ಮನಸ್ಸಿನ ಮೇಲೆ ನಕಾರಾತ್ಮಕತೆಯ ಸಂಸ್ಕಾರವಾಗದಿರಲು ಯೋಗ್ಯ ವಿಚಾರ ಮತ್ತು ಕೃತಿಯನ್ನು ಮಾಡಿ !
ಸತತ ನಕಾರಾತ್ಮಕ ವಿಚಾರ ಮಾಡುತ್ತ, ಆ ಬಗ್ಗೆ ಇತರರೊಂದಿಗೆ ಪುನಃಪುನಃ ಮಾತನಾಡಿದರೆ ಮನಸ್ಸಿನ ಮೇಲೆ ನಕಾರಾತ್ಮಕತೆಯ ಸಂಸ್ಕಾರವಾಗುತ್ತದೆ – ಅದಕ್ಕೆ ಈ ಸ್ವಯಂಸೂಚನೆ ನೀಡಿ
ಸತತ ನಕಾರಾತ್ಮಕ ವಿಚಾರ ಮಾಡುತ್ತ, ಆ ಬಗ್ಗೆ ಇತರರೊಂದಿಗೆ ಪುನಃಪುನಃ ಮಾತನಾಡಿದರೆ ಮನಸ್ಸಿನ ಮೇಲೆ ನಕಾರಾತ್ಮಕತೆಯ ಸಂಸ್ಕಾರವಾಗುತ್ತದೆ – ಅದಕ್ಕೆ ಈ ಸ್ವಯಂಸೂಚನೆ ನೀಡಿ
ನಕಾರಾತ್ಮಕ ವಿಚಾರ ಮಾಡುವ ವ್ಯಕ್ತಿಗೆ ವ್ಯವಹಾರದಲ್ಲಿನ ಸುಖ ಸಿಗುವುದಿಲ್ಲ ಮತ್ತು ಅವನಿಗೆ ಸಾಧನೆಯಲ್ಲಿನ ಆನಂದವನ್ನು ಪ್ರಾಪ್ತಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಲೇಖನದಲ್ಲಿ ನಕಾರಾತ್ಮಕತೆಯ ಕಾರಣಗಳು, ನಕಾರಾತ್ಮಕತೆಯಿಂದಾಗುವ ದುಷ್ಪರಿಣಾಮಗಳು, ನಕಾರಾತ್ಮಕತೆಯನ್ನು ದೂರಗೊಳಿಸಲು ಮಾಡಬೇಕಾದ ಉಪಾಯ ಇತ್ಯಾದಿಗಳನ್ನು ಕೊಡಲಾಗಿದೆ. ಈ ಲೇಖನವನ್ನು ಓದಿ ನಕಾರಾತ್ಮಕ ವಿಚಾರ ಮಾಡುವ ವ್ಯಕ್ತಿಗಳಿಗೆ ಸಕಾರಾತ್ಮಕವಾಗಿ ಇರುವುದರ ಮಹತ್ವ ತಿಳಿಯುವುದು ಮತ್ತು ಅದಕ್ಕಾಗಿ ಪ್ರಯತ್ನವನ್ನು ಮಾಡಲು ಪ್ರೇರಣೆಯೂ ಸಿಗುವುದು. ಭಾಗ ೧ | ಭಾಗ ೨ ೬. ಸಕಾರಾತ್ಮಕ ವಿಚಾರಗಳನ್ನು ಮಾಡುವುದರಿಂದಾಗುವ ಲಾಭಗಳು ೬ ಅ. ಜೀವನವನ್ನು … Read more
ನಕಾರಾತ್ಮಕತೆಯನ್ನು ದೂರಗೊಳಿಸಲು ಮಾಡಬೇಕಾದ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ತರದ ಉಪಾಯಗಳನ್ನು ತಿಳಿದುಕೊಳ್ಳೋಣ.
ನಕಾರಾತ್ಮಕತೆಯು ಮನಸ್ಸಿನ ಒಂದು ಸ್ಥಿತಿಯಾಗಿದೆ, ನಕಾರಾತ್ಮಕತೆಯ ಕಾರಣಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಳ್ಳೋಣ.
ಲಾಕ್ಡೌನ್ ಸಮಯದಲ್ಲಿ ಕುಟುಂಬದ ಸದಸ್ಯರಲ್ಲಿ ವಾದಗಳಾಗುವುದು, ಪರಸ್ಪರ ಹೊಂದಾಣಿಕೆಯಾಗದಿರುವುದು, ಇಂತಹ ಪ್ರಸಂಗಗಳಾಗಬಾರದೆಂದು ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆಯ ಪ್ರಯತ್ನಗಳತ್ತ ವಿಶೇಷ ಗಮನ ನೀಡಿ
ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆಯ ಉಪಾಯದ ಪ್ರತಿಯೊಂದು ಸೂಚನಾಸತ್ರವು ಸಾಮಾನ್ಯವಾಗಿ ೮ ನಿಮಿಷದ್ದಾಗಿರಬೇಕು, ಇದು ಸಾಮಾನ್ಯ ನಿಯಮವಾಗಿದೆ. ಈ ಸಮಯವನ್ನು ಹೇಗೆ ಉಪಯೋಗಿಸಬೇಕು ಎಂಬುದನ್ನು ಇಲ್ಲಿ ನೀಡಲಾಗಿದೆ.
ಸದ್ಗುರು ರಾಜೇಂದ್ರ ಶಿಂದೆಯವರು ಸಾಧಕರ ವ್ಯಷ್ಟಿಯೊಂದಿಗೆ ಸಮಷ್ಟಿ ಸಾಧನೆಯ ಪ್ರಯತ್ನವು ತಳಮಳದಿಂದ ಮತ್ತು ಭಾವಪೂರ್ಣವಾಗಲು ಅವರಿಗೆ ದಿಶೆ ನೀಡಿ ಎಲ್ಲ ರೀತಿಯಿಂದ ಸಿದ್ಧಪಡಿಸುವ ಬಗ್ಗೆ ಆಧುನಿಕ ವೈದ್ಯ (ಕು.) ಮಾಯಾ ಪಾಟೀಲರವರು ಅತ್ಯುತ್ತಮ ಲೇಖನವನ್ನು ಬರೆದಿದ್ದಾರೆ.
ದೈನಂದಿನ ಜೀವನದಲ್ಲಿ ಘಟಿಸುವ ಪ್ರಸಂಗಗಳಿಗನುಸಾರ ನಮ್ಮ ಮನಸ್ಸಿನ ಸ್ಥಿತಿಯು ಬದಲಾಗುತ್ತಿರುತ್ತದೆ. ಬಾಹ್ಯ ಕಾರಣಗಳಿಂದ ಹೆಚ್ಚಾಗುವ ಮನಸ್ಸಿನ ಮೇಲಿನ ಒತ್ತಡ, ವ್ಯಕ್ತಿತ್ವದಲ್ಲಾಗುವ ಬದಲಾವಣೆ ಮತ್ತು ಸ್ವಭಾವವನ್ನು ಬದಲಾಯಿಸಲು ಉಂಟಾಗುವ ಮಾನಸಿಕ ವಿರೋಧಗಳಿಂದಾಗಿ ನಮ್ಮ ಮನಸ್ಸಿನ ಸ್ಥಿತಿಯಲ್ಲಿ ಏರಿಳಿತಗಳು ಬರುತ್ತಿರುತ್ತವೆ.
ಸುಮಾರು ಒಂದು ವಾರ, ಮೂರು ಸ್ವಭಾವದೋಷಗಳಿಗೆ ಅಥವಾ ಸ್ವಭಾವದೋಷಗಳ ಮೂರು ಅಭಿವ್ಯಕ್ತಿಗಳಿಗೆ ಸ್ವಯಂಸೂಚನೆಗಳನ್ನು ನೀಡಿದ ನಂತರ ಆ ಸ್ವಭಾವದೋಷಗಳಲ್ಲಾಗಿರುವ ಸುಧಾರಣೆ ಅಥವಾ ಪ್ರಗತಿಯನ್ನು ಗಮನಿಸಿ, ಪ್ರಗತಿಯ ಸೂಚನೆಯನ್ನು ತಯಾರಿಸಬೇಕು.
ದಿನವಿಡೀ ಘಟಿಸಿದ ಪ್ರಸಂಗ / ತಪ್ಪುಗಳನ್ನು ನಿಯಮಿತವಾಗಿ ‘ಸ್ವಭಾವದೋಷ ನಿರ್ಮೂಲನ ತಖ್ತೆ’ಯಲ್ಲಿ ಬರೆಯಬೇಕು.