ಹೊಸ ವಸ್ತುಗಳನ್ನು ಬಳಸುವ ಮೊದಲು ಇದನ್ನು ಮಾಡಿ…

ಯಾವುದೇ ವಸ್ತುವಿನ ಉತ್ಪಾದನೆಯಾಗುತ್ತಿರುವಾಗ ಅದರಲ್ಲಿ ಉತ್ಪಾದನೆಯ ಸ್ಥಳದ ಮತ್ತು ಅದನ್ನು ತಯಾರಿಸುವವರ ಸ್ಪಂದನಗಳು ಬರುತ್ತಿರುತ್ತವೆ. ಕೆಲವೊಮ್ಮೆ ಈ ಸ್ಪಂದನಗಳು ನಕಾರಾತ್ಮಕವಾಗಿರಲೂ ಬಹುದು. ಆ ವಸ್ತುವನ್ನು ಬಳಸುವವರಿಗೆ ಆ ನಕಾರಾತ್ಮಕ ಸ್ಪಂದನಗಳಿಂದ ತೊಂದರೆಯಾಗಬಹುದು. ಇದಕ್ಕಾಗಿ ಯಾವಾಗಲೂ ಸಿದ್ಧ ಉಡುಪು, ಚಪ್ಪಲಿಗಳಂತಹ ವೈಯಕ್ತಿಕ ಬಳಕೆಯ ಹೊಸ ವಸ್ತುಗಳನ್ನು ಬಳಸುವ ಮೊದಲು ಆಧ್ಯಾತ್ಮಿಕ ಸ್ತರದಲ್ಲಿ ಅವುಗಳ ಶುದ್ಧೀಕರಣ ಮಾಡಿಯೇ ಅನಂತರ ಬಳಸಬೇಕು. ಆಧ್ಯಾತ್ಮಿಕ ಸ್ತರದ ಶುದ್ಧೀಕರಣ ಎಂದರೇನು? ಗೋಮೂತ್ರ ಸಿಂಪಡಿಸುವುದು ವಿಭೂತಿ ಹಚ್ಚುವುದು ಗೋಮೂತ್ರ ಮತ್ತು ವಿಭೂತಿ ಮಿಶ್ರಿತ ನೀರಿನಿಂದ ತೊಳೆಯುವುದು … Read more

ಸಾಧನೆಯ ವಿಷಯದಲ್ಲಿ ಸಚ್ಚಿದಾನಂದ ಪರಬ್ರಹ್ಮ ಗುರುದೇವರು ಸಾಧಕರಿಗೆ ನೀಡಿದ ಮಾರ್ಗದರ್ಶನ !

ಧರ್ಮ, ಧರ್ಮಾಚರಣೆ ಮತ್ತು ಅಧ್ಯಾತ್ಮ ಹಾಗೂ ಸಾಧನೆ ಎಂಬ ನಾಲ್ಕು ಪದಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಬಹುದಾದ ಸಂಕಲ್ಪನೆ.

ಪೂರ್ವಗ್ರಹ ಎಂಬ ಸ್ವಭಾವದೋಷದ ಬಗ್ಗೆ…

ಈ ಲೇಖನದಲ್ಲಿ ಪೂರ್ವಗ್ರಹದ ಸ್ವರೂಪ, ಪೂರ್ವಗ್ರಹವನ್ನುಂಟು ಮಾಡುವ ಕಾರಣಗಳು, ಅದರ ಪರಿಣಾಮ ಮತ್ತು ಅದನ್ನು ಹೇಗೆ ನಿವಾರಿಸ ಬಹುದು, ಎಂಬುದನ್ನು ತಿಳಿದುಕೊಳ್ಳೋಣ.

ಪ್ರಾಣಶಕ್ತಿವಹನ ಉಪಾಯಪದ್ಧತಿ ಬಗ್ಗೆ ಪ್ರಶ್ನೋತ್ತರ

ಮೊದಲು ನನ್ನ ಮನಸ್ಸಿನಲ್ಲಿ ನಾಮಜಪಾದಿ ಉಪಾಯಗಳನ್ನು ಮಾಡುವಾಗ ಅನೇಕ ಪ್ರಶ್ನೆಗಳು ಬರುತ್ತಿದ್ದವು; ಆದ್ದರಿಂದ ‘ನನ್ನ ನಾಮಜಪಾದಿ ಉಪಾಯಗಳು ಸರಿಯಾಗಿ ಆಗುತ್ತಿರಲಿಲ್ಲ’, ಎಂವುದುರ ಬಗ್ಗೆ ನನಗೆ ಒತ್ತಡವಿರುತ್ತಿತ್ತು ಮತ್ತು ನಾಮಜಪ ನಡೆದ ನಂತರವೂ ನನಗೆ ಸಮಾಧಾನವಾಗುತ್ತಿರಲಿಲ್ಲ. ೧೮.೮.೨೦೨೪ ರಂದು ಗೋವಾದ ರಾಮನಾಥಿಯಲ್ಲಿನ ಸನಾತನದ ಆಶ್ರಮಮದಲ್ಲಿ ನನಗೆ ಸದ್ಗುರು ಡಾ. ಮುಕುಲ ಗಾಡಗೀಳ ಇವರ ಮಾರ್ಗದರ್ಶನ ಲಭಿಸಿತು. ಅವರ ಮಾರ್ಗದರ್ಶನವನ್ನು ಕೇಳಿ ನನ್ನ ಮನಸ್ಸು ಸಕಾರಾತ್ಮಕವಾಯಿತು. ಆದುದರಿಂದ ನನಗೆ ದೇವರ ಕೃಪೆಯಿಂದ ನಾಮಜಪಾದಿ ಉಪಾಯಗಳ ಪರಿಣಾಮವನ್ನು ಸ್ವಲ್ಪ ಪ್ರಮಾಣದಲ್ಲಿ ಅನುಭವಿಸಲು … Read more

ಸನಾತನ ಸಂಸ್ಥೆಯಿಂದ ‘ಹಿಂದೂ ರಾಷ್ಟ್ರರತ್ನ’ ಮತ್ತು ‘ಸನಾತನ ಧರ್ಮಶ್ರೀ’ ಪುರಸ್ಕಾರ !

ಹಿಂದೂ ರಾಷ್ಟ್ರರತ್ನ : ನ್ಯಾಯವಾದಿ (ಪೂ.) ಹರಿಶಂಕರ ಜೈನ್; ‘ಹಿಂದೂ ಫ್ರಂಟ್ ಫಾರ್ ಜಸ್ಟೀಸ್’ನ ನ್ಯಾಯವಾದಿ (ಪೂ.) ಹರಿಶಂಕರ ಜೈನ್ ಅವರಿಗೆ ‘ಹಿಂದೂ ರಾಷ್ಟ್ರರತ್ನ’ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆ. ಸನಾತನ ಧರ್ಮಶ್ರೀ : ಸಚಿವ ಕಪಿಲ್ ಮಿಶ್ರಾ, ಚಲನಚಿತ್ರ ನಿರ್ಮಾಪಕ ವಿಪುಲ್ ಷಾ, ವಕೀಲ ಸಂಜೀವ ಪುಣಾಲೇಕರ್, ಗೌರಿಶಂಕರ ಮೋಹತಾ, ಶಿಲ್ಪಿ ಪ್ರಮೋದ್ ಕಾಂಬಳೆ ಸನಾತನ ಸಂಸ್ಥೆಯು 2025 ರ ಮೇ 17 ರಿಂದ … Read more

ನಿಜವಾದ ಅರ್ಥದಲ್ಲಿ ‘ಸನಾತನ ರಾಷ್ಟ್ರ’ದ ಶಂಖನಾದವಾಗಿದೆ ! – ಸನಾತನ ಸಂಸ್ಥೆ

ಐತಿಹಾಸಿಕ, ಭವ್ಯ ಮತ್ತು ಶಿಸ್ತುಬದ್ಧ ಆಯೋಜನೆ ! ಎಡದಿಂದ ರಾಜ್ ಶರ್ಮಾ, ಜಯೇಶ ಥಳಿ, ರಮೇಶ ಶಿಂದೆ, ಅಭಯ ವರ್ತಕ, ನಾರಾಯಣ ನಾವತೀ, ಜಯಂತ ಮಿರಿಂಗಕರ ಹಾಗೂ ಮನೋಜ ಗಾವಕರ ಫೋಂಡಾ, (ಗೋವಾ) – ಮೇ 17 ರಿಂದ 19, 2025 ರವರೆಗೆ ಗೋವಾದಲ್ಲಿ ನಡೆದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ವು ರಾಷ್ಟ್ರ ಮಟ್ಟದಲ್ಲಿ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಚೇತನವನ್ನು ಮೂಡಿಸಿದ ಒಂದು ಅಪೂರ್ವ ಉತ್ಸವವಾಗಿತ್ತು. ಈ ಮೂರು ದಿನಗಳ ಐತಿಹಾಸಿಕ ಮಹೋತ್ಸವವು ‘ನ ಭೂತೋ … Read more

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಸಮಾರೋಪ: ಭಾರತ ಸೇರಿದಂತೆ 23 ದೇಶಗಳ 30 ಸಾವಿರ ಹಿಂದೂಗಳ ಸಹಭಾಗ

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಅಗತ್ಯವಾದ ಹೆಜ್ಜೆಯನ್ನಿಡಬೇಕು ! – ತೆಲಂಗಾಣದ ಶಾಸಕ ಟಿ. ರಾಜಾಸಿಂಹ ಇವರಿಂದ ಕರೆ ತೆಲಂಗಾಣದ ಶಾಸಕರಾದ ಟಿ. ರಾಜಾಸಿಂಹ ಫೊಂಡಾ, ಗೋವಾ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರಿ) – ‘ಮುಂಬರುವ ಕಾಲವು ಯುದ್ಧದ ಕಾಲ. ಆ ಯುದ್ಧದಲ್ಲಿ ವಿಜಯ ಸಾಧಿಸಲು, ಆ ಯುದ್ಧವನ್ನು ಹೋರಾಡಲು ಪ್ರತಿಯೊಬ್ಬ ಹಿಂದೂವೂ ಸಿದ್ಧರಾಗಬೇಕು, ಎಂದು ಸಂತರು -ಗುರುಜನರು ಯಾವಾಗಲೂ ಹೇಳುತ್ತಿದ್ದರು. ಪಹಲ್ಗಾಮ್‌ನ ದಾಳಿಯಲ್ಲಿ ಧರ್ಮವನ್ನು ಕೇಳಿ ಜನರನ್ನು ಕೊಲ್ಲಲಾಯಿತು. ಇತಿಹಾಸದಲ್ಲಿಯೂ ಔರಂಗಜೇಬ ಆಗಲಿ, ಅಕ್ಬರ್ ಆಗಲಿ ಅಥವಾ … Read more