ನಮ್ಮನ್ನು ನಾವೇ ಉದ್ಧರಿಸಿಕೊಳ್ಳಬೇಕು!
ಮಹಾತ್ಮರಿರಲಿ ಈಶ್ವರನೇ ಇರಲಿ, ಮನುಷ್ಯನ ಸ್ವಭಾವದಲ್ಲಿರುವ ದೋಷಗಳನ್ನು ತೆಗೆದುಹಾಕುವುದಿಲ್ಲ, ಅವರು ಚಿತ್ತಶುದ್ಧಿಯನ್ನು ಮಾಡುವುದಿಲ್ಲ. ಅದನ್ನು ನಾವೇ ಮಾಡಿಕೊಳ್ಳಬೇಕು.
ಮಹಾತ್ಮರಿರಲಿ ಈಶ್ವರನೇ ಇರಲಿ, ಮನುಷ್ಯನ ಸ್ವಭಾವದಲ್ಲಿರುವ ದೋಷಗಳನ್ನು ತೆಗೆದುಹಾಕುವುದಿಲ್ಲ, ಅವರು ಚಿತ್ತಶುದ್ಧಿಯನ್ನು ಮಾಡುವುದಿಲ್ಲ. ಅದನ್ನು ನಾವೇ ಮಾಡಿಕೊಳ್ಳಬೇಕು.
ಭಕ್ತರು ಕೃತಜ್ಞತೆಯನ್ನು ವ್ಯಕ್ತಪಡಿಸುವಾಗ ‘ದೇವರೇ, ನಿಮ್ಮ ಚರಣಗಳಲ್ಲಿ ಕೋಟಿ ಕೋಟಿ ಕೃತಜ್ಞತೆಗಳು’ ಎಂದು ಹೇಳುತ್ತಾರೆ. ‘ಕೋಟಿ ಕೋಟಿ ಕೃತಜ್ಞತೆಗಳು’ ಎಂಬುವುದರ ಅರ್ಥವೇನು?
ಯಾರಾದರೂ ಸಹಾಯ ಅಥವಾ ಉಪಕಾರ ಮಾಡಿದರೆ, ಕೇವಲ ಔಪಚಾರಿಕತೆಗೆ ಉಪಕಾರ ಹೇಗೆ ತೀರಿಸಲಿ ಅಥವಾ ಧನ್ಯವಾದ (ಥ್ಯಾಂಕ್ ಯು) ಹೇಳಿ ಆ ವಿಷಯವನ್ನು ಅಲ್ಲಿಯೇ ಬಿಟ್ಟು ಬಿಡುತ್ತೇವೆ.
೧. ಶ್ರೀ ಗುರುಸ್ತುತಿ ೧ ಅ. ಶಾಸ್ತ್ರಗಳಲ್ಲಿ ಶ್ರೀ ಗುರುಗಳ ಸ್ತುತಿಗಾಗಿ ನೀಡಿದ ಮಂತ್ರ ೧. ತೀರ್ಥಸ್ವರೂಪಾಯ ನಮಃ | ಅಂದರೆ ತೀರ್ಥ ಸ್ವರೂಪರಾಗಿರುವ ಶ್ರೀ ಗುರುಗಳಿಗೆ ನನ್ನ ನಮಸ್ಕಾರಗಳು. ೨. ಉದಾರಹೃದಯಾಯ ನಮಃ | ಅಂದರೆ ಉದಾರ ಹೃದಯವಿರುವಂತಹ ಶ್ರೀ ಗುರುಗಳಿಗೆ ನನ್ನ ನಮಸ್ಕಾರಗಳು. ೩. ಜಿತೇಂದ್ರಿಯಾಯ ನಮಃ | ಅಂದರೆ ಯಾರು ಜಿತೇಂದ್ರಿಯರಾಗಿರುತ್ತಾರೆಯೋ, ಯಾರ ಸ್ಮರಣೆಯಿಂದ ನಾವು ಸಹ ಜಿತೇಂದ್ರಿಯರಾಗುತ್ತೇವೆಯೋ, ಇಂದ್ರಿಯಗಳನ್ನು ಗೆದ್ದ ಅಂತಹ ಶ್ರೀ ಗುರುಗಳಿಗೆ ನಮಸ್ಕಾರಗಳು. ೪. ಪಾವಕಾಯ ನಮಃ | … Read more
ಮನಸ್ಸು ಸಾತ್ವಿಕವಾದರೆ ಸ್ವೇದ (ಬೆವರು), ಸ್ತಂಭ (ಜಡತ್ವ), ರೋಮಾಂಚ, ಸ್ವರಭಂಗ, ಕಂಪನ, ವೈವರ್ಣ್ಯ (ಮುಖ ಬಿಳುಚಿಕೊಳ್ಳುವುದು), ಕಣ್ಣೀರು ಮತ್ತು ಮೂರ್ಛೆ ಅನುಭವಿಸಬಹುದು
ಅಧಿಕ ಮಾಸ ಅಥವಾ ಪುರುಷೋತ್ತಮ ಮಾಸದ ಮಹತ್ವ, ಈ ಅವಧಿಯಲ್ಲಿ ಮಾಡಬೇಕಾದ ವ್ರತಗಳು ಮತ್ತು ಪುಣ್ಯಪ್ರದ ಕಾರ್ಯಗಳು ಹಾಗೂ ಅವುಗಳನ್ನು ಮಾಡುವ ಹಿಂದಿರುವ ಶಾಸ್ತ್ರ ತಿಳಿದುಕೊಳ್ಳಿ
ಸನಾತನ ಸಂಸ್ಥೆಯ ಅಧ್ಯಾತ್ಮಪ್ರಸಾರದ ಕಾರ್ಯದಲ್ಲಿ ಪಾಲ್ಗೊಳ್ಳಿ, ಸನಾತನ ಧರ್ಮದ ಸೇವೆಯ ಅವಕಾಶ ನಿಮ್ಮದಾಗಿಸಿ! ಸನಾತನ ಸಂಸ್ಥೆಯು ಕರ್ನಾಟಕ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತದೆ. ಕಳೆದ ಅನೇಕ ವರ್ಷಗಳಿಂದ ಸನಾತನದ ಸಾಧಕರು ನಿಸ್ವಾರ್ಥಭಾವದಿಂದ ರಾಷ್ಟ್ರ ಮತ್ತು ಧರ್ಮದ ಸೇವೆಯನ್ನು ಮಾಡುತ್ತಿದ್ದಾರೆ. ಅನೇಕ ಸಾಧಕರು ಪೂರ್ಣವೇಳೆ ಅಧ್ಯಾತ್ಮಪ್ರಸಾರದ ಕಾರ್ಯದಲ್ಲಿ ತಮ್ಮನ್ನು … Read more
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ 81ನೇ ಜನ್ಮೋತ್ಸವ ಸಪ್ತರ್ಷಿಗಳ ಆಜ್ಞೆಯಂತೆ ಬ್ರಹ್ಮೋತ್ಸವವೆಂದು ಆಚರಿಸಲಾಯಿತು.
ನಮ್ಮ ಆವಶ್ಯಕತೆ ಮತ್ತು ಪ್ರಕೃತಿಗನುಸಾರ ಯಾವ ಬಟ್ಟೆಗಳನ್ನು ಬಳಸಬೇಕು ಹಾಗೂ ಬಟ್ಟೆಯ ಬಣ್ಣವನ್ನು ಆಯ್ಕೆ ಮಾಡಬೇಕು ಎಂಬುವುದರ ಹಿಂದಿರುವ ಆಧ್ಯಾತ್ಮಿಕ ದೃಷ್ಟಿಕೋನ
ಹಬ್ಬ, ಉತ್ಸವ, ವ್ರತಗಳು ಮಾತ್ರವಲ್ಲ ಪ್ರತಿಯೊಂದು ದಿನಕ್ಕೆ ಸಂಬಂಧಿಸಿದ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಆಯಾ ದೇವತೆಯ ತತ್ತ್ವದ ಲಾಭವಾಗುತ್ತದೆ.