ಕೊರೊನಾ ಸೋಂಕು ತಗುಲಿದ ಸಂದರ್ಭದಲ್ಲಿ ಉಪಯುಕ್ತವಾಗಿರುವ ಆಯುರ್ವೇದಿಕ ಔಷಧಿಗಳು
ಆವಶ್ಯಕತೆಯ ಸಂದರ್ಭದಲ್ಲಿ ಗಡಿಬಿಡಿಯಾಗಬಾರದು ಎಂದು ಸಾಧ್ಯವಿದ್ದರೆ ಒಂದು ಮನೆಯಲ್ಲಿ ಕಡಿಮೆಪಕ್ಷ ಪ್ರಾಧಾನ್ಯತೆಯ ಔಷಧಿಗಳ ಪ್ರತಿಯೊಂದರ ಡಬ್ಬಿ ಇಟ್ಟುಕೊಳ್ಳಬೇಕು.
ಆವಶ್ಯಕತೆಯ ಸಂದರ್ಭದಲ್ಲಿ ಗಡಿಬಿಡಿಯಾಗಬಾರದು ಎಂದು ಸಾಧ್ಯವಿದ್ದರೆ ಒಂದು ಮನೆಯಲ್ಲಿ ಕಡಿಮೆಪಕ್ಷ ಪ್ರಾಧಾನ್ಯತೆಯ ಔಷಧಿಗಳ ಪ್ರತಿಯೊಂದರ ಡಬ್ಬಿ ಇಟ್ಟುಕೊಳ್ಳಬೇಕು.
ಆಡುಸೋಗೆ ಚೂರ್ಣ ಔಷಧಿಯು ತಂಪು ಗುಣಧರ್ಮದ್ದಾಗಿದ್ದು ಪಿತ್ತ ಮತ್ತು ಕಫ ನಾಶಕವಾಗಿದೆ. ಇವುಗಳ ರೋಗಗಳಲ್ಲಿನ ಉಪಯೋಗವನ್ನು ಮುಂದೆ ನೀಡಲಾಗಿದೆ
ಪಿಪ್ಪಲಿ (ಹಿಪ್ಪಲಿ) ಚೂರ್ಣವು ವಾತ ಮತ್ತು ಕಫ ನಾಶಕವಾಗಿದ್ದು, ಇವುಗಳ ರೋಗಗಳಲ್ಲಿನ ಉಪಯೋಗವನ್ನು ಮುಂದೆ ನೀಡಲಾಗಿದೆ
ಕುಮಾರಿ, ಕಾಳಿ, ದುರ್ಗಾ, ಮಹಿಷಾಸುರ ಮರ್ದಿನಿ ಮುಂತಾದ ದೇವಿಯ ಕೆಲವು ರೂಪಗಳ ಉಪಾಸನೆಯ ವೈಶಿಷ್ಟ್ಯಗಳನ್ನು ತಿಳಿದುಕೊಳ್ಳೋಣ
ಎಲ್ಲ ಸುಮಂಗಲೆಯರಿಗೆ ಧರ್ಮಾಚರಣೆಯನ್ನು ಮಾಡುವ ಸದ್ಬುದ್ಧಿ ಬರಲಿ ಮತ್ತು ಎಲ್ಲ ಮಹಿಳೆಯರು ಧರ್ಮಾಚರಣಿಗಳಾಗಲಿ
ಕೊರೋನಾ ವಿಷಾಣುಗಳ ವಿರುದ್ಧ ನಮ್ಮಲ್ಲಿ ಪ್ರತಿರೋಧಕ್ಷಮತೆ ಹೆಚ್ಚಿಸಲು ವೈದ್ಯಕೀಯ ಚಿಕಿತ್ಸೆಗಳೊಂದಿಗೆ ಆಧ್ಯಾತ್ಮಿಕ ಶಕ್ತಿ ಸಿಗಲು ‘ಶ್ರೀ ದುರ್ಗಾದೇವಿ, ಶ್ರೀ ದತ್ತ ಮತ್ತು ಶಿವ’ ಈ ದೇವತೆಗಳ ಒಟ್ಟಿಗಿನ ನಾಮಜಪವನ್ನು ಧ್ವನಿವರ್ಧಕದಲ್ಲಿ ಎಲ್ಲೆಡೆ ಹಾಕಲು ಆಯೋಜನೆ ಮಾಡಿ ! ‘ನಾಮಜಪವು ಕೇವಲ ಆಧ್ಯಾತ್ಮಿಕ ಉನ್ನತಿಗಾಗಿ ಪೂರಕವಾಗಿರದೇ ಅದು ವಿವಿಧ ರೋಗಗಳ ನಿರ್ಮೂಲನೆಗಾಗಿಯೂ ಲಾಭದಾಯಕವಾಗಿರುತ್ತದೆ, ಎಂಬುದು ಸಾಬೀತಾಗಿದೆ. ಪ್ರಸ್ತುತ ಕೊರೋನಾ ಮಹಾಮಾರಿಯ ಕಾಲಾವಧಿಯಲ್ಲಿ ರೋಗನಿರೋಧಕ ಕ್ಷಮತೆಯನ್ನು ಹೆಚ್ಚಿಸಲು ಸಮಾಜದಲ್ಲಿ ಯೋಗಾಸನಗಳು, ಪ್ರಾಣಾಯಾಮ, ಆಯುರ್ವೇದ ಚಿಕಿತ್ಸೆ ಇತ್ಯಾದಿ ಪ್ರಯತ್ನಗಳು ಆಗುತ್ತಿವೆ. ಅದರೊಂದಿಗೆ … Read more
ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು ‘ಯು.ಎ.ಎಸ್’ (ಯುನಿವರ್ಸಲ್ ಆರಾ ಸ್ಕ್ಯಾನರ್) ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರಿಶೀಲನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶ್ರೀ ಹಾಲಸಿದ್ಧನಾಥರ ಶ್ರೀ ಕ್ಷೇತ್ರ ಅಪ್ಪಾಚಿವಾಡಿ ಮತ್ತು ಕುರ್ಲಿಗಳಾದ ಜಾಗೃತ ಮತ್ತು ಪವಿತ್ರ ಕ್ಷೇತ್ರಗಳಿವೆ. ಇವೆರಡು ಬೇರೆ ಬೇರೆ ಹಳ್ಳಿಗಳಂತೆ ಕಂಡುಬರುತ್ತದೆಯಾದರೂ, ಅವರನ್ನು ಶ್ರೀ ಹಾಲಸಿದ್ಧನಾಥರ ಮೇಲಿನ ನಂಬಿಕೆ ಮತ್ತು ಪ್ರೀತಿ ಅನ್ಯೋನ್ಯವಾಗಿ ಬೆಸೆದಿದೆ. ಶ್ರೀ ಕ್ಷೇತ್ರ ಅಪ್ಪಾಚಿವಾಡಿ ಮತ್ತು ಕುರ್ಲಿಯಲ್ಲಿ ಶ್ರೀ ಹಾಲಸಿದ್ಧನಾಥ ದೇವರ ಜಾತ್ರೆಯ ಮುಖ್ಯ ವೈಶಿಷ್ಟ್ಯವೆಂದರೆ ‘ಭವಿಷ್ಯವಾಣಿ’! ಶ್ರೀ ಹಾಲಸಿದ್ಧನಾಥ ದೇವರು ಭವಿಷ್ಯದಲ್ಲಿ ನಡೆಯು ಘಟನೆಗಳ … Read more
ನಕಾರಾತ್ಮಕ ವಿಚಾರ ಮಾಡುವ ವ್ಯಕ್ತಿಗೆ ವ್ಯವಹಾರದಲ್ಲಿನ ಸುಖ ಸಿಗುವುದಿಲ್ಲ ಮತ್ತು ಅವನಿಗೆ ಸಾಧನೆಯಲ್ಲಿನ ಆನಂದವನ್ನು ಪ್ರಾಪ್ತಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಲೇಖನದಲ್ಲಿ ನಕಾರಾತ್ಮಕತೆಯ ಕಾರಣಗಳು, ನಕಾರಾತ್ಮಕತೆಯಿಂದಾಗುವ ದುಷ್ಪರಿಣಾಮಗಳು, ನಕಾರಾತ್ಮಕತೆಯನ್ನು ದೂರಗೊಳಿಸಲು ಮಾಡಬೇಕಾದ ಉಪಾಯ ಇತ್ಯಾದಿಗಳನ್ನು ಕೊಡಲಾಗಿದೆ. ಈ ಲೇಖನವನ್ನು ಓದಿ ನಕಾರಾತ್ಮಕ ವಿಚಾರ ಮಾಡುವ ವ್ಯಕ್ತಿಗಳಿಗೆ ಸಕಾರಾತ್ಮಕವಾಗಿ ಇರುವುದರ ಮಹತ್ವ ತಿಳಿಯುವುದು ಮತ್ತು ಅದಕ್ಕಾಗಿ ಪ್ರಯತ್ನವನ್ನು ಮಾಡಲು ಪ್ರೇರಣೆಯೂ ಸಿಗುವುದು. ಭಾಗ ೧ | ಭಾಗ ೨ ೬. ಸಕಾರಾತ್ಮಕ ವಿಚಾರಗಳನ್ನು ಮಾಡುವುದರಿಂದಾಗುವ ಲಾಭಗಳು ೬ ಅ. ಜೀವನವನ್ನು … Read more
ನಕಾರಾತ್ಮಕತೆಯನ್ನು ದೂರಗೊಳಿಸಲು ಮಾಡಬೇಕಾದ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ತರದ ಉಪಾಯಗಳನ್ನು ತಿಳಿದುಕೊಳ್ಳೋಣ.