ಆಧ್ಯಾತ್ಮಿಕ ಸಾಧನೆ ಎಂದರೇನು ?
ಮನಸ್ಸು ಮತ್ತು ಬುದ್ಧಿಯಿಂದ ಏನಾದರೂ ಕೃತಿ ಮಾಡುವುದು ಪ್ರಾಯೋಗಿಕ ಅಂಗವಾಗಿದೆ. ಈ ಪ್ರಾಯೋಗಿಕ ಅಂಗವೇ ‘ಸಾಧನೆ’.
ಮನಸ್ಸು ಮತ್ತು ಬುದ್ಧಿಯಿಂದ ಏನಾದರೂ ಕೃತಿ ಮಾಡುವುದು ಪ್ರಾಯೋಗಿಕ ಅಂಗವಾಗಿದೆ. ಈ ಪ್ರಾಯೋಗಿಕ ಅಂಗವೇ ‘ಸಾಧನೆ’.
ಅ. ಮೊದಲನೆಯ ಹಂತ : ಸಾಮಾನ್ಯ ವ್ಯಕ್ತಿಯು ತನ್ನ ಕುಲದೇವತೆ ಅಥವಾ ಉಪಾಸ್ಯದೇವತೆಯಲ್ಲಿ ಮತ್ತು ಗುರುಪ್ರಾಪ್ತಿಯಾದ ವ್ಯಕ್ತಿಯು ಗುರುಗಳಲ್ಲಿ ಪ್ರಾರ್ಥನೆಯನ್ನು ಮಾಡಬೇಕು. ಆ. ಎರಡನೆಯ ಹಂತ : ಮೊದಲನೆಯ ಹಂತದ ಪ್ರಾರ್ಥನೆಯ ಜೊತೆಗೆ ಆಯಾ ಕಾರ್ಯಕ್ಕೆ ಸಂಬಂಧಿಸಿದ ದೇವತೆಗಳಲ್ಲಿ ಉದಾ. ಸ್ನಾನದ ಮೊದಲು ಜಲದೇವತೆಗೆ ಮತ್ತು ಭೋಜನದ ಮೊದಲು ಶ್ರೀ ಅನ್ನಪೂರ್ಣಾ ದೇವಿಗೆ ಪ್ರಾರ್ಥನೆಯನ್ನು ಮಾಡಬೇಕು. ಇದರಿಂದ ಆಯಾ ದೇವತೆಯ ಮಹತ್ವವು ಗಮನಕ್ಕೆ ಬಂದು ಕೃತಜ್ಞತಾಭಾವವು ಹೆಚ್ಚಾಗುತ್ತದೆ. ಇ. ಮೂರನೆಯ ಹಂತ : ಮೊದಲನೆಯ ಮತ್ತು ಎರಡನೆಯ … Read more
ಪ್ರಾರ್ಥನೆಯನ್ನು ಕೇವಲ ಓದಿದಂತೆ ಮಾಡದೇ, ಪ್ರಾರ್ಥನೆಯಿಂದ ದೇವತೆಯೊಂದಿಗೆ/ಗುರುಗಳೊಂದಿಗೆ ಆರ್ತತೆಯಿಂದ ಮಾತನಾಡಲು ಪ್ರಯತ್ನಿಸಬೇಕು
ಪ್ರಾರ್ಥನೆ ಎಂದರೆ ಈಶ್ವರನ ಚರಣಗಳಲ್ಲಿ ಶರಣಾಗತಿ. ಶರಣಾಗತಿಯಿಂದ ಅಹಂ ಕಡಿಮೆಯಾಗಿ ಈಶ್ವರನ ಕೃಪೆಯಾಗುತ್ತದೆ ಮತ್ತು ಜೀವನದಲ್ಲಿ ನಿಜವಾದ ಕಲ್ಯಾಣವಾಗುತ್ತದೆ ಹಾಗೂ ನಿಜವಾದ ಆನಂದ ಸಿಗುತ್ತದೆ.
ಪ್ರಾರ್ಥಿಸುವುದರ ಮೂಲಕ ನಮ್ಮ ಅಪೇಕ್ಷಿತ ಉದ್ದೇಶಗಳನ್ನು ಪೂರೈಸಬಲ್ಲ ಪ್ರಕೃತಿಯ ಶಕ್ತಿಗಳನ್ನು ಆಕರ್ಷಿಸಲು ಸಾಧ್ಯವಿದೆ. ಪ್ರಾರ್ಥನೆಯು ಒಂದು ಅತ್ಯುತ್ತಮ ಔಷಧಿಯಾಗಬಲ್ಲದು ಎಂಬುದನ್ನು ಈಗೀಗ ವಿಜ್ಞಾನವೂ ಸಹ ನಂಬಲಾರಂಭಿಸಿದೆ.