ದೇವಿಮಾತೆಯ ನಿತ್ಯ ಉಪಾಸನೆ ಹೇಗೆ ಮಾಡಬೇಕು?
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.
‘ನವಮಿಯ ದಿನ ಬ್ರಹ್ಮಾಂಡದಲ್ಲಿ ಪೃಥ್ವಿ ಮತ್ತು ಆಪತತ್ತ್ವಗಳಿಗೆ ಸಂಬಂಧಿಸಿದ ರಜೋಗುಣೀ ಶಿವಲಹರಿಗಳು ಅಧಿಕವಾಗಿರುತ್ತವೆ. ಈ ಲಹರಿಗಳಿಂದಾಗಿ ಶ್ರಾದ್ಧದಿಂದ ಪ್ರಕ್ಷೇಪಿತವಾಗುವ ಮಂತ್ರೋಚ್ಚಾರಯುಕ್ತ ಲಹರಿಗಳನ್ನು ಶಿವರೂಪದಲ್ಲಿ ಗ್ರಹಿಸುವ ಸೂಕ್ಷ್ಮಬಲವು ಆಯಾಯ ಮುತ್ತೈದೆಯರ ಲಿಂಗದೇಹಗಳಿಗೆ ಪ್ರಾಪ್ತವಾಗುತ್ತದೆ.
೧೦ ಸಂಖ್ಯೆಗೆ (ದಶ ಇಂದ್ರಿಯಗಳಿಗೆ) ನಿಜವಾದ ಅರ್ಥದಿಂದ ತಿಳಿದುಕೊಂಡು ಅದನ್ನು ದೂರ ಮಾಡುವುದೆಂದರೆ ದಸರಾ;
ಬಾಳೆ ಎಲೆಯ ದಂಟಿನಲ್ಲಿ ಭೂಮಿ ಲಹರಿಗಳನ್ನು ಆಕರ್ಷಿಸುವ ಕ್ಷಮತೆಯು ಹೆಚ್ಚಿಗೆ ಇರುತ್ತದೆ ಮತ್ತು ಅಗ್ರಭಾಗದಲ್ಲಿ ಸಾತ್ತ್ವಿಕ ಲಹರಿಗಳನ್ನು ಪ್ರಕ್ಷೇಪಿಸುವ ಕ್ಷಮತೆಯು ದಂಟಿಗಿಂತ ಹೆಚ್ಚಿರುತ್ತದೆ.
‘ಯಾವ ತಿಥಿಯಂದು ನಾವು ಜನ್ಮಕ್ಕೆ ಬಂದಿರುತ್ತೇವೆಯೋ, ಆ ತಿಥಿಯ ಸ್ಪಂದನಗಳು ನಮ್ಮ ಸ್ಪಂದನಗಳಿಗೆ ಎಲ್ಲಕ್ಕಿಂತ ಹೆಚ್ಚು ಹೊಂದಾಣಿಕೆಯಾಗುತ್ತವೆ. ಆದುದರಿಂದ ನಮ್ಮ ಆಪ್ತೇಷ್ಟರು ಮತ್ತು ಹಿತಚಿಂತಕರು ನಮಗೆ ಆ ತಿಥಿಗೆ ನೀಡಿದ ಶುಭೇಚ್ಛೆ ಮತ್ತು ಶುಭಾಶೀರ್ವಾದಗಳು ಎಲ್ಲಕ್ಕಿಂತ ಹೆಚ್ಚು ಫಲದಾಯಕವಾಗುತ್ತವೆ
ಮೊದಲನೆಯ ವರ್ಷ ಪ್ರತಿ ತಿಂಗಳು ಹಾಗೂ ಅನಂತರ ಪ್ರತಿವರ್ಷ ಜನ್ಮದಿನದ ತಿಥಿಯಂದು ಹುಟ್ಟುಹಬ್ಬವನ್ನು ಆಚರಿಸುವಾಗ ಮೊದಲು ಅಭ್ಯಂಗಸ್ನಾನವನ್ನು ಮಾಡಿಸಿ ಕುಂಕುಮ ತಿಲಕವನ್ನು ಹಚ್ಚಬೇಕು. ಹುಟ್ಟುಹಬ್ಬವನ್ನು ಆಚರಿಸುವವನು ಪ್ರಾರ್ಥನೆ ಮಾಡಿ ಮುಷ್ಠಿಯಷ್ಟು ಎಳ್ಳು, ಬೆಲ್ಲದ ಒಂದು ತುಂಡು ಹಾಗೂ ಅರ್ಧಲೋಟ ಹಾಲನ್ನು ಬೆರೆಸಿ ತಯಾರಿಸಿದ ಮಿಶ್ರಣವನ್ನು ಸ್ವೀಕರಿಸಬೇಕು.
ಈ ದಿನದಂದು ಶ್ರೀರಾಮನ ವ್ರತವನ್ನೂ ಮಾಡುತ್ತಾರೆ. ಈ ಒಂದು ವ್ರತ ಮಾಡುವುದರಿಂದ ಎಲ್ಲ ವ್ರತಗಳನ್ನು ಮಾಡಿದ ಫಲಪ್ರಾಪ್ತಿಯಾಗುತ್ತದೆ ಮತ್ತು ಎಲ್ಲ ಪಾಪಗಳ ಕ್ಷಾಲನೆಯಾಗಿ ಕೊನೆಗೆ ಉತ್ತಮ ಲೋಕ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. 1. ಭಗವಾನ ಶ್ರೀರಾಮನ ಜನನ ಮಧ್ಯಾಹ್ನ ಅಂದರೆ 12 ಗಂಟೆಗೆ ಆಚರಿಸಲಾಗುತ್ತದೆ. 2. ಭಗವಾನ ಶ್ರೀರಾಮನ ವಿಗ್ರಹ ಅಥವಾ ಪ್ರತಿಮೆಯ ಪಂಚೋಪಚಾರ ಅಥವಾ ಷೋಡಶೋಪಚಾರ ಪೂಜೆಯನ್ನು ಮಾಡಬೇಕು. 3. ಮಧ್ಯಾಹ್ನ 12 ಗಂಟೆಗೆ ‘ಪ್ರಭು ಶ್ರೀರಾಮಚಂದ್ರ ಕೀ ಜೈ!’ ಎಂಬ ಜಯಘೋಷ ಮಾಡಬೇಕು. 4. ಶ್ರೀರಾಮನ … Read more
ಯಾವುದೇ ಯೋಗಮಾರ್ಗದಿಂದ ಸಾಧನೆ ಮಾಡಿದರೂ ಎಲ್ಲಿಯವರೆಗೆ ಸ್ವಭಾವದೋಷ ನಿರ್ಮೂಲನೆ ಮತ್ತು ಅಹಂ ನಿರ್ಮೂಲನೆ ಸ್ವಲ್ಪ ಪ್ರಮಾಣದಲ್ಲಾದರೂ ಸಾಧ್ಯವಾಗುವುದಿಲ್ಲವೋ ಅಲ್ಲಿಯವರೆಗೆ ಸಾಧನೆಯಲ್ಲಿ ಪ್ರಗತಿ ಮಾಡಿಕೊಳ್ಳಲು ಅತ್ಯಂತ ಕಷ್ಟವಾಗುತ್ತದೆ
ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ !
ವಿಜ್ಞಾನವು ಚೈತನ್ಯರಹಿತವಾಗಿರುವುದರಿಂದ ಅದು ವಿದ್ಯಾರ್ಥಿಗಳಿಗೆ ಹತಾಶವಾಗುವುದನ್ನು ಕಲಿಸುತ್ತದೆ. ಅಧ್ಯಾತ್ಮ ಮಾತ್ರ ನಿತ್ಯನೂತನ ಮತ್ತು ಚೈತನ್ಯಮಯ ವಾಗಿರುವುದರಿಂದ ಅದು ಭಕ್ತರಿಗೆ, ಭಾವಿಕರಿಗೆ, ವಿದ್ಯಾರ್ಥಿಗಳಿಗೆ ಪ್ರತಿದಿನ ಬೇರೆ ಬೇರೆ ಪದ್ಧತಿಯ ಆನಂದವನ್ನು ನೀಡುತ್ತದೆ.