ಪ.ಪೂ. ಭಕ್ತರಾಜ ಮಹಾರಾಜರು ಮತ್ತು ಪರಾತ್ಪರ ಗುರು ಡಾ. ಆಠವಲೆಯವರ ಚರಣಗಳಿಗೆ...ಪ.ಪೂ. ಭಕ್ತರಾಜ ಮಹಾರಾಜರು ಬೋಧನೆಗನುಸಾರ ಹಿಂದೂ ರಾಷ್ಟ್ರದ ಸ್ಥಾಪನೆಯ ಸಂಕಲ್ಪ ಮಾಡಿ ಹಿಂದೂ ರಾಷ್ಟ್ರದ ಧ್ವಜವನ್ನು ಹಾರಿಸುವ ಅವರ ಪರಮಶಿಷ್ಯ...
ದೇವರು ವಿವರಿಸಿದ ಗುರುಗಳ ಮಹತ್ವಗುರುಗಳು ಈ ಜನ್ಮದಲ್ಲಿ ಸಾಧಕರ ಕಾಳಜಿಯನ್ನು ವಹಿಸುತ್ತಾರೆ ಮತ್ತು ಈಶ್ವರನು ಜನ್ಮಜನ್ಮಾಂತರಗಳಲ್ಲಿ ಕಾಳಜಿ ತೆಗೆದುಕೊಳ್ಳುತ್ತಾನೆ.
ಗುರುಗಳ ಆಜ್ಞೆಯನ್ನು ಚಾಚೂತಪ್ಪದೇ ಪಾಲಿಸುವ ಬ್ರಹ್ಮಚೈತನ್ಯ ಗೋಂದವಲೇಕರ ಮಹಾರಾಜರು!ಬ್ರಹ್ಮಚೈತನ್ಯ ಗೋಂದವಲೇಕರ ಮಹಾರಾಜರ ಗುರುಗಳು ತುಕಾಯಿ ಆಗಾಗ ಅವರ ಪ್ರಿಯ ಶಿಷ್ಯನನ್ನು ಪರೀಕ್ಷಿಸುತ್ತಿದ್ದರು..
‘ಗುರುಮಂತ್ರವನ್ನು ಗುಪ್ತವಾಗಿಡಬೇಕು’ ಎಂದು ಏಕೆ ಹೇಳುತ್ತಾರೆ ?'ಗುರುಮಂತ್ರವನ್ನು ಗುಪ್ತವಾಗಿಡಬೇಕು', ಎಂಬ ನಿಯಮವನ್ನು ಎಲ್ಲಿ ಮತ್ತೆ ಏಕೆ ಪಾಲಿಸಬೇಕು ಎಂದು ಇಲ್ಲಿ ನೀಡಲಾಗಿದೆ.
ಗುರುಮಂತ್ರಗುರುಮಂತ್ರದಲ್ಲಿ ಮಂತ್ರ ಎಂಬ ಶಬ್ದವಿದ್ದರೂ, ಹೆಚ್ಚಾಗಿ ಶಿಷ್ಯನು ಯಾವ ನಾಮಜಪವನ್ನು ಮಾಡಬೇಕು ಎಂಬುದನ್ನು ಗುರುಗಳು ಹೇಳಿರುತ್ತಾರೆ. ಯಾವಾಗ ಗುರುಗಳು ತಾವಾಗಿಯೇ...
ಗುರುದೀಕ್ಷೆ, ಅನುಗ್ರಹ, ಗುರುವಾಕ್ಯ ಮತ್ತು ಗುರುಕೀಲಿಕೈ (ಮಾಸ್ಟರ್ ಕೀ)'ದೀಯತೇ ಸಮ್ಯಕ್ ಈಕ್ಷಣಂ ಯಸ್ಯಾಂ ಸಾ |' ಅಂದರೆ ಯಾವುದರಿಂದಾಗಿ ಸಮ್ಯಕ್ (ಯಥಾರ್ಥ) ದೃಷ್ಟಿಯನ್ನು ಕೊಡಲಾಗುತ್ತದೆಯೋ ಅದೇ ದೀಕ್ಷೆ. ಸಂಕ್ಷಿಪ್ತವಾಗಿ...
ಡಾಂಭಿಕ ಅಥವಾ ಅಧಿಕಾರವಿಲ್ಲದ ಗುರುಗಳುಸಮಾಜದಲ್ಲಿನ ಶೇ. ೯೮ ರಷ್ಟು ಗುರುಗಳು ನಿಜವಾದ ಗುರುಗಳಾಗಿರದೇ ಡಾಂಭಿಕ ಅಥವಾ ಅಧಿಕಾರವಿಲ್ಲದ ಗುರುಗಳಾಗಿರುತ್ತಾರೆ. ಅವರ ಕೆಲವು ಲಕ್ಷಣಗಳು ಮುಂದಿನಂತಿವೆ.
ಗುರು, ಸದ್ಗುರು ಮತ್ತು ಪರಾತ್ಪರ ಗುರುಗುರು, ಸದ್ಗುರು ಮತ್ತು ಪರಾತ್ಪರ ಗುರು - ವ್ಯಾಖ್ಯೆ, ಅರ್ಥ, ಕಾರ್ಯ ಮತ್ತು ಶಿಷ್ಯನ ಉನ್ನತಿಯಲ್ಲಿನ ಪಾಲು
ಯೋಗ್ಯತೆಗನುಸಾರ ಶಿಷ್ಯನ ಶ್ರೇಣಿಶಿಷ್ಯನ ಅನೇಕ ವಿಧಗಳಲ್ಲಿ 'ಸಾಧಕ ಶಿಷ್ಯ' ಅತ್ಯಂತ ಶ್ರೇಷ್ಠನಾಗಿದ್ದಾನೆ. ಏಕೆಂದರೆ ಸಾಧಕ ಶಿಷ್ಯನು ಗುರುಗಳ ಆಜ್ಞಾಪಾಲನೆಯನ್ನು ನಿಷ್ಕಾಮ ಭಾವನೆಯಿಂದ ಮಾಡುತ್ತಾನೆ.
ಗುರುಗಳ ಆಜ್ಞೆಯ ಪಾಲನೆ ಮಾಡಿ ಅವರ ಮನಸ್ಸನ್ನು ಗೆಲ್ಲುವ ಉಪಮನ್ಯು !ಗುರುಗಳ ಆಜ್ಞೆಯ ಪಾಲನೆ ಮಾಡುವುದು, ಇದು ಶಿಷ್ಯರ ಕರ್ತವ್ಯವೇ ಆಗಿದೆ. ಗುರುಗಳ ಪ್ರೀತಿಗೆ ಪಾತ್ರರಾಗಲು ಶಿಷ್ಯರಾದ ಆರುಣಿ ಮತ್ತು ಉಪಮನ್ಯು...
ಗುರುಗಳುಶಿಷ್ಯನ ಪರಮಮಂಗಲ, ಅಂದರೆ ಮೋಕ್ಷಪ್ರಾಪ್ತಿ, ಎಂಬುದು ಅವನಿಗೆ ಕೇವಲ ಗುರುಕೃಪೆಯಿಂದಲೇ ಆಗುವುದು.
ಶಿಷ್ಯನ ಸರ್ವಾಂಗೀಣ ಕಾಳಜಿ ವಹಿಸುವ ಗುರು !ಭಾರತೀಯ ಗುರುಕುಲ ಪದ್ಧತಿಯಲ್ಲಿ ಕೇವಲ ವಿದ್ಯೆಯನ್ನು ನೀಡುವುದು ಮಾತ್ರ ಧ್ಯೇಯವಾಗಿರದೇ 'ಶಿಷ್ಯನು ಸ್ವತಃ ಕೃತಿಶೀಲನಾಗಬೇಕು', ಎಂಬ ವಿಚಾರ ಇರುತ್ತಿತ್ತು.
ಆಧ್ಯಾತ್ಮಿಕ ಪ್ರಗತಿ ಮಾಡಿಸಿಕೊಂಡು ಜನ್ಮ-ಮೃತ್ಯುವಿನ ಚಕ್ರಗಳಿಂದ ಬಿಡಿಸುವ ಗುರು !ನಮಗೆ ಈಜಲು ಬರದಿದ್ದರೆ, ನದಿಯನ್ನು ಪಾರು ಮಾಡಲು ನೌಕೆಯ ಆವಶ್ಯಕತೆಯಿರುತ್ತದೆ. ಅದೇ ರೀತಿ ಸಂಸಾರಸಾಗರವನ್ನು ದಾಟಿ ಹೋಗಲು ಸಂತರೂಪಿ ನೌಕೆಯ...
ಗುರುಗಳ ಬಗ್ಗೆ ಟೀಕೆ ಅಥವಾ ಅಯೋಗ್ಯ ವಿಚಾರ ಮತ್ತು ಅವುಗಳ ಖಂಡನೆ...ಎಲ್ಲರೂ ಅಯೋಗ್ಯ ವಿಚಾರ ಮತ್ತು ಟೀಕೆಗಳಿಗೆ ಯೋಗ್ಯವಾಗಿ ಪ್ರತಿವಾದ ಮಾಡದಿರುವುದರಿಂದ ಧರ್ಮದ ಮೇಲಿನ ಹಿಂದೂಗಳ ಶ್ರದ್ಧೆಯು ಡೋಲಾಯಮಾನವಾಗುತ್ತದೆ ಮತ್ತು ಇದರಿಂದ...
ಮಹರ್ಷಿ ವ್ಯಾಸರು – ಗುರುತತ್ತ್ವದ ಪ್ರತೀಕ !'ಗುರುವೇ ಪರಮೇಶ್ವರ ! ಗುರುವೇ ಸರ್ವೇಶ್ವರ ! ಎಲ್ಲವನ್ನೂ ಅರ್ಪಿಸಬೇಕು ಗುರುಚರಣಗಳಲ್ಲಿ !' ಗುರು ನಮ್ಮನ್ನು ಜ್ಞಾನದ ಗರ್ಭಗುಡಿಯೊಳಗೆ ಕರೆದುಕೊಂಡು...
ಗುರುಚರಣವೇ ಸರ್ವಶ್ರೇಷ್ಠ ತೀರ್ಥಕ್ಷೇತ್ರ !ಅನಂತಕೋಟಿ ತೀರ್ಥಗಳು ಯಾರ ಚರಣಗಳಲ್ಲಿ ಇವೆಯೋ, ಅಂತಹ ಶ್ರೀಗುರುಪಾದುಕೆಗಳ ಮನಃಪೂರ್ವಕ ಸೇವೆಯನ್ನು ಮಾಡಿದರೆ ಆ ಭಕ್ತನು ಮುಕ್ತಿಪದವಿಯನ್ನು ಪ್ರಾಪ್ತಮಾಡಿಕೊಳ್ಳುವನು !
ಗುರುಗಳ ಶ್ರೇಷ್ಠತೆಯನ್ನು ಅರಿತು ಗುರುವಾಜ್ಞೆಪಾಲನೆ ಮಾಡಿರಿ !ಎಲ್ಲವೂ ಗುರುಕೃಪೆಯಿಂದಲೇ ಆಗುತ್ತದೆ, ಗುರುಕೃಪೆಯ ಹೊರತು ಏನೂ ಆಗುವುದಿಲ್ಲ. ಗುರುಗಳ ಆಜ್ಞೆಯಂತೆ ನಡೆದುಕೊಂಡರೆ, ನಿಶ್ಚಿತವಾಗಿಯೂ ಗುರುಕೃಪೆಯಾಗುವುದು. ಗುರುಗಳಿಗೆ ಅಪೇಕ್ಷಿತವಿರುವಂತೆ ನಡೆದುಕೊಂಡರೆ
...
ಗುರು, ಸಂತರು ಮತ್ತು ಈಶ್ವರ'ಗುರು' ಎಂದರೆ ನಿರಂತರವಾಗಿ ಸಾಧನೆಯಲ್ಲಿ ನಿರತರಾಗಿರುವ ಸಾಧಕರಿಗೆ ಮೋಕ್ಷದ ವರೆಗೆ ಕರೆದೊಯ್ಯುವ ಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು, ಅದನ್ನು ಪೂರ್ಣಗೊಳಿಸುವವರು.
ಧರ್ಮಸಂಸ್ಥಾಪನೆಯ ದೃಷ್ಟಿಯಲ್ಲಿ ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ತಿಳಿಯಿರಿ !ವರ್ತಮಾನ ಕಾಲದ ಅಧರ್ಮಾಚರಣಿ ವಾತಾವರಣವನ್ನು ಗಮನಿಸಿ ಗುರು-ಶಿಷ್ಯ ಸಂಬಂಧದ ಅನುಭವ ಹಾಗೂ ಅದರಿಂದ ಧರ್ಮಾಚರಣಿ ರಾಜ್ಯ ಸ್ಥಾಪನೆಯ ಅವಶ್ಯಕತೆ ಗಮನಕ್ಕೆ...
ಗುರುಗಳನ್ನು ಹುಡುಕಬೇಡಿ !ನಾವು ಗುರುಗಳೆಂದು ಸ್ವೀಕರಿಸುವುದಕ್ಕಿಂತ ಗುರುಗಳೇ ನಮಗೆ ಶಿಷ್ಯರೆಂದು ಸ್ವೀಕರಿಸುವುದೇ ಮಹತ್ವದ್ದಾಗಿದೆ.
‘ಗುರುಗಳೇ ನಮ್ಮ ಚಿಂತೆಯನ್ನು ಹೊರುತ್ತಾರೆ’, ಎಂದು ಶಿಷ್ಯನಿಗೆ ಪೂರ್ಣ ಖಾತ್ರಿ ಇರುವುದು...ಶಿಷ್ಯನ ಹಿಂದಿನ ಜನ್ಮದ ಪುಣ್ಯದಿಂದಾಗಿ ಗುರುಗಳು ಸಾಧಕನ ಜೀವನದಲ್ಲಿ ಬರುವುದು !
ಗುರುಕುಲ ಶಿಕ್ಷಣ ಪದ್ಧತಿಗುರುಕುಲವೆಂದರೆ ಏನು ? ಅಲ್ಲಿಯ ದಿನಚರಿ, ಅಧ್ಯಯನ ಕ್ರಮ ಹೇಗಿರುತ್ತದೆ ಮುಂತಾದವುಗಳನ್ನು ತಿಳಿದುಕೊಳ್ಳಲು ಉದಾಹರಣೆಯಾಗಿ ಒಂದು ಗುರುಕುಲ ಪದ್ಧತಿಯ ವಿವರಗಳನ್ನು...
ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದಲ್ಲಿ ಕಲಿಸುವ ಪದ್ಧತಿಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದಲ್ಲಿನ ಶಿಕ್ಷಣವು ೧೪ ವಿದ್ಯೆಗಳ ಮತ್ತು ೬೪ ಕಲೆಗಳ ಮಾಧ್ಯಮದಿಂದ ಈಶ್ವರ ಪ್ರಾಪ್ತಿಯನ್ನು ಹೇಗೆ ಮಾಡಿಕೊಳ್ಳಬೇಕು, ಈ...
ಗುರುಗಳನ್ನು ಬುದ್ಧಿಯಿಂದ ಅರಿತುಕೊಳ್ಳುವುದು ಅಸಾಧ್ಯವಾಗಿರುವುದರ ಕಾರಣಗಳುಗುರುಗಳು ಸ್ವತಃ ಷಡ್ರಿಪುಗಳ ಆಚೆಗೆ ಹೋಗಿರುವುದರಿಂದ ಜಡಬುದ್ಧಿಯಿಂದ ಅವರನ್ನು ಅರಿತುಕೊಳ್ಳುವುದು ಅಸಾಧ್ಯವಾಗಿದೆ.
ಗುರುಗಳ ವೈಶಿಷ್ಟ್ಯಗಳುಸಂತರು ಹೇಗೆ ಮಾತನಾಡುತ್ತಾರೋ, ಅದೇರೀತಿ ನಡೆದುಕೊಳ್ಳುತ್ತಾರೆ; ಆದ್ದರಿಂದ ಅವರು ಮಹಾನ್ ಆಗಿದ್ದಾರೆ. ಅಂತಹವರಿಗೆ ನಮಸ್ಕಾರ ಮಾಡಿರಿ.
ಶಿಷ್ಯನಿಗೆ ಜ್ಞಾನ ನೀಡಿ ಅವನಿಂದ ಸಾಧನೆ ಮಾಡಿಸಿಕೊಂಡು ಉದ್ಧಾರ ಮಾಡುವ ಗುರುಗಳ...ಗುರುತತ್ತ್ವವು ಜೀವದಲ್ಲಿನ ಅಜ್ಞಾನವನ್ನು ಜ್ಞಾನದ ಮೂಲಕ, ತಮ್ಮ ಶಕ್ತಿಯ ಮೂಲಕ ಇಲ್ಲವಾಗಿಸಿ ಸಾಧಕರಿಗೆ ಆತ್ಮಸ್ವರೂಪದ ಪರಿಚಯ ಮಾಡಿಸಿಕೊಡುತ್ತದೆ.
ಗುರುಗಳ ಆಸನ ಮತ್ತು ಗುರುಪಾದುಕೆಗಳುಗುರುಗಳ ಚರಣಗಳಲ್ಲಿ ನಾಲ್ಕು ಪುರುಷಾರ್ಥಗಳು, ಅಂದರೆ ನಾಲ್ಕು ಮುಕ್ತಿಗಳಿರುತ್ತವೆ; ಆದರೆ ಯಾವ ಸ್ಥಾನದಲ್ಲಿ ಶಿವ-ಶಕ್ತಿಯರ ಐಕ್ಯ ಅಥವಾ ಸಾಮರಸ್ಯವಾಗುತ್ತದೆಯೋ, ಅದನ್ನೇ...
ಗುರುಗಳ ಮಹತ್ವತಂದೆ ಪುತ್ರನಿಗೆ ಜನ್ಮವನ್ನು ಮಾತ್ರ ಕೊಡುತ್ತಾನೆ, ಆದರೆ ಗುರುಗಳು ಅವನನ್ನು ಜನ್ಮಮೃತ್ಯುವಿನ ಚಕ್ರದಿಂದ ಮುಕ್ತಗೊಳಿಸುತ್ತಾರೆ. ಆದ್ದರಿಂದಲೇ ತಂದೆಗಿಂತಲೂ ಗುರುಗಳನ್ನು ಶ್ರೇಷ್ಠವೆಂದು...
ಮನುಷ್ಯಜೀವನದಲ್ಲಿ ಗುರುಗಳ ಅಸಾಧಾರಣ ಮಹತ್ವಗುರುಗಳು ಜ್ಞಾನಿಗಳ ರಾಜರಾಗಿದ್ದಾರೆ ಎಂದು ಸಂತ ತುಕಾರಾಮರು ಹೇಳಿದ್ದಾರೆ. ಯಾರು ಜ್ಞಾನವನ್ನು ಕೊಡುತ್ತಾರೆಯೋ, ಅವರೇ ಗುರುಗಳು ! ಶಿಲೆಯಿಂದ ಶಿಲ್ಪವು...
ಇಂದಿನ ಶಿಕ್ಷಣಕ್ಷೇತ್ರದ ಭೀಕರ ಸ್ಥಿತಿಯಿಂದ ಯುವಪೀಳಿಗೆಯ ಉದ್ಧಾರವಾಗಲು ಗುರುದೇವ ಡಾ. ಕಾಟೇಸ್ವಾಮೀಜಿಯವರ...ಶಿಕ್ಷಣ ಪದ್ಧತಿಯು ಆಂಗ್ಲ ಮಾನಸಿಕತೆಯನ್ನು ನಾಶಗೊಳಿಸುವ ಮತ್ತು ಯುವಪೀಳಿಗೆಯನ್ನು ತೇಜಸ್ವಿಗೊಳಿಸುವಂತಿರಬೇಕು, ಶಿಕ್ಷಣದ ಉದ್ದೇಶ ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಿಸುವ...
ಗುರುಗಳ ಉಪದೇಶದಿಂದ ಶಿಷ್ಯನಲ್ಲಿ ಯಾವ ರೀತಿ ಬದಲಾವಣೆಯಾಗುತ್ತದೆ ?ಗುರು ಶಕ್ತಿಪಾತದ ಮೂಲಕ ಶಿಷ್ಯನ ಕುಂಡಲಿನಿ ಶಕ್ತಿಯನ್ನು ಜಾಗೃತಗೊಳಿಸಿ ಅದನ್ನು ಉರ್ಧ್ವಗಾಮಿನಿ ಆಗಿಸುತ್ತಾರೆ. ಈ ಮೂಲಕ ಮುಂದಿನ ಪ್ರಗತಿಯಾಗಿ ಅವನ...
ದತ್ತನ 24 ಗುರುಗಳು೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ...
ಶಿಷ್ಯರಾಗುವುದು ಅಂದರೆ ಏನು ?ಸಾಧಕರು ಸ್ಥೂಲ ಜಗತ್ತಿನಲ್ಲಿ ಸಿಲುಕಬಾರದೆಂದು ಅವನು ಸಗುಣದೊಂದಿಗೆ ನಿರ್ಗುಣತತ್ತ್ವದ ಉಪಾಸಣೆ ಮಾಡುವುದು ಆವಶ್ಯಕವಾಗಿದೆ. ಗುರುಪ್ರಾಪ್ತಿಯಾದ ಮೇಲೆ ಸಗುಣದಲ್ಲಿನ ನಿರ್ಗುಣದ, ಅಂದರೆ...
ಗುರುಪೂರ್ಣಿಮೆ (ವ್ಯಾಸಪೂಜೆ)ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ !
ಮತ್ತೊಮ್ಮೆ ‘ಆನಂದದಾಯಿ ಗುರುಕುಲರೂಪಿ ಧರ್ಮಶಿಕ್ಷಣಪದ್ಧತಿ’ಯನ್ನು ಭಾರತದಲ್ಲಿ ತರಲು ಕಟಿಬದ್ಧರಾಗೋಣ !ವಿಜ್ಞಾನವು ಚೈತನ್ಯರಹಿತವಾಗಿರುವುದರಿಂದ ಅದು ವಿದ್ಯಾರ್ಥಿಗಳಿಗೆ ಹತಾಶವಾಗುವುದನ್ನು ಕಲಿಸುತ್ತದೆ. ಅಧ್ಯಾತ್ಮ ಮಾತ್ರ ನಿತ್ಯನೂತನ ಮತ್ತು ಚೈತನ್ಯಮಯ ವಾಗಿರುವುದರಿಂದ ಅದು ಭಕ್ತರಿಗೆ, ಭಾವಿಕರಿಗೆ,...
ಶಿಷ್ಯನ ಜೀವನದಲ್ಲಿ ಗುರುಗಳ ಅಸಾಧಾರಣ ಮಹತ್ವ !ಈ ಆಶ್ವಾಸನೆಯು ಎಲ್ಲರಿಗಾಗಿಯೂ ಇದೆ. ಹುಲಿಯ ದವಡೆಯಲ್ಲಿ ಸಿಕ್ಕಿಕೊಂಡಿರುವ ಪಶುವನ್ನು ಹೇಗೆ ಬಿಡಲಾಗುವುದಿಲ್ಲವೋ ಹಾಗೆಯೇ ಯಾರ ಮೇಲೆ ಗುರುಗಳು ಕೃಪೆ...