ಸನಾತನ ಸಂಸ್ಥೆಯನ್ನು ‘ಭಯೋತ್ಪಾದಕ’ ಎಂದು ಕರೆದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ರಿಗೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೊಟೀಸ್ !

ಬೇಷರತ್ ಕ್ಷಮೆಯಾಚಿಸಿ; ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ ! – ಸನಾತನ ಸಂಸ್ಥೆಯಿಂದ ಪೃಥ್ವಿರಾಜ್ ಚವ್ಹಾಣ್ ಅವರಿಗೆ ಎಚ್ಚರಿಕೆ ಶ್ರೀ. ಅಭಯ ವರ್ತಕ, ವಕ್ತಾರರು, ಸನಾತನ ಸಂಸ್ಥೆ ಇತ್ತೀಚೆಗೆ, ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಯಿತು. ಅದರ ನಂತರ, ‘ಕೇಸರಿ ಭಯೋತ್ಪಾದನೆ’ಯ ಕಾಂಗ್ರೆಸ್ ಪಿತೂರಿ ಬಹಿರಂಗವಾಯಿತು. ಇದರ ಸಾರಾಂಶವನ್ನು ನೀಡುತ್ತಾ, ಮಾಜಿ ಕಾಂಗ್ರೆಸ್ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಸನಾತನ ಧರ್ಮವನ್ನು ಮತ್ತೊಮ್ಮೆ ಟೀಕಿಸಿದರು, ಮೊದಲು, ಇದನ್ನು ‘ಕೇಸರಿ ಭಯೋತ್ಪಾದನೆ’ ಎಂಬುದರ ಬದಲು ‘ಸನಾತನೀ ಭಯೋತ್ಪಾದನೆ’ ಕರೆಯಿರಿ … Read more

“ಸತ್ಯದ ವಿಜಯ”, ಷಡ್ಯಂತ್ರಕಾರಿ ಶಕ್ತಿಗಳಿಗೆ ಶಿಕ್ಷೆಯಾದಗಲೇ ನ್ಯಾಯ ಸಿಗಲಿದೆ ! – ಸನಾತನ ಸಂಸ್ಥೆಯ ನಿಲುವು

ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಅಭಯ್ ವರ್ತಕ್ 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್, ಮೇಜರ್ ರಮೇಶ್ ಉಪಾಧ್ಯಾಯ, ಸಮೀರ್ ಕುಲಕರ್ಣಿ ಮತ್ತು ಇತರ ಎಲ್ಲಾ ಹಿಂದುತ್ವನಿಷ್ಠರನ್ನು ನಿರ್ದೋಷಿಗಳೆಂದು NIA ವಿಶೇಷ ನ್ಯಾಯಾಲಯ ತೀರ್ಪು ನೀಡುವ ಮೂಲಕ ಮತ್ತೊಮ್ಮೆ ನ್ಯಾಯದ ದೇವಾಲಯದಲ್ಲಿ ‘ಸತ್ಯ ಗೆಲ್ಲುತ್ತದೆ’ ಎಂದು ಸಾಬೀತಾಗಿದೆ. ಇದು ಸದಾಚಾರದ ವಿಜಯ ಮತ್ತು ಇಡೀ ಹಿಂದೂ ಸಮಾಜಕ್ಕೆ ಐತಿಹಾಸಿಕ ಕ್ಷಣವಾಗಿದೆ. ಸನಾತನ ಸಂಸ್ಥೆ ಈ … Read more

ಆದರ್ಶ ಗುರುಸೇವೆಯ ಆದರ್ಶ ಉದಾಹರಣೆ – ಪ.ಪೂ. ರಾಮಾನಂದ ಮಹಾರಾಜರು !

‘ಭಕ್ತರಾಜರು ಅನೇಕರಾಗಬಹುದು; ಆದರೆ ರಾಮಜಿಯಾಗುವುದು ಕಠಿಣವಿದೆ’ ಎಂದು ಸ್ವತಃ ಗುರುಗಳಿಂದ ಹೊಗಳಿಕೆಗೆ ಪಾತ್ರರಾದ ಆದರ್ಶ ಶಿಷ್ಯ ಪ.ಪೂ. ರಾಮಾನಂದ ಮಹಾರಾಜರು!

ಸಾಧಕರ ಮನೆಯ ರಕ್ಷಣೆಯಾಗಲು ಸಪ್ತರ್ಷಿಗಳು ಮಾಡಲು ಹೇಳಿರುವ ಉಪಾಯ !

ಸಾಧಕರು ಸೇವೆಗಾಗಿ ಮನೆಯಿಂದ ಹೊರಗೆ ಹೋಗುವಾಗ ತುಳಸಿಗೆ ಪ್ರಾರ್ಥನೆ ಮಾಡಬೇಕು ಮತ್ತು ಸೇವೆಯನ್ನು ಮುಗಿಸಿ ಮನೆಗೆ ಬಂದ ಬಳಿಕ ತುಳಸಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕು !

ಸನಾತನದ ೧೭ ನೇ ಸಮಷ್ಟಿ ಸಂತರಾದ ಪೂ. ಕೆ. ಉಮೇಶ ಶೆಣೈ (ವ. ೬೮) ಇವರ ಸಾಧನೆಯ ಪ್ರವಾಸ !

ನವೆಂಬರ್ ೧೯೯೭ ರಲ್ಲಿ ಮೋಕ್ಷಗುರುಗಳು ನನ್ನ ಜೀವನದಲ್ಲಿ ಬಂದರು. ಅಂದಿನಿಂದ ಗುರುಕೃಪೆಯಿಂದ ನಾನು ಹಿಂದೆ ಹೆಜ್ಜೆ ಹಾಕಿಲ್ಲ. ನನಗೆ ಅನುಭೂತಿಗಳು ಬಂದಿರುವುದರಿಂದ ನಾನು ಸಂತಪದವಿಯ ವರೆಗೆ ತಲುಪಿದೆ.

ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ರಂಗೋಲಿಯನ್ನು ಬಿಡಿಸುವುದರ ಮತ್ತು ಅದರ ಮೇಲೆ ಅರಿಶಿನ-ಕುಂಕುಮವನ್ನು ಹಾಕುವುದರ ಮಹತ್ವ: ‘ಯಾವುದೇ ಪೂಜಾವಿಧಿಯನ್ನು ಮಾಡುವಾಗ ಮೊದಲು ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ಸಾತ್ತ್ವಿಕ ಆಕಾರದ ರಂಗೋಲಿಯನ್ನು ಬಿಡಿಸುವುದರಿಂದ, ಈ ಆಕಾರದಿಂದ ವೇಗವಾಗಿ ಪ್ರಕ್ಷೇಪಿಸುವ ಲಹರಿಗಳ ಕವಚವು ಮಣೆಯ ಸುತ್ತಲೂ ಅಥವಾ ಚೌರಂಗದ ಸುತ್ತಲೂ ನಿರ್ಮಾಣವಾಗಲು ಸಹಾಯವಾಗುತ್ತದೆ. ರಂಗೋಲಿಯಿಂದ ಪ್ರಕ್ಷೇಪಿತವಾಗುವ ವೇಗವಾದ ಲಹರಿಗಳ ಕಡೆಗೆ ಮತ್ತು ರಂಗೋಲಿಯ ಆಕೃತಿಯಲ್ಲಿ ಭೂಮಿಲಹರಿಗಳು ಆಕರ್ಷಿತವಾಗಿ ಅವು ಅಲ್ಲಿ ಬಂಧಿಸಲ್ಪಡುತ್ತವೆ. ರಂಗೋಲಿಯ ರೇಖೆಗಳಿಂದ ಆವಶ್ಯಕತೆಗನುಸಾರ … Read more