ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ರಂಗೋಲಿಯನ್ನು ಬಿಡಿಸುವುದರ ಮತ್ತು ಅದರ ಮೇಲೆ ಅರಿಶಿನ-ಕುಂಕುಮವನ್ನು ಹಾಕುವುದರ ಮಹತ್ವ: ‘ಯಾವುದೇ ಪೂಜಾವಿಧಿಯನ್ನು ಮಾಡುವಾಗ ಮೊದಲು ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ಸಾತ್ತ್ವಿಕ ಆಕಾರದ ರಂಗೋಲಿಯನ್ನು ಬಿಡಿಸುವುದರಿಂದ, ಈ ಆಕಾರದಿಂದ ವೇಗವಾಗಿ ಪ್ರಕ್ಷೇಪಿಸುವ ಲಹರಿಗಳ ಕವಚವು ಮಣೆಯ ಸುತ್ತಲೂ ಅಥವಾ ಚೌರಂಗದ ಸುತ್ತಲೂ ನಿರ್ಮಾಣವಾಗಲು ಸಹಾಯವಾಗುತ್ತದೆ. ರಂಗೋಲಿಯಿಂದ ಪ್ರಕ್ಷೇಪಿತವಾಗುವ ವೇಗವಾದ ಲಹರಿಗಳ ಕಡೆಗೆ ಮತ್ತು ರಂಗೋಲಿಯ ಆಕೃತಿಯಲ್ಲಿ ಭೂಮಿಲಹರಿಗಳು ಆಕರ್ಷಿತವಾಗಿ ಅವು ಅಲ್ಲಿ ಬಂಧಿಸಲ್ಪಡುತ್ತವೆ. ರಂಗೋಲಿಯ ರೇಖೆಗಳಿಂದ ಆವಶ್ಯಕತೆಗನುಸಾರ … Read more
ಕಲಿಯುಗದಲ್ಲಿ ಸುಲಭವಾಗಿ ಎಲ್ಲ ಸಮಯಗಳಲ್ಲೂ ಮಾಡಬಹುದಾದ ಉಪಾಸನೆ : ಕುಲದೇವತೆಯ ನಾಮಜಪ
ಯಾವ ಕುಲದ ಕುಲದೇವತೆಯು ನಮ್ಮ ಆಧ್ಯಾತ್ಮಿಕ ಉನ್ನತಿಗಾಗಿ ಅತ್ಯಂತ ಉಪಯುಕ್ತವಾಗಿರುತ್ತಾರೆಯೋ, ಅಂತಹ ಕುಲದಲ್ಲಿಯೇ ಈಶ್ವರನು ನಮ್ಮನ್ನು ಜನ್ಮಕ್ಕೆ ಹಾಕಿರುತ್ತಾನೆ. ಆದುದರಿಂದ ಕುಲದೇವತೆಯ ಉಪಾಸನೆಯಿಂದ ಸಾಧನೆಯನ್ನು ಪ್ರಾರಂಭಿಸಿ.
ಯುಗಾದಿಯಂದು ಏರಿಸುವ ಬ್ರಹ್ಮಧ್ವಜ
ಯುಗಾದಿಯ ದಿನ ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಎಲ್ಲಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಬ್ರಹ್ಮಧ್ವಜದಿಂದಾಗಿ ವಾತಾವರಣದಲ್ಲಿನ ಪ್ರಜಾಪತಿ-ಲಹರಿಗಳು ಕಲಶದ ಸಹಾಯದಿಂದ ಮನೆಯೊಳಗೆ ಪ್ರವೇಶಿಸುತ್ತವೆ.
ರಾತ್ರಿಯ ಸಮಯದಲ್ಲಿ ಕನ್ನಡಿಯನ್ನು ಏಕೆ ನೋಡಬಾರದು?
ಬೆಳಗ್ಗಿನ ಸಮಯದಲ್ಲಿ ಕನ್ನಡಿಯಲ್ಲಿ ಪ್ರತಿಬಿಂಬವನ್ನು ನೋಡುವುದು ಲಾಭದಾಯಕವಾಗಿದ್ದು; ಅದೇ ಪ್ರತಿಬಿಂಬವನ್ನು ರಾತ್ರಿಯ ರಜ-ತಮಾತ್ಮಕ ಚಲನವಲನಗಳಿಗೆ ಪೂರಕವಾಗಿರುವಂತಹ ಕಾಲದಲ್ಲಿ ನೋಡಿದರೆ ಅಪಾಯಕಾರಿಯಾಗುವ ಸಾಧ್ಯತೆಯಿದೆ.
ಹಬ್ಬದಂದು ಹೊಸ ಅಥವಾ ರೇಷ್ಮೆ ಬಟ್ಟೆ ಧರಿಸುವುದರಿಂದಾಗುವ ಲಾಭಗಳು !
ಅ. ದೇವತೆಗಳ ಆಶೀರ್ವಾದ ಸಿಗುತ್ತದೆ: ಹಬ್ಬ, ಶುಭದಿನ ಮತ್ತು ಧಾರ್ಮಿಕ ವಿಧಿಗಳಿರುವ ದಿನ ಕೆಲವೊಮ್ಮೆ ದೇವತೆಗಳು ಸೂಕ್ಷ್ಮದಲ್ಲಿ ಭೂಮಿಗೆ ಬಂದಿರುತ್ತಾರೆ. ಇಂತಹ ದಿನ ವಸ್ತ್ರಾಲಂಕಾರಗಳಿಂದ ಸುಶೋಭಿತರಾಗುವುದೆಂದರೆ ಒಂದು ರೀತಿಯಲ್ಲಿ ಅವರನ್ನು ಸ್ವಾಗತಿಸುವುದೇ ಆಗಿದೆ. ಇದರಿಂದ ದೇವತೆಗಳು ಪ್ರಸನ್ನರಾಗಿ ಆಶೀರ್ವಾದ ನೀಡುತ್ತಾರೆ ಮತ್ತು ನಮಗೆ ದೇವತೆಗಳ ಲಹರಿಗಳನ್ನು ಸೆಳೆದುಕೊಳ್ಳಲು ಸಾಧ್ಯವಾಗುತ್ತದೆ. ಆ. ದೇವತೆಗಳ ತತ್ತ್ವಲಹರಿಗಳಿಂದ ವರ್ಷವಿಡೀ ಲಾಭವಾಗುತ್ತದೆ: ಹಬ್ಬಗಳ ದಿನ ಹೊಸ ಅಥವಾ ರೇಷ್ಮೆಯ ಬಟ್ಟೆಗಳನ್ನು ಧರಿಸುವುದರಿಂದ ಆ ಬಟ್ಟೆಗಳಲ್ಲಿ ದೇವತೆಗಳ ತತ್ತ್ವವು ಬಹಳಷ್ಟು ಪ್ರಮಾಣದಲ್ಲಿ ಆಕರ್ಷಿತವಾಗಿ ಬಟ್ಟೆಗಳು … Read more
ವಿಧವೆಯರು ಆಭರಣಗಳನ್ನು ಏಕೆ ಧರಿಸಬಾರದು?
ತ್ರೀಯರಲ್ಲಿನ ಉತ್ಪತ್ತಿಗೆ ಸಂಬಂಧಿಸಿದ ತೇಜದ ಬೀಜವು ಲೋಪವಾಗುತ್ತದೆ ಮತ್ತು ಆ ಸ್ಥಳದಲ್ಲಿ ವೈರಾಗ್ಯಭಾವನೆಯು ಉದಯಿಸುತ್ತದೆ. ಆದರೆ ಈಗಿನ ಆಧುನಿಕ ಕಾಲದಲ್ಲಿ ವಿಧವಾ ಸ್ತ್ರೀಯರು ಆಭರಣಗಳನ್ನು ಧರಿಸದಿದ್ದರೆ ಅವರಿಗಾಗುವ ಆಧ್ಯಾತ್ಮಿಕ ಲಾಭಗಳ ಉದಾತ್ತ ವಿಚಾರವನ್ನು ಮಾಡುವುದಿಲ್ಲ.
ಆತ್ಮಾಷಟ್ಕಮ್ / ನಿರ್ವಾಣಷಟ್ಕಮ್
ಓಂ ಮನೋಬುದ್ಧಯಹಂಕಾರ ಚಿತ್ತಾನಿ ನಾಹಂ, ನ ಚ ಶ್ರೋತ್ರಜಿವ್ಹೇ ನ ಚ ಘ್ರಾಣನೇತ್ರೇ |
ನ ಚ ವ್ಯೋಮ ಭೂಮಿರ್ನ ತೇಜೋ ನ ವಾಯುಃ, ಚಿದಾನನ್ದರೂಪಃ ಶಿವೋಹಮ್ ಶಿವೋಹಮ್ ||
ಶಿವಪಂಚಾಕ್ಷರಿ ಸ್ತೋತ್ರಮ್
|| ಓಂ ನಮಃ ಶಿವಾಯ ಶಿವಾಯ ನಮಃ ಓಂ || || ಓಂ ನಮಃ ಶಿವಾಯ ಶಿವಾಯ ನಮಃ ಓಂ ||
ನಾಗೇಂದ್ರಹಾರಾಯ ತ್ರಿಲೋಚನಾಯ
