ಕಠೋಪನಿಷತ್ತು ಎಂದರೇನು? ಅದರಲ್ಲೇನಿದೆ?
ಮೋಕ್ಷ ನಿಯಾಮಕನಾದ ಭಗವಂತನ ಕುರಿತಾಗಿರುವ ಈ ಕೃತಿಯನ್ನು ಆ ಭಗವಂತನ ಅನುಗ್ರಹ ಬೇಡಿ ನಮ್ಮ ಯೋಗ್ಯತೆ ಇದ್ದಷ್ಟು ಅರಿಯಲು ಪ್ರಯತ್ನಿಸೋಣ.
ಮೋಕ್ಷ ನಿಯಾಮಕನಾದ ಭಗವಂತನ ಕುರಿತಾಗಿರುವ ಈ ಕೃತಿಯನ್ನು ಆ ಭಗವಂತನ ಅನುಗ್ರಹ ಬೇಡಿ ನಮ್ಮ ಯೋಗ್ಯತೆ ಇದ್ದಷ್ಟು ಅರಿಯಲು ಪ್ರಯತ್ನಿಸೋಣ.
ಕೂದಲನ್ನು ತೊಳೆದ ನಂತರ ಅವುಗಳನ್ನು ಒಣಗಿಸಲು ಹಾಗೇ ಬಿಡಬೇಕಾಗುತ್ತದೆ. ಇಂತಹ ಕೂದಲಿನ ಕಡೆಗೆ ಕೆಟ್ಟ ಶಕ್ತಿಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ.
೧. ‘ಶಿವಪೂಜೆಯಲ್ಲಿ ಶಂಖದ ಪೂಜೆಯನ್ನು ಮಾಡುವುದಿಲ್ಲ ಮತ್ತು ಶಿವನಿಗೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುವುದಿಲ್ಲ. ದೇವರ ಮೂರ್ತಿಯಲ್ಲಿ ಪಂಚಾಯತನದ ಸ್ಥಾಪನೆ ಇದ್ದರೆ, ಅದರಲ್ಲಿನ ಬಾಣಲಿಂಗದ ಮೇಲೆ ಶಂಖೋದಕವನ್ನು ಹಾಕಬಹುದು; ಆದರೆ ಮಹಾದೇವನ ಲಿಂಗವಿರುವ ಬಾಣಲಿಂಗಕ್ಕೆ ಶಂಖೋದಕದಿಂದ ಅಭಿಷೇಕ ಮಾಡಬಾರದು. ಶಾಸ್ತ್ರ: ಶಿವಲಿಂಗದಲ್ಲಿ ಪಾಣಿಪೀಠದ ರೂಪದಲ್ಲಿ ಸ್ತ್ರೀತತ್ತ್ವವು ಇರುವುದರಿಂದ ಸ್ತ್ರೀತತ್ತ್ವವಿರುವ ಶಂಖದಲ್ಲಿನ ನೀರನ್ನು ಮತ್ತೊಮ್ಮೆ ಹಾಕುವ ಅವಶ್ಯಕತೆಯಿರುವುದಿಲ್ಲ. ಬಾಣಲಿಂಗದ ಜೊತೆಗೆ ಪಾಣಿಪೀಠವು ಇಲ್ಲದಿರುವುದರಿಂದ ಅದಕ್ಕೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುತ್ತಾರೆ. ೨. ‘ದೇವಸ್ಥಾನದಲ್ಲಿ ಮಹಾದೇವನ ಪೂಜೆಯನ್ನು ಮಾಡುವಾಗ ಶಂಖಪೂಜೆಯನ್ನು … Read more
ವಿಶಿಷ್ಟ ತಿಥಿ, ವಾರ, ತಿಂಗಳಿನಲ್ಲಿ ಅಥವಾ ಇತರ ಪರ್ವಕಾಲದಲ್ಲಿ ವಿಶಿಷ್ಟ ದೇವತೆಯ ಉಪಾಸನೆಯನ್ನು ಮಾಡಿ ನಮ್ಮ ಮನೋಕಾಮನೆಗಳ ಪೂರ್ತಿಗಾಗಿ ಆಹಾರಸೇವನೆಯಲ್ಲಿ ಮತ್ತು ಇತರ ಆಚರಣೆಗಳಲ್ಲಿ ನಿರ್ಬಂಧವನ್ನು ಪಾಲಿಸುವುದೆಂದರೆ ವ್ರತವನ್ನು ಮಾಡುವುದು.
‘ಸತ್ಯ’ ಎಂಬುದು ಸನಾತನ ಹಿಂದೂ ಧರ್ಮದ ಶಿಕ್ಷಣವಾಗಿದೆ. ಇದು ಸಾವಿರಾರು ವರ್ಷಗಳ ನಮ್ಮ ಪರಂಪರೆಯಾಗಿದೆ; ಆದರೆ ದುರ್ದೈವದಿಂದ ನಾವು …
ದೈನಂದಿನ ಧಾರ್ಮಿಕ ಕೃತಿಗಳು ಉದಾ. ಪೂಜೆ, ಅರ್ಚನೆ, ಆರತಿ, ಪ್ರಾಸಂಗಿಕ ಹಬ್ಬ ಮತ್ತು ಉತ್ಸವಗಳ ಶಾಸ್ತ್ರವನ್ನು ಅರಿತುಕೊಂಡು ಆಚರಣೆ ಮಾಡುವುದಕ್ಕೆ ….
ಒಮ್ಮೆ ಸ್ವಾಮಿ ವಿವೇಕಾನಂದರು ಅವನ ಅರಮನೆಗೆ ಅತಿಥಿಯಾಗಿ ಹೋಗುತ್ತಾರೆ. ಮಾತು ಚರ್ಚೆಗೆ ತಿರುಗಿ, ಮೂರ್ತಿ ಪೂಜೆಯ ವಿಷಯಕ್ಕೆ ಬರುತ್ತದೆ. ಇಬ್ಬರೂ ತಮ್ಮ ತಮ್ಮ ವಿಚಾರವನ್ನು ಹೇಳುತ್ತಾ ಸಾಗುತ್ತಾರೆ.
ನಮಗೆ ಕಂಡುಬಂದರೆ ಅವುಗಳನ್ನು ದೂರಗೊಳಿಸಲು ಇತರ ಉಪಾಯಗಳೊಂದಿಗೆ ವಾಸ್ತುಶುದ್ಧಿಗಾಗಿ ನಾಮಜಪ ಮಾಡುವುದೂ ಅತ್ಯಾವಶ್ಯಕವಿದೆ.
ವಾಸ್ತುಶುದ್ಧಿಗಾಗಿ ನಾಮಜಪ ಮಾಡಿ
ಕ್ವಾಂಟಮ್ ಸಿದ್ಧಾಂತ ಪ್ರಕಟಗೊಂಡ ನಂತರ ಜಗತ್ತು ಅನೇಕ ತಿರುವುಗಳನ್ನು ಕಂಡಿದೆ. ಬೆಳಕಿನ ಪುಂಜವೊಂದು ನಮ್ಮೆಡೆಗೆ ಬರುವಾಗ ಹೇಗೆ ಚಲಿಸುತ್ತೆ? ಎಂಬ ಪ್ರಶ್ನೆಗೆ ವಿಜ್ಞಾನಿಗಳು ’ಅಲೆಗಳಂತೆ, ಶುದ್ಧ ಸಿಪಾಯಿಗಳಾಗಿ’ ಎಂದು ಉತ್ತರಿಸಿದ್ದರು. ಅದನ್ನು ಸಾಬೀತೂ ಪಡಿಸಿದರು. ಕ್ವಾಂಟಮ್ ಸಿದ್ಧಾಂತ ಚಾಲ್ತಿಗೆ ಬಂದ ಮೇಲೆ ಮತ್ತೊಂದಷ್ಟು ವಿಜ್ಞಾನಿಗಳು ಹೇಳಿದರು, ’ಹಾಗಿಲ್ಲ. ಬೆಳಕಿನ ಪುಂಜ ಶಾಲೆ ಬಿಟ್ಟ ಮಕ್ಕಳಂತೆ ಅಡ್ಡಾದಿಡ್ಡಿಯಾಗಿ ಬಂದು ಎರಗುತ್ತವೆ’ ಎಂದು. ಹೀಗೆ ಹೇಳಿದ್ದಷ್ಟೇ ಅಲ್ಲ, ಅವರದನ್ನು ಸಾಬೀತೂ ಪಡಿಸಿದರು. ಆದರೆ, ಒಂದೇ ಬೆಳಕಿನ ಕಿರಣ ಒಮ್ಮೆ ಶಿಸ್ತಿನಿಂದ … Read more
ವಾಸ್ತುವಿನಲ್ಲಿನ ಅಯೋಗ್ಯ ಮತ್ತು ತೊಂದರೆದಾಯಕ ಸ್ಪಂದನಗಳನ್ನು ದೂರಗೊಳಿಸಿ, ಅಲ್ಲಿ ಉತ್ತಮ ಸ್ಪಂದನಗಳನ್ನು ನಿರ್ಮಾಣ ಮಾಡುವುದೆಂದರೆ ವಾಸ್ತುವಿನ ಶುದ್ಧೀಕರಣ ಮಾಡುವುದು. ಇತ್ತೀಚೆಗೆ, ವಾಸ್ತುವಿನಲ್ಲಿ ದೋಷಗಳು ಇರಬಾರದೆಂದು ವಾಸ್ತುಶಾಸ್ತ್ರದ ಬಗ್ಗೆ ಗಂಭೀರವಾಗಿ ವಿಚಾರ ಮಾಡುತ್ತಾರೆ.