ಗೋವಾದಲ್ಲಿ ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಇವರ ಅಮೃತ ಮಹೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ !

ಸನಾತನ ಸಂಸ್ಥೆಯ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಹಿಂದೂ ರಾಷ್ಟ್ರದ ಧ್ಯೇಯ ಸಾಕಾರಗೊಳಿಸುವ ಸಮಯ ಬಂದಿದೆ ! – ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜರು ಪ. ಪೂ. ಸ್ವಾಮಿ ಗೋವಿದ ದೇವ ಗಿರಿ ಮಹಾರಾಜರ ಸನ್ಮಾನ ಮಾಡುತ್ತಿರುವ (ಎಡದಿಂದ) ಸನಾತನ ಸಂಸ್ಥೆಯ ಶ್ರೀ. ಚೇತನ ರಾಜಹಂಸ, ಶ್ರೀ. ವೀರೇಂದ್ರ ಮರಾಠೆ, ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ, (ಮಧ್ಯದಲ್ಲಿ ಸನ್ಮಾನ ಸ್ವೀಕರಿಸುತ್ತಿರುವ ಪ. ಪೂ. ಗೋವಿಂದದೇವ ಗಿರಿ ಮಹಾರಾಜರು) ಕೇಂದ್ರೀಯ ‌ಇಂಧನ ರಾಜ್ಯ … Read more

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ !

ಪೂಜ್ಯ ಡಾ. ಶ್ರೀ ಡಿ. ವೀರೇಂದ್ರ ಹೆಗ್ಡೆ ಇವರ ಶುಭಹಸ್ತದಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ ! ಪೂಜ್ಯ ಡಾ. ಶ್ರೀ ಡಿ. ವೀರೇಂದ್ರ ಹೆಗ್ಡೆ ಬೆಳ್ತಂಗಡಿ : ಎಂಟು ಶತಮಾನಗಳ ಭವ್ಯ ಇತಿಹಾಸ ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ. ಈ ಕ್ಷೇತ್ರದಲ್ಲಿ ನವೆಂಬರ್ 26 ರಿಂದ 30 ರ ವರೆಗೆ ಲಕ್ಷದೀಪೋತ್ಸವವು ನಡೆಯಲಿದೆ.ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮದ ನಿಮಿತ್ತ ನವೆಂಬರ್ 26 ರಂದು ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ … Read more

ನಾಲ್ಕೂ ವರ್ಣಗಳಲ್ಲಿ ಬ್ರಾಹ್ಮಣರಿಗೆ ಅತಿ ಹೆಚ್ಚು ಬಂಧನಗಳನ್ನು ಏಕೆ ಹಾಕಲಾಗಿದೆ?

ಸೂಕ್ಷದಲ್ಲಿ ದೊರೆತ ಆಧ್ಯಾತ್ಮಿಕ ದೃಷ್ಟಿಕೋನ ೧. ನಾಲ್ಕು ವರ್ಣಗಳೆಂದರೆ ಜೀವದ ತ್ಯಾಗ ಮಾಡುವ ಕ್ಷಮತೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಮತ್ತು ಶೂದ್ರ – ಈ ನಾಲ್ಕು ವರ್ಣಗಳು ವ್ಯಕ್ತಿಯ ಬೇರೆ ಬೇರೆ ಕ್ಷಮತೆಗಳನ್ನು ತೋರಿಸುತ್ತವೆ. ವ್ಯಕ್ತಿಗೆ ತನ್ನ ಕ್ಷಮತೆಗನುಸಾರ ಸಾಧನೆ ಮಾಡಿ ಪ್ರಗತಿಯನ್ನು ಮಾಡಿಕೊಳ್ಳಲು ವರ್ಣವ್ಯವಸ್ಥೆಯನ್ನು ಮಾಡಲಾಗಿದೆ. ಸಾಧನೆಯಲ್ಲಿ ಪ್ರಗತಿಯಾಗಲು, ವ್ಯಕ್ತಿಯ ಕ್ಷಮತೆಗನುಸಾರ ತ್ಯಾಗ ಮಾಡುವುದು ಆವಶ್ಯಕವಾಗಿರುತ್ತದೆ. ಧನ ಸಂಪಾದನೆ ಮಾಡುವುದು ಕೂಡ ಒಂದು ಕ್ಷಮತೆಯಾಗಿದೆ. ಓರ್ವ ವ್ಯಕ್ತಿಗೆ ಧನಸಂಪಾದಿಸುವ ಕ್ಷಮತೆ ಇಲ್ಲದಿದ್ದರೆ, ಸಾಧನೆಯ ದೃಷ್ಟಿಯಿಂದ ಅವನು … Read more

ಜ್ಞಾನಶಕ್ತಿ ಪ್ರಸಾರ ಅಭಿಯಾನ

ಸನಾತನದ ಗ್ರಂಥಗಳು ಜ್ಞಾನಭಂಡಾರವಾಗಿವೆ, ಜ್ಞಾನದ ಸಾಗರವಾಗಿವೆ. ‘ಸನಾತನ ಧರ್ಮದ ಜ್ಞಾನವನ್ನು ಆಚರಣೆಯಲ್ಲಿ ತಂದರೆ ನಮಗೆ ಮೋಕ್ಷಪ್ರಾಪ್ತಿಯಾಗುತ್ತದೆ’, ಎಂಬುವುದು ಸತ್ಯ.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ವಿಜಯ ದಶಮಿ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಸಂದೇಶ

ಹಿಂದೂಗಳೇ, ಅಜೇಯ ಸಮಾಜ ಮತ್ತು ಅದರ ರಾಷ್ಟ್ರಕ್ಕೇ ವಿಜಯದಶಮಿಯನ್ನು ಆಚರಿಸುವ ಅರ್ಹತೆ ಇರುತ್ತದೆ, ಎಂಬುದನ್ನು ಗಮನದಲ್ಲಿಡಿ !

ಸೃಷ್ಟಿಯ ನಿರ್ಮಿತಿಯ ಏಕೆ ಮತ್ತು ಹೇಗಾಯಿತು?

ಜಿಜ್ಞಾಸುಗಳ ಮನಸ್ಸಿನಲ್ಲಿ ಮೂಡುವ ಸೃಷ್ಟಿಯ ನಿರ್ಮಿತಿ ಏಕಾಯಿತು, ಅದು ಹೇಗೆ ಸಿದ್ಧವಾಯಿತು, ಎಂಬ ಪ್ರಶ್ನೆಗಳಿಗೆ ಸೂಕ್ಷ್ಮ ಜ್ಞಾನದಿಂದ ದೊರೆತ ಉತ್ತರ.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಗುರುತತ್ತ್ವದ ವಿವಿಧ ರೂಪಗಳ ಸಂಗಮ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಗುರುತತ್ತ್ವವು ಅವತಾರಗಳ, ದೇವತೆಗಳ, ಋಷಿಮುನಿಗಳ ಮತ್ತು ಭಕ್ತರ ಮೂಲಕ ವಿವಿಧ ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರಲ್ಲಿ ಎಲ್ಲ ರೀತಿಯ ಗುರುಗಳ ಎಲ್ಲ ದೈವೀ ಲಕ್ಷಣಗಳು ಕಂಡುಬರುತ್ತವೆ.

ಗುರುಗಳ ಮೇಲೆ ಅಪಾರ ಶ್ರದ್ಧೆ ಇರುವ ಪ.ಪೂ. ಭಕ್ತರಾಜ ಮಹಾರಾಜ

ಗುರು ಶ್ರೀ ಅನಂತಾನಂದ ಸಾಯೀಶರು ತಮ್ಮ ಶಿಷ್ಯ ಭಕ್ತರಾಜನಿಗೆ ವಿವಿಧ ಪ್ರಸಂಗಗಳಿಂದ ಗುರುತತ್ತ್ವದ ಅನುಭೂತಿಯನ್ನು ನೀಡಿದ ಪರಿ

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಧರ್ಮಾಚರಣೆ, ಸಾಧನೆ ಮಾಡಿ ಆಧ್ಯಾತ್ಮಿಕ ಬಲ ಹೆಚ್ಚಿಸಿ ! – ಪೂಜ್ಯ ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

ಸಂತರ ಚೈತನ್ಯಮಯ ಮಾರ್ಗದರ್ಶನದಿಂದ ಜಾಗೃತವಾದ ಬಳಂಜದ ಹಿಂದೂ ಸಮಾಜ ! ಬಳಂಜ – ‘ಹೀನಾನಿ ಗುಣಾನಿ ದೂಷಯತಿ ಇತಿ ಹಿಂದು’ ಅಂದರೆ ಹೀನ ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕ ಜೀವನ ನಡೆಸುವವನೆ ಹಿಂದೂ. ಹಿಂದೂ ರಾಷ್ಟ್ರ ಎಂದರೆ ಇಂತಹ ಸಾತ್ವಿಕ ಜನತೆಯುಳ್ಳ ರಾಷ್ಟ್ರವಾಗಿರುತ್ತದೆ. 2025 ರ ನಂತರ ಭಾರತದಲ್ಲಿ ವಿಶಾಲ ಹಿಂದೂ ರಾಷ್ಟ್ರ ಸ್ಥಾಪನೆ ಆರಂಭವಾಗಲಿದೆ. ಈ ಸಾತ್ವಿಕ ರಾಷ್ಟ್ರವು ನಿರ್ಮಾಣವಾಗಬೇಕಿದ್ದರೆ ಈಗಿನಿಂದಲೇ ಸಾಧನೆಯನ್ನು ಆರಂಭಿಸಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ … Read more

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರಿಗೆ ‘ಭಾರತ ಗೌರವ’ ಪ್ರಶಸ್ತಿ

5 ಜೂನ್ 2024 ರಂದು ಫ್ರಾನ್ಸ್ ಸೆನೆಟ್ (ಸಂಸತ್ತು) ನಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರಿಗೆ ‘ಭಾರತ ಗೌರವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು