ಪ್ರತಿಯೊಂದು ಸೇವೆಯಲ್ಲಿ ಮನಸ್ಸಿನ ಪಾಲ್ಗೊಳ್ಳುವಿಕೆಯನ್ನು ಹೇಗೆ ಹೆಚ್ಚಿಸಬೇಕು ?
ಪ್ರತಿಯೊಂದು ಸೇವೆಯನ್ನು ಮಾಡುವಾಗ ‘ದೇವರು ಈ ಸೇವೆಯಿಂದ ನನ್ನ ಪ್ರೇಮಭಾವ ಮತ್ತು ಸೇವಾಭಾವವನ್ನು ಹೆಚ್ಚಿಸಲಿದ್ದಾನೆ’ ಇತ್ಯಾದಿ ದೃಷ್ಟಿಕೋನವನ್ನಿಟ್ಟುಕೊಳ್ಳಬೇಕು.
ಪ್ರತಿಯೊಂದು ಸೇವೆಯನ್ನು ಮಾಡುವಾಗ ‘ದೇವರು ಈ ಸೇವೆಯಿಂದ ನನ್ನ ಪ್ರೇಮಭಾವ ಮತ್ತು ಸೇವಾಭಾವವನ್ನು ಹೆಚ್ಚಿಸಲಿದ್ದಾನೆ’ ಇತ್ಯಾದಿ ದೃಷ್ಟಿಕೋನವನ್ನಿಟ್ಟುಕೊಳ್ಳಬೇಕು.
ಸಪ್ತರ್ಷಿಗಳ ಕೃಪೆಯನ್ನು ಸಂಪಾದಿಸುವ ಮತ್ತು ‘ವಿಶ್ವಕಾರ್ಯ’ ಈ ಹಂತದ ಪ್ರವಾಸವನ್ನು ಸಹಜವಾಗಿ ಮಾಡುವ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ! ಇದುವರೆಗೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬಹುದೊಡ್ಡ ಕಾರ್ಯವನ್ನು ಮಾಡಿದ್ದು ಈ ಮುಂದೆಯೂ ಅವರಿಂದ ತುಂಬಾ ಮಹಾನ ಅದ್ವಿತೀಯ ಮತ್ತು ದೈವೀ ಕಾರ್ಯ ಆಗಲಿದೆ ! – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ೧. ಕೇವಲ ೨೦-೨೧ ವರ್ಷಗಳಲ್ಲಿ ಅಧ್ಯಾತ್ಮದಲ್ಲಿ ಮಹತ್ತರವಾದ ಹಂತವನ್ನು ದಾಟುವ ಏಕಮೇವಾದ್ವಿತೀಯ ‘ಗಾಡಗೀಳ ದಂಪತಿ’ … Read more
೧. ಪ್ರತಿಯೊಬ್ಬ ಮನುಷ್ಯನ ಮೂಲಾಧಾರ ಚಕ್ರದಲ್ಲಿರುವ ‘ಜ್ಞಾನ’ದಲ್ಲಿ ಈಶ್ವರಪ್ರಾಪ್ತಿಯ ವಿಶಿಷ್ಟ ಯೋಗಮಾರ್ಗವು ಅಡಕವಾಗಿರುವುದು ಪ್ರತಿಯೊಬ್ಬ ಮನುಷ್ಯನ ಕುಂಡಲಿನಿಯ ಮೂಲಾಧಾರಚಕ್ರದಲ್ಲಿ ಈಶ್ವರೀ ಶಕ್ತಿಯ ವಾಸವಿರುತ್ತದೆ. ಅದರಲ್ಲಿ ‘ಜ್ಞಾನ’ವಿರುತ್ತದೆ. ಈ ಜ್ಞಾನವು ಈಶ್ವರನು ಮನುಷ್ಯನಿಗೆ ನೀಡಿರುವ ದೈವೀ ಕೊಡುಗೆಯಾಗಿದೆ. ಯಾವಾಗ ಸಾಧಕನ ಸಾಧನೆ ವೃದ್ಧಿಯಾಗುತ್ತದೆಯೋ, ಆಗ ಈ ಜ್ಞಾನವು ಜಾಗೃತವಾಗುತ್ತದೆ. ಈ ಜ್ಞಾನದಲ್ಲಿಯೇ ಈಶ್ವರಪ್ರಾಪ್ತಿಯ ವಿಶಿಷ್ಟ ಯೋಗಮಾರ್ಗ ಅಡಕವಾಗಿರುತ್ತದೆ. ಈ ಕುರಿತಾದ ಜ್ಞಾನವು ಸಾಧಕನಿಗೆ ಸಾಧನೆಯಿಂದ ತನಗೇ ಬರಬಹುದು ಅಥವಾ ಆ ಸಾಧಕನಿಗೆ ಈ ಜ್ಞಾನವನ್ನು ಮಾಡಿಕೊಡಲು ಗುರುಗಳ ಆವಶ್ಯಕತೆ … Read more
ಅಧರ್ಮಾಚರಣೆ ಮತ್ತು ಅದರಿಂದ ನಿರ್ಮಾಣವಾದ ಪಾಪ, ಇದು ಪ್ರತಿಯೊಂದು ರೋಗದ ಮೂಲ ಕಾರಣವಾಗಿದೆ.
ದತ್ತ ಗುರುಗಳ ನಾಮಜಪಗಳಿಂದ ವ್ಯಕ್ತಿಯ ಮೇಲಾಗುವ ಪರಿಣಾಮವನ್ನು ವಿಜ್ಞಾನದ ಮಾಧ್ಯಮದಿಂದ ಅಧ್ಯಯನ ಮಾಡಲು ನಡೆಸಲಾದ ಪ್ರಯೋಗಗಳು.
ಚಂದ್ರಗ್ರಹಣ ಕಾಲದಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ೨೪ ಗಂಟೆ ಉಪವಾಸದ ಆಚರಣೆ, ಉಪವಾಸದಿಂದಾಗುವ ಶಾರೀರಿಕ ಲಾಭ ಮತ್ತು ಉಪಾವಾಸಕ್ಕಾಗಿ ಮಾಡಬೇಕಾದ ಮಾನಸಿಕ ತಯಾರಿ
ಸಾಧನೆ ಮಾಡಿ ಮೊದಲೇ ತಿಳಿದಿರುವ ಗ್ರಹಣದಂತಹ ಘಟನೆಗಳಿಂದಾಗುವ ಹಾನಿಯಿಂದ ತಮ್ಮ ರಕ್ಷಣೆ ಮಾಡಿಕೊಳ್ಳಿ.
೨೫.೧೦.೨೦೨೨ ರಂದು ಕಾಣಿಸುವ ಖಂಡಗ್ರಾಸ ಸೂರ್ಯಗ್ರಹಣ, ಗ್ರಹಣದ ಕಾಲಾವಧಿಯಲ್ಲಿ ಪಾಲಿಸಬೇಕಾದ ನಿಯಮ ಮತ್ತು ರಾಶಿ ಪ್ರಕಾರ ದೊರೆಯುವ ಫಲ !
ಡಾ. ಆಠವಲೆಯವರಲ್ಲಿರುವ ಈಶ್ವರೀ ತತ್ತ್ವದಿಂದ ಎಲ್ಲರಿಗೂ ಲಾಭವಾಗಬೇಕೆಂದು ೧೩.೭.೨೦೨೨ ರಿಂದ ಅವರನ್ನು ‘ಸಚ್ಚಿದಾನಂದ ಪರಬ್ರಹ್ಮ’ ಎಂದು ಸಂಬೋಧಿಸಲು ಸಪ್ತರ್ಷಿಗಳು ಹೇಳುವುದು
ಶ್ರೀ ವೈಷ್ಣೋದೇವಿಯ ದೇವಸ್ಥಾನ ಹಿಂದೂಗಳ ಒಂದು ಪವಿತ್ರ ಸ್ಥಳವಾಗಿದ್ದು, ದೇವಿ ಶ್ರೀ ಕಾಳಿ, ದೇವಿ ಶ್ರೀ ಸರಸ್ವತಿ ಮತ್ತು ದೇವಿ ಶ್ರೀ ಲಕ್ಷ್ಮೀ ಪಿಂಡಿ ರೂಪದಲ್ಲಿ ಗುಹೆಯಲ್ಲಿ ವಿರಾಜಮಾನರಾಗಿದ್ದಾರೆ.