‘ಚಿಕನ್ ಬರ್ಗರ್’ನ ಸೂಕ್ಷ್ಮ-ಪರಿಣಾಮಗಳು

ಚಿಕನ್ ಬರ್ಗರ್‌ನಲ್ಲಿ ಕಪ್ಪು ಶಕ್ತಿಯು ಕಾರ್ಯನಿರತವಾಗಿರುವುದರಿಂದ, ಅದನ್ನು ತಿನ್ನಲು ಆಕರ್ಷಿಸುವುದಕ್ಕಾಗಿ ಅದರಲ್ಲಿ ಭಾಸಾತ್ಮಕ, ಆಸೆಯನ್ನು ಹುಟ್ಟಿಸುವ ಮತ್ತು ಕಂಪನಗಳಂತಹ ನಕಲಿ ಚೈತನ್ಯವು ಸಹಜ ನಿರ್ಮಾಣವಾಗುತ್ತದೆ.

ಮರಣೋನ್ಮುಖ ವ್ಯಕ್ತಿಯ ಪ್ರಾಣವು ಹೋಗದಿದ್ದರೆ ಏನು ಮಾಡಬೇಕು?

ಮರಣೋನ್ಮುಖ ವ್ಯಕ್ತಿಯ ಪ್ರಾಣವು ಹೋಗದಿದ್ದರೆ, ಅವನ ಕೈಯಿಂದ ಉಪ್ಪಿನ ದಾನವನ್ನು ಮಾಡಿಸಬೇಕು ಅಥವಾ ಉಪ್ಪು-ರೊಟ್ಟಿಯಿಂದ ನಿವಾಳಿಸಬೇಕು ಎನ್ನುತ್ತಾರೆ, ಇದರ ಕಾರಣವೇನು ?

ಪುರುಷರು ಮತ್ತು ಸ್ತ್ರೀಯರು ಊಟಕ್ಕೆ ಕುಳಿತುಕೊಳ್ಳುವ ಪದ್ಧತಿ

ಕಾಲುಗಳನ್ನು ಮಡಚಿಕೊಂಡು ಊಟಕ್ಕೆ ಕುಳಿತುಕೊಳ್ಳುವುದರಿಂದ ಭೋಜನದಲ್ಲಿನ ಸಾತ್ತ್ವಿಕತೆಯು ಜೀವದ ಸಂಪೂರ್ಣ ದೇಹದಲ್ಲಿ ಸಹಜವಾಗಿ ಗ್ರಹಿಸಲ್ಪಡುತ್ತದೆ.

ಒಂದು ಜನ್ಮದಲ್ಲಿ ಸಾಕ್ಷಾತ್ಕಾರವಾಗದಿದ್ದರೆ ಎಲ್ಲಾ ಸಾಧನೆ ವ್ಯರ್ಥವೇ ?

ಸಾಧನೆಯ ಬಗ್ಗೆ ಹೇಳುವ ಮೊದಲು ಕೃಷ್ಣ ನಮಗೆ ಬರಬಹುದಾದ ಒಂದು ಸಂಶಯವನ್ನು ಭಗವದ್ಗೀತೆಯ ಎರಡನೆಯ ಅಧ್ಯಾಯದ ಈ ಶ್ಲೋಕದಲ್ಲಿ ಪರಿಹರಿಸಿದ್ದಾನೆ. ನೇಹಾಭಿಕ್ರಮನಾಶೋSಸ್ತಿ ಪ್ರತ್ಯವಾಯೋ ನ ವಿದ್ಯತೇ । ಸ್ವಲ್ಪಮಪ್ಯಸ್ಯ ಧರ್ಮಸ್ಯ ತ್ರಾಯತೇ ಮಹತೋ ಭಯಾತ್ ॥೪೦॥ ಎಲ್ಲರನ್ನೂ ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ, ಮೊದಲು ಹುಟ್ಟು, ಆನಂತರ ಅಧ್ಯಯನ, ಸಾಧನೆ, ನಂತರ ಸಾವು. ಪುನಃ ಮರುಹುಟ್ಟು ಮತ್ತೆ ಅದೇ ಸಾಧನೆ ಮತ್ತೆ ಸಾವು ! ಇದರಿಂದ ಏನು ಉಪಯೋಗ. ಒಂದು ಜನ್ಮದಲ್ಲಿ ಬ್ರಹ್ಮಸಾಕ್ಷಾತ್ಕಾರವಾಗದೇ ಇದ್ದರೆ ಆ ಎಲ್ಲಾ … Read more

ಹಿಂದೂ ಧರ್ಮ ಪ್ರತಿಮಾ ಪೂಜೆಯನ್ನು ಹೇಳುತ್ತದೆಯೇ? ಪ್ರತಿಮೆಯೇ ಭಗವಂತನೇ?

ನಾವು ದೇವಸ್ಥಾನಕ್ಕೆ ಹೋಗುತ್ತೇವೆ. ಅಲ್ಲಿ ಒಂದು ಸುಂದರ ಕಲ್ಲಿನ ಮೂರ್ತಿ ಇರುತ್ತದೆ. ಆ ಕಲ್ಲಿನ ಮೂರ್ತಿ ದೇವರೇ? ಅಲ್ಲ. ಅದು ದೇವರ ಪ್ರತೀಕ ಮತ್ತು ನಾವು ಆ ಮೂರ್ತಿಯಲ್ಲಿ ದೇವರನ್ನು ಆವಾಹನೆ ಮಾಡಿ ಪೂಜೆ ಮಾಡುತ್ತೇವೆ. ಸರ್ವಾಂತರ್ಯಾಮಿ, ಸರ್ವಸಮರ್ಥ ಭಗವಂತ ಕಲ್ಲಿನೊಳಗೂ ಇರಬಹುದು – ಕಂಬದಲ್ಲೂ ಇರಬಹುದಲ್ಲವೇ? [ಹಿರಣ್ಯಕಶಿಪು ಮತ್ತು ಪ್ರಹ್ಲಾದನ ಕಥೆ-ನರಸಿಂಹಾವತಾರ ನೆನಪಿಸಿಕೊಳ್ಳಿ] ಭಗವಂತನಿಗೆ ಮೂರು ರೂಪಗಳು ೧. ಆವೇಶರೂಪ (ಉದಾ: ಪ್ರಥುಚಕ್ರವರ್ತಿ, ನರ) ೨. ಅವತಾರರೂಪ (ಉದಾ: ರಾಮ, ಕೃಷ್ಣ) ೩. ಪ್ರತೀಕರೂಪ. ಭಗವಂತನ … Read more

ಆಧ್ಯಾತ್ಮಿಕ ಸಾಧನೆ ಮಾಡುವುದರ ಮಹತ್ವ

ಲೌಕಿಕ ಜೀವನದಲ್ಲಿ ಹೇಗೆ ನಾವು ಒಂದೊಂದೇ ತರಗತಿಯನ್ನು ಕಲಿತು ತೇರ್ಗಡೆಗೊಂಡು ಮುಂದಿನ ತರಗತಿಗೆ ಹೋಗುತ್ತೇವೆಯೋ, ಹಾಗೆಯೇ ಅಧ್ಯಾತ್ಮದಲ್ಲಿಯೂ ಮುಂದುಮುಂದಿನ ಹಂತ ತಲುಪಲು ಸಾಧನೆಯನ್ನು ಮಾಡಬೇಕಾಗುತ್ತದೆ.

ಭಗವಂತನನ್ನು ಪ್ರಪಂಚಕ್ಕಾಗಿ ಸಾಧನೆ ಮಾಡಿಕೊಳ್ಳಬಾರದು – ೩೫೬

ರೂಪದ ಧ್ಯಾನವು ಮನಸ್ಸಿನಲ್ಲಿ ಬರದೆ ಇದ್ದರೂ ನಾಮ ಬಿಡಬಾರದು. ಮುಂದೆ ರೂಪವು ತಾನಾಗಿಯೇ ಬರತೊಡಗುತ್ತದೆ. ಸತ್ಯಕ್ಕೆ ಏನಾದರೂ ರೂಪ ಕೊಡದ ಹೊರತು ನಮಗೆ ಅದರ ಅನುಸಂಧಾನ ಇಟ್ಟುಕೊಳ್ಳಲಿಕ್ಕಾಗುವುದಿಲ್ಲ.

ಸಂಸಾರಿಗಳಿಗೆ ಸಾಕ್ಷಾತ್ಕಾರ ಹೇಗೆ ಸಾಧ್ಯ?

ಪ್ರಾರ್ಥನೆ ಬಲವಾದಂತೆ ಸಂಸಾರದ ಬಂಧನಗಳೂ ಸಡಿಲವಾಗಿ, ದೇವರ ಕಡೆಗೆ ಓಟ ತೀವ್ರವಾಗುತ್ತದೆ. ದೇವರು ನೋಡುವುದು ಭಕ್ತನ ಮನಸ್ಸು ಹೃದಯಗಳನ್ನೇ ಹೊರತು ಆತ ಸಂನ್ಯಾಸಿಯೋ, ಸಂಸಾರಿಯೋ ಎಂಬುದನ್ನಲ್ಲ.

ನಮಸ್ತೇ ಶಾರದಾದೇವಿ ಕಾಶ್ಮೀರಪುರವಾಸಿನೀ…

ಹೇ ದೇವಿ, ನೀನಿರುವ ಪವಿತ್ರ ಸ್ಥಾನವನ್ನು ನಾವು ಮರಳಿ ಪಡೆದುಕೊಳ್ಳುವಂತೆ ನಮ್ಮಲ್ಲಿ ತೇಜವನ್ನು ತುಂಬು, ನೀನೇ ನಮಗೆ ಶಕ್ತಿಯನ್ನು ನೀಡು.