ಕೊರೊನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು ?
ಕೊರೊನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ.
ಕೊರೊನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ.
‘ಜವಾಬ್ದಾರಿ ವಹಿಸಿಕೊಳ್ಳುವುದೆಂದರೆ’ ‘ನಾನು ಗುರುಸೇವಕರ (ಸಾಧಕರ) ಸೇವಕನಾಗಿದ್ದೇನೆ’ ಎಂಬ ಭಾವದಿಂದ ಸೇವೆಯನ್ನು ಮಾಡುವುದು.
ಪ್ರತಿಯೊಂದು ಕ್ಷಣ ಭಾವವನ್ನು ಹೇಗೆ ಜಾಗೃತವಾಗಿಡಬೇಕು? ದೇವರನ್ನು ಹೇಗೆ ಅನುಭವಿಸಬೇಕು? ಎಂದು ವಿವಿಧ ಭಾವಾರ್ಚನೆಗಳ ಮಾಧ್ಯಮದಿಂದ ಈ ಲೇಖನಗಳ ಮಾಧ್ಯಮದಿಂದ ತಿಳಿದುಕೊಳ್ಳೋಣ.
ಈ ಲೇಖನಮಾಲೆಯಲ್ಲಿ ನಾವು ಸಾಧನೆಯ ಪ್ರಯತ್ನಗಳ ಸಮೀಕ್ಷೆಯನ್ನು ಮಾಡಲಿದ್ದೇವೆ. ನಾವು ಇಲ್ಲಿಯ ತನಕ ಪ್ರತಿದಿನ ಕುಲದೇವರು ಮತ್ತು ದತ್ತಾತ್ರೇಯ ದೇವರ ನಾಮಜಪದ ಮಹತ್ವವನ್ನು ಅರಿತುಕೊಂಡಿದ್ದೆವು. ಜೊತೆಗೆ ಸ್ವಭಾವದೋಷ ನಿರ್ಮೂಲನ ಪ್ರಕ್ರಿಯೆಯ ಅಂತರ್ಗತ ತಖ್ತೆಯನ್ನು ಬರೆಯುವುದು ಮತ್ತು ಸ್ವಯಂಸೂಚನೆಯ ಸತ್ರಗಳನ್ನು ಹೇಗೆ ಮತ್ತು ಏಕೆ ಮಾಡಬೇಕು ಎಂದು ಸಹ ತಿಳಿದುಕೊಂಡಿದ್ದೆವು. ಸಾಧನೆಯ ವರದಿಯನ್ನು ನೀಡುವಾಗ ನಮ್ಮ ಪ್ರಯತ್ನಗಳು ಎಷ್ಟು ಆಗುತ್ತಿವೆ ಎಂದು ವಸ್ತುನಿಷ್ಠವಾಗಿ ಗಮನಕ್ಕೆ ಬರುತ್ತದೆ. ಅದರಿಂದ ನಮ್ಮ ಸಾಧನೆಯ ಅವಲೋಕನವನ್ನು ಮಾಡಲು ಸಾಧ್ಯವಾಗುತ್ತದೆ. ಅದರಿಂದ ನಮ್ಮ ಪ್ರಯತ್ನಗಳು … Read more
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.
ಸರ್ವಗುಣ ಸಂಪನ್ನನಾದ ಭಗವಾನ ಶ್ರೀಕೃಷ್ಣನ ಜೀವನದ ಬಗ್ಗೆ ಕೆಲವು ವೈಶಿಷ್ಟ್ಯಗಳನ್ನು ತಿಳಿದುಕೊಳ್ಳೋಣ…
ಅಂತ್ಯವಿಧಿಗೆ ಮೃತ ದೇಹ ಅಥವಾ ಅಸ್ಥಿಗಳೂ ಸಿಗದಂತಹ ಪ್ರಸಂಗದಲ್ಲಿ ಏನು ಮಾಡಬೇಕು ?
ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು.
ಶ್ರೀ ಶ್ಯಾಮಸುಂದರ ಸ್ವರೂಪ ಧರಿಸಿ ಶೃಂಗಾರ ರಸ-ಮಾಧುರ್ಯಗಳ ಮೂಲಕ ಸಂಪೂರ್ಣ ಜಗತ್ತನ್ನೇ ಆಕರ್ಷಿಸಿಸುವ ‘ಕೃಷ್ಣ’ನ ಮಾಧರ್ಯವನ್ನು ಆಸ್ವಾದಿಸಿ ಅವನ ಪೂಜೆ ಮತ್ತು ಭಜನೆ ಮಾಡಿ!