ನಿರಪರಾಧಿ ಹಿಂದುತ್ವವಾದಿಗಳ ಒಂಬತ್ತುವರೆ ವರ್ಷಗಳ ನಷ್ಟವನ್ನು ಯಾರು ಭರಿಸುತ್ತಾರೆ ? – ಸನಾತನ ಸಂಸ್ಥೆಯ ಪ್ರಶ್ನೆ

ಪಾನ್ಸರೆ ಹತ್ಯಾಕಾಂಡದಲ್ಲಿ ನಿಷ್ಕಳಂಕ ಹಿಂದುತ್ವವಾದಿಗಳಾದ ಡಾ. ತಾವಡೆ, ಅಮೋಲ್ ಕಾಳೆ ಮತ್ತು ಶರದ್ ಕಳಸ್ಕರ್ ಅವರಿಗೆ ಜಾಮೀನು ! ಶ್ರೀ. ಅಭಯ ವರ್ತಕ್, ವಕ್ತಾರರು, ಸನಾತನ ಸಂಸ್ಥೆ ಕೊಲ್ಲಾಪುರ – ಕಾಮ್ರೇಡ್ ಗೋವಿಂದ ಪಾನ್ಸರೆ ಹತ್ಯಾಕಾಂಡದಲ್ಲಿ ಹಿಂದುತ್ವವಾದಿಗಳಾದ ಡಾ. ವೀರೇಂದ್ರಸಿಂಹ ತಾವಡೆ, ಶ್ರೀ. ಅಮೋಲ್ ಕಾಳೆ ಮತ್ತು ಶ್ರೀ. ಶರದ್ ಕಳಸ್ಕರ್ ಅವರಿಗೆ ಮುಂಬೈ ಉಚ್ಚ ನ್ಯಾಯಾಲಯದ ಕೊಲ್ಲಾಪುರ ಪೀಠವು ಜಾಮೀನು ನೀಡಿದೆ. ನ್ಯಾಯಮೂರ್ತಿ ಶಿವಕುಮಾರ್ ಡಿಗೆ ಅವರು ನೀಡಿದ ಈ ನಿರ್ಧಾರದಿಂದ 9 ವರ್ಷ 6 … Read more

ಮೃತ್ಯುನಂತರದ ಕ್ರಿಯಾಕರ್ಮಗಳು (ಅಂತ್ಯಯಾತ್ರೆಯ ಸಿದ್ಧತೆ ವರೆಗೆ)

ವ್ಯಕ್ತಿ ಮೃತನಾದ ನಂತರ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ಅವನ ಕ್ರಿಯಾಕರ್ಮಗಳನ್ನು ಪುರೋಹಿತರಿಂದ ಮಾಡಿಸಿಕೊಳ್ಳುತ್ತೇವೆ. ಬಹಳಷ್ಟು ಕಡೆ ಅಂತ್ಯಸಂಸ್ಕಾರದ ಬಗ್ಗೆ ಜ್ಞಾನವಿರುವ ಪುರೋಹಿತರು ಬೇಗನೇ ಸಿಗುವುದು ಕಠಿಣವಾಗಿರುತ್ತದೆ. ಇಂತಹ ಸಮಯದಲ್ಲಿ ಪುರೋಹಿತರು ಬರುವ ತನಕ ಮುಂದಿನ ಕೆಲವು ಕೃತಿಗಳನ್ನು ಮಾಡಬಹುದು. ಉಳಿದ ಕೃತಿಗಳನ್ನು ಮಾಡಲು ಪುರೋಹಿತರು ಮಾರ್ಗದರ್ಶನ ಮಾಡಿಯೇ ಮಾಡುತ್ತಾರೆ, ಆದರೆ ನಮಗೂ ಅವುಗಳನ್ನು ಯಾವಾಗ ಮತ್ತು ಹೇಗೆ ಮಾಡಬೇಕು ಎಂದು ತಿಳಿದಿದ್ದರೆ ಆ ಕೃತಿಗಳನ್ನು ಮಾಡಲು ಸುಲಭವಾಗುತ್ತದೆ. ಸೂಚನೆ : ಇವುಗಳಲ್ಲಿನ ಕೆಲವು ಕೃತಿಗಳಲ್ಲಿ ಅಪವಾದ, ಹಾಗೆಯೇ ಪ್ರಾಂತ … Read more

ಅಶುಭ ಕಾಲದಲ್ಲಿ ಹುಟ್ಟಿದ ಮಗುವಿನ ಜನನಶಾಂತಿ ಏಕೆ ಮಾಡಬೇಕು?

ನವಜಾತ (ಈಗಷ್ಟೇ ಜನಿಸಿದ) ಶಿಶುವಿನ ಆರೋಗ್ಯ ಮತ್ತು ಭವಿಷ್ಯದ ಮೇಲೆ ಪರಿಣಾಮ ಬೀರುವ ದೋಷ-ನಿವಾರಣೆಗಾಗಿ ಮಾಡಲಾಗುವ ಧಾರ್ಮಿಕ ವಿಧಿಗೆ ‘ಜನನಶಾಂತಿ’ ಎಂದು ಹೇಳುತ್ತಾರೆ.

೭.೯.೨೦೨೫ ರ ಖಗ್ರಾಸ ಚಂದ್ರಗ್ರಹಣ – ರಾಶಿಗಳಿಗನುಸಾರ ದೊರೆಯುವ ಫಲ

೭.೯.೨೦೨೫ (ಭಾದ್ರಪದ ಹುಣ್ಣಿಮೆ) ದಂದು ಖಗ್ರಾಸ ಚಂದ್ರಗ್ರಹಣವಿದ್ದು, ಗ್ರಹಣದ ಕಾಲಾವಧಿಯಲ್ಲಿ ಪಾಲಿಸಬೇಕಾದ ನಿಯಮಗಳು ಮತ್ತು ರಾಶಿಗಳಿಗನುಸಾರ ದೊರೆಯುವ ಫಲ

ಗ್ರಹದೋಷಗಳ ದುಷ್ಪರಿಣಾಮಗಳು ಸಹ್ಯವಾಗಲು ಏನು ಮಾಡಬೇಕು?

ತೀವ್ರ ಪ್ರಾರಬ್ಧ, ಜಾತಕದಲ್ಲಿ ಕಂಡುಬರುವ ಗ್ರಹದೋಷಗಳ ದುಷ್ಪರಿಣಾಮಗಳು ಸಹ್ಯವಾಗಲು ಆಧ್ಯಾತ್ಮಿಕ ಸಾಧನೆಯು ಹೇಗೆ ಸಹಾಯ ಮಾಡುತ್ತದೆ ಎಂದು ತಿಳಿದುಕೊಳ್ಳಿ.

ಸನಾತನ ಸಂಸ್ಥೆಯನ್ನು ‘ಭಯೋತ್ಪಾದಕ’ ಎಂದು ಕರೆದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ರಿಗೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೊಟೀಸ್ !

ಬೇಷರತ್ ಕ್ಷಮೆಯಾಚಿಸಿ; ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ ! – ಸನಾತನ ಸಂಸ್ಥೆಯಿಂದ ಪೃಥ್ವಿರಾಜ್ ಚವ್ಹಾಣ್ ಅವರಿಗೆ ಎಚ್ಚರಿಕೆ ಶ್ರೀ. ಅಭಯ ವರ್ತಕ, ವಕ್ತಾರರು, ಸನಾತನ ಸಂಸ್ಥೆ ಇತ್ತೀಚೆಗೆ, ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಯಿತು. ಅದರ ನಂತರ, ‘ಕೇಸರಿ ಭಯೋತ್ಪಾದನೆ’ಯ ಕಾಂಗ್ರೆಸ್ ಪಿತೂರಿ ಬಹಿರಂಗವಾಯಿತು. ಇದರ ಸಾರಾಂಶವನ್ನು ನೀಡುತ್ತಾ, ಮಾಜಿ ಕಾಂಗ್ರೆಸ್ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಸನಾತನ ಧರ್ಮವನ್ನು ಮತ್ತೊಮ್ಮೆ ಟೀಕಿಸಿದರು, ಮೊದಲು, ಇದನ್ನು ‘ಕೇಸರಿ ಭಯೋತ್ಪಾದನೆ’ ಎಂಬುದರ ಬದಲು ‘ಸನಾತನೀ ಭಯೋತ್ಪಾದನೆ’ ಕರೆಯಿರಿ … Read more

“ಸತ್ಯದ ವಿಜಯ”, ಷಡ್ಯಂತ್ರಕಾರಿ ಶಕ್ತಿಗಳಿಗೆ ಶಿಕ್ಷೆಯಾದಗಲೇ ನ್ಯಾಯ ಸಿಗಲಿದೆ ! – ಸನಾತನ ಸಂಸ್ಥೆಯ ನಿಲುವು

ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಅಭಯ್ ವರ್ತಕ್ 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್, ಮೇಜರ್ ರಮೇಶ್ ಉಪಾಧ್ಯಾಯ, ಸಮೀರ್ ಕುಲಕರ್ಣಿ ಮತ್ತು ಇತರ ಎಲ್ಲಾ ಹಿಂದುತ್ವನಿಷ್ಠರನ್ನು ನಿರ್ದೋಷಿಗಳೆಂದು NIA ವಿಶೇಷ ನ್ಯಾಯಾಲಯ ತೀರ್ಪು ನೀಡುವ ಮೂಲಕ ಮತ್ತೊಮ್ಮೆ ನ್ಯಾಯದ ದೇವಾಲಯದಲ್ಲಿ ‘ಸತ್ಯ ಗೆಲ್ಲುತ್ತದೆ’ ಎಂದು ಸಾಬೀತಾಗಿದೆ. ಇದು ಸದಾಚಾರದ ವಿಜಯ ಮತ್ತು ಇಡೀ ಹಿಂದೂ ಸಮಾಜಕ್ಕೆ ಐತಿಹಾಸಿಕ ಕ್ಷಣವಾಗಿದೆ. ಸನಾತನ ಸಂಸ್ಥೆ ಈ … Read more