ಗೋವಾದಲ್ಲಿ ಮೊದಲ ಬಾರಿಗೆ ಸಾವಿರಾರು ಭಕ್ತರ ಕುಂಭಮೇಳ !
ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಸಿದ್ಧತೆ ಪೂರ್ಣ: ಕುತೂಹಲ ಉತ್ತುಂಗಕ್ಕೆ ಎಡದಿಂದ ಶ್ರೀ. ಸತ್ಯವಿಜಯ ನಾಯಕ, ಶ್ರೀ. ಜಯೇಶ ಥಳಿ, ಸನಾತನ ಸಂಸ್ಥೆಯ ವಕ್ತಾಯರಾದ ಶ್ರೀ. ಅಭಯ ವರ್ತಕ, ಶ್ರೀ. ಜಯಂತ ಮಿರಿಂಗಕರ ಮತ್ತು ಶ್ರೀ. ಸುಚೇಂದ್ರ ಅಗ್ನಿ. 23 ದೇಶಗಳ ಪ್ರತಿನಿಧಿಗಳು • 25 ಸಾವಿರ ಭಕ್ತರು • 15 ಪವಿತ್ರ ಸಂತಪಾದುಕೆಗಳು • ಸೋಮನಾಥ ಜ್ಯೋತಿರ್ಲಿಂಗ • ಐತಿಹಾಸಿಕ ಶಸ್ತ್ರಾಸ್ತ್ರ ಪ್ರದರ್ಶನ • ದೇವರು, ದೇಶ ಮತ್ತು ಧರ್ಮ ಜಾಗೃತಿಯ ಸಂದೇಶ ! ಫೊಂಡಾ … Read more
ಭಾರತದ ವಿಜಯಕ್ಕಾಗಿ ಗೋವಾದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ‘ ದಲ್ಲಿ ಶಕ್ತಿಶಾಲಿ ‘ಶತಚಂಡಿ ಯಜ್ಞ ‘ ! – ಸನಾತನ ಸಂಸ್ಥೆ
ಶ್ರೀ. ಚೇತನ ರಾಜಹಂಸ, ವಕ್ತಾರರು, ಸನಾತನ ಸಂಸ್ಥೆ ಸದ್ಯದ ಸ್ಥಿತಿಯಲ್ಲಿ ಭಾರತ ಪಾಕಿಸ್ತಾನ ಯುದ್ಧದ ಕದನ ವಿರಾಮ ಘೋಷಣೆ ಆಗಿದ್ದರೂ ದುಷ್ಟ ಪಾಕಿಸ್ತಾನ ಈ ಮಧ್ಯ ಅನೇಕ ಬಾರಿ ಅದನ್ನು ಉಲ್ಲಂಘಿಸಿರುವುದು ನಾವು ನೋಡಿದ್ದೇವೆ. ಹಾಗಾಗಿ ಈ ಕದನಗಳಲ್ಲಿ ಭಾರತಕ್ಕೆ ವಿಜಯ ದೊರೆಯಬೇಕೆಂದು ಸನಾತನ ಸಂಸ್ಥೆಯ ವತಿಯಿಂದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದಲ್ಲಿ ಮೇ 20 ರಿಂದ 22 2025 ಈ ಮೂರು ದಿನದ ಕಾಲಾವಧಿಯಲ್ಲಿ 25 ಪುರೋಹಿತರ ಉಸ್ತುವಾರಿಯಲ್ಲಿ ಶಕ್ತಿಶಾಲಿ ಶತಚಂಡಿ ಯಜ್ಞ ಮಾಡಲಾಗುವುದು. ಈ … Read more
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ 83 ನೇ ಜನ್ಮೋತ್ಸವ !
ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ; 23 ದೇಶಗಳಿಂದ 25 ಸಾವಿರ ಜನರ ಪಾಲ್ಗೊಳ್ಳುವಿಕೆ; ಹಾಗೂ ಬೆಂಗಳೂರು ಸೇರಿದಂತೆ, ಕರ್ನಾಟಕದಿಂದ 5000 ಕ್ಕಿಂತಲೂ ಹೆಚ್ಚಿನ ಹಿಂದೂಗಳು ಭಾಗವಹಿಸಲಿದ್ದಾರೆ. ಶಂಖನಾದ ಮಹೋತ್ಸವವು ಆಧ್ಯಾತ್ಮಿಕ ಪ್ರವಾಸೋದ್ಯಮದ ಹೊಸ ಅಧ್ಯಾಯವಾಗಲಿದೆ! ಎಡಗಡೆಯಿಂದ ಅಡ್ವೋಕೇಟ್ ಶಕುಂತಲಾ ಶೆಟ್ಟಿ,ಶ್ರೀ. ಎನ್. ಜಯರಾಮ್, ರಾಜ್ಯಾಧ್ಯಕ್ಷರು ಶಬರಿಮಲೆ ಸೇವಾ ಸಮಾಜ ,ಸೌ. ಶಾರದಾ ಯೋಗೇಶ್, ವಕ್ತಾರರು ಸನಾತನ ಸಂಸ್ಥೆ ,ಶ್ರೀ. ಮೋಹನ್ ಗೌಡ, ರಾಜ್ಯ ವಕ್ತಾರರು ಹಿಂದೂ ಜನಜಾಗೃತಿ ಸಮಿತಿ ,ಶ್ರೀ. ಎಂ ಎಲ್. ಶಿವಕುಮಾರ್, ಹಿಂದೂ ಮುಖಂಡ … Read more
ಪಾಕಿಸ್ತಾನಿ ಭಯೋತ್ಪಾದಕರ ಮೇಲಿನ ಕಾರ್ಯಾಚರಣೆ : ಹಿಂದೂ ಸಮಾಜದ ಅಸ್ಮಿತೆಯ ನಿರ್ಣಾಯಕ ಪ್ರತಿಕಾರ ! – ಸನಾತನ ಸಂಸ್ಥೆ
ಶ್ರೀ. ಅಭಯ ವರ್ತಕ,ವಕ್ತಾರರು, ಸನಾತನ ಸಂಸ್ಥೆ “ಭಾರತೀಯ ಸೈನ್ಯವು ಮಾರ್ಚ್ 7 ಕ್ಕೆ ಪಾಕಿಸ್ತಾನದಲ್ಲಿನ 9 ಭಯೋತ್ಪಾದಕ ಕೇಂದ್ರಗಳ ಮೇಲೆ ಅತ್ಯಂತ ನಿಖರವಾಗಿ ಮತ್ತು ನಿರ್ಣಾಯಕವಾಗಿ ವೈಮಾನಿಕ ದಾಳಿ ನಡೆಸಿ ಆ ಕೇಂದ್ರಗಳನ್ನು ನಾಶ ಮಾಡಿದೆ. ಇದು ಕೇವಲ ಒಂದು ಸೈನ್ಯದ ಕಾರ್ಯಾಚರಣೆಯಲ್ಲ, ದೇಶದ ಗೌರವ, ಸುರಕ್ಷತೆ ಮತ್ತು ಆತ್ಮ ಸನ್ಮಾನದ ಶಂಖನಾದವಾಗಿದೆ, ಎಂದು ಸನಾತನ ಸಂಸ್ಥೆಯ ವಕ್ತಾರರಾದ ಶ್ರೀ. ಅಭಯ ವರ್ತಕ ಇವರು ಪ್ರತಿಪಾದಿಸಿದ್ದಾರೆ. ಅವರು ಮಾತು ಮುಂದುವರೆಸಿ, ಜಮ್ಮು ಕಾಶ್ಮೀರದಲ್ಲಿನ ಪಹಲ್ಗಾವ್ ನಲ್ಲಿ 26 … Read more
ಸನಾತನ ಸಂಸ್ಥೆಯ ಶ್ರೀಚಿತ್ ಶಕ್ತಿ ( ಸೌ.) ಅಂಜಲಿ ಗಾಡಗೀಳ ಇವರಿಗೆ ‘ಓಂ ಶಿವಶಕ್ತಿ ಓಂ’ ಪ್ರಶಸ್ತಿ ಪ್ರದಾನ !
ಕೇರಳದಲ್ಲಿನ `ಶಿವೋಹಂ ಟೆಂಪಲ್ ಆಫ್ ಕಾನ್ಶಿಯಸ್ನೆಸ್ ‘ ವತಿಯಿಂದ ಪುರಸ್ಕಾರ ! ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಅವರಿಗೆ ‘ಓಂ ಶಿವ ಶಕ್ತಿ ಓಂ’ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ‘ಸನಾತನ ಏಕಲ ವಾಸ್ತುರತ್ನ’ ಸಂಸ್ಥೆಯ ಕುಲಪತಿ ಬ್ರಹ್ಮಶ್ರೀ ಡಾ. ಸೋಮನಾಥ್ ರಾಘವನ ಆಚಾರ್ಯ. ಕಣ್ಣೂರು (ಕೇರಳ) – ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಓರ್ವ ಆಧ್ಯಾತ್ಮಿಕ ಉತ್ತರಾಧಿಕಾರಿ ಹಾಗೂ ಮಹರ್ಷಿಗಳ ಆಜ್ಞೆಯಂತೆ ದೇಶವಿದೇಶದ ಲಕ್ಷಾಂತರ ಕಿಲೋ ಮೀಟರ್ ಪ್ರವಾಸ ಮಾಡುವ, … Read more
ಬಟ್ಟೆಗಳ ಬಣ್ಣ
ಹಿಂದೂ ಧರ್ಮವು ಆಯಾ ಕಾಲದಲ್ಲಿ ಆಯಾ ಸ್ತರದಲ್ಲಿ ಆಧ್ಯಾತ್ಮಿಕ ಲಾಭವನ್ನು ಹೆಚ್ಚು ಹೆಚ್ಚು ಪಡೆಯುವ ದೃಷ್ಟಿಯಿಂದ ಬಣ್ಣಗಳ ಬಳಕೆಯ ಯೋಜನೆಯನ್ನು ಮಾಡಿರುವುದು ಕಂಡುಬರುತ್ತದೆ.
ಮಹಾಕುಂಭಪರ್ವದಲ್ಲಿನ ಸನಾತನದ ಗ್ರಂಥ ಪ್ರದರ್ಶನಿಗೆ 75,000 ಗಿಂತಲೂ ಅಧಿಕ ಭಕ್ತರ ಭೇಟಿ !
ಅಮೇರಿಕಾ, ರಷ್ಯಾ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ನೇಪಾಳ ದೇಶಗಳಿಂದ ಬಂದ ಭಕ್ತರೂ ಪ್ರದರ್ಶಿನಿಯ ಕಡೆ ಆಕರ್ಷಿತ ! ಸನಾತನ ಸಂಸ್ಥೆಯ ಪ್ರದರ್ಶಿನಿ ವೀಕ್ಷಿಸುತ್ತಿರುವ ಜಿಜ್ಞಾಸುಗಳು ಪ್ರಯಾಗರಾಜ – ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರ ಮೋರಿ ಮುಕ್ತಿ ಮಾರ್ಗ ವೃತ್ತದಲ್ಲಿ ಹಾಕಲಾಗಿರುವ ಸನಾತನದ ಗ್ರಂಥ ಮತ್ತು ಫಲಕ ಪ್ರದರ್ಶನಿಗೆ ಸಾಧು ಸಂತರು, ಭಕ್ತರು, ಹಾಗೂ ಗಣ್ಯರಿಂದ ಉತ್ಸಾಹಪೂರ್ಣ ಪ್ರತಿಕ್ರಿಯೆ ಲಭಿಸಿತು. ಜನವರಿ 10 ರಿಂದ ಫೆಬ್ರವರಿ 12 ಈ ಕಾಲಾವಧಿಯಲ್ಲಿ ಹಾಕಲಾಗಿದ್ದ ಗ್ರಂಥ ಪ್ರದರ್ಶನಿಗೆ ಒಟ್ಟು 75,000 ಗಿಂತಲೂ … Read more
ವಿಷಯಾಸಕ್ತ ಮನಸ್ಸನ್ನು ಭಗವಂತನ ನಾಮದಿಂದ ಶುದ್ಧಗೊಳಿಸಿ ಆನಂದ ಮತ್ತು ಶಾಂತಿಯನ್ನು ಅನುಭವಿಸಿ
ಈ ಲೇಖನದಲ್ಲಿ ಆನಂದಪ್ರಾಪ್ತಿಗಾಗಿ ಮನಸ್ಸನ್ನು ಶುದ್ಧಗೊಳಿಸುವ ಮಹತ್ವ, ಪರಮಾರ್ಥದ ಆಧಾರ ಪಡೆಯುವ ಆವಶ್ಯಕತೆ, ಮನಸ್ಸಿಗೆ ದುಃಖವಾಗುವ ಹಿಂದಿನ ಕಾರಣಗಳು, ಮನಸ್ಸನ್ನು ಆನಂದದಿಂದಿಡಲು ಮಾಡಬೇಕಾದ ಪ್ರಯತ್ನ ಮತ್ತು ಜಗತ್ತಿನಲ್ಲಿ ಹೇಗೆ ವ್ಯವಹರಿಸಬೇಕು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳೋಣ.
ಸ್ವಭಾವದೋಷ ಮತ್ತು ಅಹಂ ನಿರ್ಮೂಲನ ಪ್ರಕ್ರಿಯೆಯ ಬಗ್ಗೆ ಉಪಯುಕ್ತ ಅಂಶಗಳು
ಸ್ವಭಾವದೋಷ ಮತ್ತು ಅಹಂ ನಿರ್ಮೂಲನ ಪ್ರಕ್ರಿಯೆ ಪ್ರಕ್ರಿಯೆಯನ್ನು ಮಾಡುವಾಗ ನಾವು ಎದುರಿಸುವ ಪ್ರಸಂಗಗಳ ಅಧ್ಯಯನವನ್ನು ಹೇಗೆ ಮಾಡಬೇಕು ಯೋಗ್ಯ ದೃಷ್ಟಿಕೋನ ಹೇಗಿರಬೇಕು ಎಂಬುವುದರ ಮಾರ್ಗದರ್ಶನ
