ಬೇವಿನ ಮಿಶ್ರಣ
ಬೇವಿನ ಹೂವು, ಬೇವಿನ ಚಿಗುರೆಲೆ, ಕರಿಮೆಣಸು, ಸಕ್ಕರೆ, ಓಮ ಮತ್ತು ಸ್ವಲ್ಪ ಹಿಂಗು ಇವೆಲ್ಲವನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ ಹುಣಸೆಹಣ್ಣಿನೊಂದಿಗೆ ಸೇರಿಸಿ ಎಲ್ಲರಿಗೂ ಕೊಡಬೇಕು.
ಬೇವಿನ ಹೂವು, ಬೇವಿನ ಚಿಗುರೆಲೆ, ಕರಿಮೆಣಸು, ಸಕ್ಕರೆ, ಓಮ ಮತ್ತು ಸ್ವಲ್ಪ ಹಿಂಗು ಇವೆಲ್ಲವನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ ಹುಣಸೆಹಣ್ಣಿನೊಂದಿಗೆ ಸೇರಿಸಿ ಎಲ್ಲರಿಗೂ ಕೊಡಬೇಕು.
ನೀನು ‘ಭಗವಂತನೇ ಸದಾ ನನ್ನನ್ನು ಮಾರ್ಗದರ್ಶನ ಮಾಡುವ ಪ್ರಭು, ಅವನ ನಿಯಂತ್ರಣದಲ್ಲಿ ನನ್ನ ಬದುಕು ಮಾಂಗಲಿಕವಾಗಿ ನಡೆಯಲಿ’ ಎಂದು ನಿರಂತರ ಪ್ರಾರ್ಥನೆ ಮಾಡು.
ಭಕ್ತನ ಪರ ಪುರೋಹಿತ ಮಾಡುವ ಕರ್ಮ ಭಕ್ತನಿಗೆ ಬರುತ್ತದೆ; ತಂದೆಯ ಪರ ಮಗ ಮಾಡುವ ಕರ್ಮ ತಂದೆಗೆ ಬರಬಹುದು. ಇದು ಒಬ್ಬರ ಪರ ಇನ್ನೊಬ್ಬರು ಮಾಡಿದ ಕರ್ಮ. ಈ ವಿಚಾರವನ್ನು ಹೊರತುಪಡಿಸಿದರೆ ನಾವು ಅನುಭವಿಸುವುದು ನಾವೇ ಮಾಡಿದ ಕರ್ಮಫಲವೇ ಹೊರತು ಇನ್ನೊಬ್ಬರದ್ದಲ್ಲ.
ಅ. ಮೊದಲನೆಯ ಹಂತ : ಸಾಮಾನ್ಯ ವ್ಯಕ್ತಿಯು ತನ್ನ ಕುಲದೇವತೆ ಅಥವಾ ಉಪಾಸ್ಯದೇವತೆಯಲ್ಲಿ ಮತ್ತು ಗುರುಪ್ರಾಪ್ತಿಯಾದ ವ್ಯಕ್ತಿಯು ಗುರುಗಳಲ್ಲಿ ಪ್ರಾರ್ಥನೆಯನ್ನು ಮಾಡಬೇಕು. ಆ. ಎರಡನೆಯ ಹಂತ : ಮೊದಲನೆಯ ಹಂತದ ಪ್ರಾರ್ಥನೆಯ ಜೊತೆಗೆ ಆಯಾ ಕಾರ್ಯಕ್ಕೆ ಸಂಬಂಧಿಸಿದ ದೇವತೆಗಳಲ್ಲಿ ಉದಾ. ಸ್ನಾನದ ಮೊದಲು ಜಲದೇವತೆಗೆ ಮತ್ತು ಭೋಜನದ ಮೊದಲು ಶ್ರೀ ಅನ್ನಪೂರ್ಣಾ ದೇವಿಗೆ ಪ್ರಾರ್ಥನೆಯನ್ನು ಮಾಡಬೇಕು. ಇದರಿಂದ ಆಯಾ ದೇವತೆಯ ಮಹತ್ವವು ಗಮನಕ್ಕೆ ಬಂದು ಕೃತಜ್ಞತಾಭಾವವು ಹೆಚ್ಚಾಗುತ್ತದೆ. ಇ. ಮೂರನೆಯ ಹಂತ : ಮೊದಲನೆಯ ಮತ್ತು ಎರಡನೆಯ … Read more
ಪ್ರಾರ್ಥನೆಯನ್ನು ಕೇವಲ ಓದಿದಂತೆ ಮಾಡದೇ, ಪ್ರಾರ್ಥನೆಯಿಂದ ದೇವತೆಯೊಂದಿಗೆ/ಗುರುಗಳೊಂದಿಗೆ ಆರ್ತತೆಯಿಂದ ಮಾತನಾಡಲು ಪ್ರಯತ್ನಿಸಬೇಕು
ಪ್ರಾರ್ಥನೆ ಎಂದರೆ ಈಶ್ವರನ ಚರಣಗಳಲ್ಲಿ ಶರಣಾಗತಿ. ಶರಣಾಗತಿಯಿಂದ ಅಹಂ ಕಡಿಮೆಯಾಗಿ ಈಶ್ವರನ ಕೃಪೆಯಾಗುತ್ತದೆ ಮತ್ತು ಜೀವನದಲ್ಲಿ ನಿಜವಾದ ಕಲ್ಯಾಣವಾಗುತ್ತದೆ ಹಾಗೂ ನಿಜವಾದ ಆನಂದ ಸಿಗುತ್ತದೆ.
ಪ್ರಾರ್ಥಿಸುವುದರ ಮೂಲಕ ನಮ್ಮ ಅಪೇಕ್ಷಿತ ಉದ್ದೇಶಗಳನ್ನು ಪೂರೈಸಬಲ್ಲ ಪ್ರಕೃತಿಯ ಶಕ್ತಿಗಳನ್ನು ಆಕರ್ಷಿಸಲು ಸಾಧ್ಯವಿದೆ. ಪ್ರಾರ್ಥನೆಯು ಒಂದು ಅತ್ಯುತ್ತಮ ಔಷಧಿಯಾಗಬಲ್ಲದು ಎಂಬುದನ್ನು ಈಗೀಗ ವಿಜ್ಞಾನವೂ ಸಹ ನಂಬಲಾರಂಭಿಸಿದೆ.
ಯಾವ ಪ್ರಯತ್ನದಲ್ಲಿ ತಮ್ಮ ಮನಸ್ಸು ಹೆಚ್ಚು ಸ್ಥಿರವಾಗಿರುವುದೋ, ಆ ಪ್ರಯತ್ನವನ್ನು, ಅಂದರೆ ನಾಮಜಪವು ಏಕಾಗ್ರತೆಯಿಂದ ಹಾಗೂ ಭಾವಪೂರ್ಣ ಮಾಡಲು ಉಪಯುಕ್ತ ಉದಾಹರಣೆಗಳನ್ನು ಮುಂದೆ ಕೊಡಲಾಗಿದೆ.
ಪಟಕಾರದ ಆಕಾರವು ಎಷ್ಟು ದೊಡ್ಡದೋ ಅಷ್ಟು ತೊಂದರೆ ಹೆಚ್ಚು ಎಂದಾಗುತ್ತದೆ. ಆದುದರಿಂದ ಪಟಕಾರಕ್ಕೆ ಕಡಿಮೆ ಆಕಾರ ಬರುವ ತನಕ ಮತ್ತು ಮೇಲೆ ಕೊಟ್ಟಂತೆ ತೊಂದರೆಗನುಸಾರ ಆಕಾರ ಕಾಣಿಸದಷ್ಟು ದಿನ ದೃಷ್ಟಿ ತೆಗೆಯಬೇಕು. ಆಧ್ಯಾತ್ಮಿಕ ತೊಂದರೆ ಇರುವ ವ್ಯಕ್ತಿಯನ್ನು ಪಟಕಾರದಿಂದ ನಿವಾಳಿಸಿದಾಗ ಪಟಕಾರವು ವ್ಯಕ್ತಿಯ ಮನೋಮಯಕೋಶದಲ್ಲಿನ ಆವರಣವನ್ನು ತನ್ನಲ್ಲಿ ಘನಿಭೂತ ಮಾಡಿಕೊಳ್ಳುತ್ತದೆ.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ. ’ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ.