ಆಚಮನ ಮಂತ್ರದಿಂದಾಗುವ ವೈಜ್ಞಾನಿಕ ಲಾಭ
ಮಂತ್ರವೆಲ್ಲಾ ಸಂಸ್ಕೃತ. ಅದನ್ನು ಉಚ್ಚಾರ ಮಾಡಬೇಕಾದರೆ ನಾಲಗೆ ತುಟಿ ಗಂಟಲಿಗೆ ವ್ಯಾಯಾಮ ಬೇಕು, ಮಂತ್ರ ಗಂಟಲಿನಿಂದ ಸರಿಯಾಗಿ ಹೊರಡಬೇಕಾದರೆ ನೀರು ಗಂಟಲನ್ನು ತಂಪು ಮಾಡುತ್ತಲೇ ಇರಬೇಕು.
ಮಂತ್ರವೆಲ್ಲಾ ಸಂಸ್ಕೃತ. ಅದನ್ನು ಉಚ್ಚಾರ ಮಾಡಬೇಕಾದರೆ ನಾಲಗೆ ತುಟಿ ಗಂಟಲಿಗೆ ವ್ಯಾಯಾಮ ಬೇಕು, ಮಂತ್ರ ಗಂಟಲಿನಿಂದ ಸರಿಯಾಗಿ ಹೊರಡಬೇಕಾದರೆ ನೀರು ಗಂಟಲನ್ನು ತಂಪು ಮಾಡುತ್ತಲೇ ಇರಬೇಕು.
ಇಂತಹ ಹೂವುಗಳಲ್ಲಿ ದೇವತೆಗಳ ಪವಿತ್ರಕಗಳು ಕಡಿಮೆಯಿರುತ್ತವೆ ಅಥವಾ ಕೆಲವೊಮ್ಮೆ ಇರುವುದೇ ಇಲ್ಲ, ಇಂತಹ ಹೂವುಗಳಲ್ಲಿ ಪರಿಮಳವೂ ಇರುವುದಿಲ್ಲ. ಇಂತಹ ಹೂವುಗಳನ್ನು ದೇವರಿಗೆ ಅರ್ಪಿಸುವುದೆಂದರೆ ದೇವರಿಗೆ ಕಾಗದದ …
ಶ್ಲೋಕವನ್ನು ಹೇಳುತ್ತಾ ಸ್ನಾನವನ್ನು ಮಾಡುವುದರಿಂದ ನೀರಿನಲ್ಲಿರುವ ಚೈತನ್ಯವು ಅಣುರೇಣುಗಳಲ್ಲಿ ಸಂಕ್ರಮಣವಾಗಿ ದಿನವಿಡೀ ಮಾಡುವ ಕೃತಿಗಳನ್ನು ಮಾಡಲು ದೇಹವು ಸಕ್ಷಮವಾಗುತ್ತದೆ.
ತಾರಕಾಸುರನ ವಧೆಯಿಂದ ದೇವತೆಗಳಿಗೆ ತೊಂದರೆ ತಪ್ಪಿದರೂ ಹೆಚ್ಚುಕಾಲ ಸುಖಶಾಂತಿಯಿಂದ ಇರಲು ಅವರಿಗೆ ಸಾಧ್ಯವಾಗಲಿಲ್ಲ. ತಾರಕನಂತೆಯೇ ಬಲಾಢ್ಯನಾದ ಶೂರಪದ್ಮನೆಂಬ ರಾಕ್ಷಸ ಇದ್ದನಲ್ಲವೆ? ವೀರಮಹೇಂದ್ರ ಎಂಬ ಸ್ಥಳದಲ್ಲಿ ಅವನ ವಾಸ. ವಿಶ್ವಕರ್ಮನ ಮಗಳಾದ ಪದ್ಮಕೋಮಲೆ ಅವನ ಹೆಂಡತಿ. ಅವಳಲ್ಲಿ ಭಾನುಕೋಪ, ಅಗ್ನಿಮುಖ, ಹಿರಣ್ಯಕ, ವಜ್ರಬಾಹು ಮುಂತಾದ ಶೂರರೂ ದುಷ್ಟರೂ ಆದ ಮಕ್ಕಳಿದ್ದರು. ಆ ಮಕ್ಕಳಿಗೆ ದೇವ-ದಾನವ- ಗಂಧರ್ವ-ಸಿದ್ಧ-ವಿದ್ಯಾಧರ-ಮಾನವ-ನಾಗಕನ್ಯೆಯರನ್ನು ತಂದು ಮದುವೆ ಮಾಡಿಸಿ ರಾಕ್ಷಸ ಸಂತತಿಯನ್ನು ಬಹಳವಾಗಿ ಬೆಳೆಸಿದನು. ಅವರೆಲ್ಲ ಸಜ್ಜನರಿಗೆ ಹಿಂಸೆ ಕೊಡುತ್ತ ಅನ್ಯಾಯ, ಅತ್ಯಾಚಾರ ಮಾಡುತ್ತ ಅಧರ್ಮವನ್ನು ಬೆಳೆಸುತ್ತಿದ್ದರು. … Read more
ಅ. ‘ದೇವರಿಗೆ ನಮಸ್ಕಾರ ಮಾಡುವಾಗ ಮೊದಲು ಎದೆಯ ಮುಂದೆ ಎರಡೂ ಕೈಗಳ ಅಂಗೈಗಳನ್ನು ಒಂದರ ಮೇಲೊಂದಿಟ್ಟು ಕೈಗಳನ್ನು ಜೋಡಿಸಬೇಕು’. ೧. ಕೈಗಳನ್ನು ಜೋಡಿಸುವಾಗ ಬೆರಳುಗಳನ್ನು ಸಡಿಲವಾಗಿಡಬೇಕು. ೨. ಕೈಗಳ ಬೆರಳುಗಳ ನಡುವೆ ಅಂತರವನ್ನು ಬಿಡದೇ ಬೆರಳುಗಳನ್ನು ಜೋಡಿಸಬೇಕು. ೩. ಕೈಗಳ ಬೆರಳುಗಳನ್ನು ಹೆಬ್ಬೆರಳುಗಳಿಂದ ದೂರ ಇಡಬೇಕು. ೪. ಪ್ರಾಥಮಿಕ ಸ್ತರದಲ್ಲಿನ ಸಾಧಕರು ಮತ್ತು ಸರ್ವಸಾಮಾನ್ಯ ಜನರು ನಮಸ್ಕಾರ ಮಾಡುವಾಗ ಅಂಗೈಗಳನ್ನು ಒಂದಕ್ಕೊಂದು ತಾಗಿಸಿ ಹಿಡಿಯಬೇಕು. ಅಂಗೈಗಳ ನಡುವೆ ಟೊಳ್ಳನ್ನು ಬಿಡಬಾರದು. ಸಾಧನೆಯನ್ನು ಆರಂಭಿಸಿ ಐದಾರು ವರ್ಷಗಳಾಗಿರುವ ಮುಂದಿನ … Read more
ಗೋಮೂತ್ರ ಸೇವನೆಯ ಚಮತ್ಕಾರ ಇಲ್ಲಿ ನೋಡಿ. ಮ್ಯಾಕ್ರೋಫೇಸಸ್ನ ಸಂಖ್ಯೆ ೧೦೪ ಶೇಕಡಾ ಅಧಿಕವಾಗುವುದು, ಸಂಶೋಧನೆಯಿಂದ ದೃಢಪಟ್ಟಿದೆ. ಈ ಸಂಶೋಧನಾ ಸರಣಿಯ ಮುಂದುವರಿದ ಭಾಗ ಇನ್ನುಷ್ಟು ವಿಶೇಷ.
ಗೋಮೂತ್ರ ಸೇವನೆಯಿಂದ ತೀವ್ರ ಪ್ರತಿಬಂಧಕಶಕ್ತಿಯು ಪ್ರಾಪ್ತವಾಗುತ್ತದೆ. ಅದರಿಂದಾಗಿ ದುಬಾರಿ ಮತ್ತು ಘಾತಕ ಆಧುನಿಕ ಚಿಕಿತ್ಸಾ ಪದ್ಧತಿಯ ಆವಶ್ಯಕತೆ ಅನಿಸುವುದಿಲ್ಲ ಮತ್ತು ಪರಂಪರಾಗತ ಮನೆಯಲ್ಲಿನ ಚಿಕಿತ್ಸೆಯಿಂದ ಆರೋಗ್ಯವು ಒಳ್ಳೆಯದಾಗಿರುತ್ತದೆ.
ಬ್ರೆಜಿಲ್ನಲ್ಲಿ ಆಯೋಜಿಸ ಲಾದ ಕ್ಷೀರೋತ್ಪನ್ನಗಳ ಸ್ಪರ್ಧೆಯಲ್ಲಿ ಭಾರತೀಯ ತಳಿಯ ‘ಗಿರ’ ಎಂಬ ಹಸುವು ಎರಡನೇ ಸ್ಥಾನ ಪಡೆದರೆ ಆಂಧ್ರ ಪ್ರದೇಶದ ‘ಒಂಗೋಲ’ ತಳಿಯ ಆಕಳು ಮೂರನೇ ಸ್ಥಾನ ಪಡೆಯುವುದು.
೭-೮ ದಿನಗಳಿಂದ ಅರೆಹೊಟ್ಟೆಯಲ್ಲಿರುವ ಹಸುಗಳನ್ನು ಒಂದು ಯಂತ್ರದ ಬಳಿ ತಂದು ಅದರ ಹಿಂದಿನ ಕಾಲನ್ನು ಯಂತ್ರದಲ್ಲಿ ಸಿಲುಕಿಸಲಾಗುತ್ತದೆ. ಅದಾದ ಬಳಿಕ ಅದರ ಮೇಲೆ ಕುದಿಯುತ್ತಿರುವ ನೀರಿನ ಉಗಿಯನ್ನು ಸಿಂಪಡಿಸಲಾಗುತ್ತದೆ.
ವೈದ್ಯಕೀಯ ವಿಷಯದಲ್ಲಿ: ಗೋಮೂತ್ರ, ಗೋಮಯ ಮತ್ತು ವಿಭೂತಿಗಳಲ್ಲಿ ಲಕ್ಷ್ಮೀಯು ವಾಸಿಸುತ್ತಾಳೆ ಎಂದು ಹೇಳುತ್ತಾರೆ. ಗೋಮೂತ್ರವು ರೋಗನಿವಾರಕ ಮತ್ತು ಆರೋಗ್ಯವರ್ಧಕವಾಗಿದೆ. ಗೋಮೂತ್ರವು ಗಂಗಾಜಲಕ್ಕೆ ಸಮಾನವಾಗಿದೆ. ಗೋಮಯವನ್ನು ಒಣಗಿಸಿ ತಟ್ಟಿ ಅಗ್ನಿಗೆ ಅರ್ಪಿಸಿದಾಗ ವಿಭೂತಿಯಾಗುತ್ತದೆ.