ಯಾತ್ಮದಲ್ಲಿಯೂ ಮುಂದುಮುಂದಿನ ಹಂತ ತಲುಪಲು ಸಾಧನೆಯನ್ನು ಮಾಡಬೇಕಾಗುತ್ತದೆ.