ಜ್ಞಾನಶಕ್ತಿ ಪ್ರಸಾರ ಅಭಿಯಾನ
ಸನಾತನದ ಗ್ರಂಥಗಳು ಜ್ಞಾನಭಂಡಾರವಾಗಿವೆ, ಜ್ಞಾನದ ಸಾಗರವಾಗಿವೆ. ‘ಸನಾತನ ಧರ್ಮದ ಜ್ಞಾನವನ್ನು ಆಚರಣೆಯಲ್ಲಿ ತಂದರೆ ನಮಗೆ ಮೋಕ್ಷಪ್ರಾಪ್ತಿಯಾಗುತ್ತದೆ’, ಎಂಬುವುದು ಸತ್ಯ.
ಸನಾತನದ ಗ್ರಂಥಗಳು ಜ್ಞಾನಭಂಡಾರವಾಗಿವೆ, ಜ್ಞಾನದ ಸಾಗರವಾಗಿವೆ. ‘ಸನಾತನ ಧರ್ಮದ ಜ್ಞಾನವನ್ನು ಆಚರಣೆಯಲ್ಲಿ ತಂದರೆ ನಮಗೆ ಮೋಕ್ಷಪ್ರಾಪ್ತಿಯಾಗುತ್ತದೆ’, ಎಂಬುವುದು ಸತ್ಯ.
ಹಿಂದೂಗಳೇ, ಅಜೇಯ ಸಮಾಜ ಮತ್ತು ಅದರ ರಾಷ್ಟ್ರಕ್ಕೇ ವಿಜಯದಶಮಿಯನ್ನು ಆಚರಿಸುವ ಅರ್ಹತೆ ಇರುತ್ತದೆ, ಎಂಬುದನ್ನು ಗಮನದಲ್ಲಿಡಿ !
ಜಿಜ್ಞಾಸುಗಳ ಮನಸ್ಸಿನಲ್ಲಿ ಮೂಡುವ ಸೃಷ್ಟಿಯ ನಿರ್ಮಿತಿ ಏಕಾಯಿತು, ಅದು ಹೇಗೆ ಸಿದ್ಧವಾಯಿತು, ಎಂಬ ಪ್ರಶ್ನೆಗಳಿಗೆ ಸೂಕ್ಷ್ಮ ಜ್ಞಾನದಿಂದ ದೊರೆತ ಉತ್ತರ.
ಗುರುತತ್ತ್ವವು ಅವತಾರಗಳ, ದೇವತೆಗಳ, ಋಷಿಮುನಿಗಳ ಮತ್ತು ಭಕ್ತರ ಮೂಲಕ ವಿವಿಧ ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರಲ್ಲಿ ಎಲ್ಲ ರೀತಿಯ ಗುರುಗಳ ಎಲ್ಲ ದೈವೀ ಲಕ್ಷಣಗಳು ಕಂಡುಬರುತ್ತವೆ.
ಗುರು ಶ್ರೀ ಅನಂತಾನಂದ ಸಾಯೀಶರು ತಮ್ಮ ಶಿಷ್ಯ ಭಕ್ತರಾಜನಿಗೆ ವಿವಿಧ ಪ್ರಸಂಗಗಳಿಂದ ಗುರುತತ್ತ್ವದ ಅನುಭೂತಿಯನ್ನು ನೀಡಿದ ಪರಿ
ಸಂತರ ಚೈತನ್ಯಮಯ ಮಾರ್ಗದರ್ಶನದಿಂದ ಜಾಗೃತವಾದ ಬಳಂಜದ ಹಿಂದೂ ಸಮಾಜ ! ಬಳಂಜ – ‘ಹೀನಾನಿ ಗುಣಾನಿ ದೂಷಯತಿ ಇತಿ ಹಿಂದು’ ಅಂದರೆ ಹೀನ ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕ ಜೀವನ ನಡೆಸುವವನೆ ಹಿಂದೂ. ಹಿಂದೂ ರಾಷ್ಟ್ರ ಎಂದರೆ ಇಂತಹ ಸಾತ್ವಿಕ ಜನತೆಯುಳ್ಳ ರಾಷ್ಟ್ರವಾಗಿರುತ್ತದೆ. 2025 ರ ನಂತರ ಭಾರತದಲ್ಲಿ ವಿಶಾಲ ಹಿಂದೂ ರಾಷ್ಟ್ರ ಸ್ಥಾಪನೆ ಆರಂಭವಾಗಲಿದೆ. ಈ ಸಾತ್ವಿಕ ರಾಷ್ಟ್ರವು ನಿರ್ಮಾಣವಾಗಬೇಕಿದ್ದರೆ ಈಗಿನಿಂದಲೇ ಸಾಧನೆಯನ್ನು ಆರಂಭಿಸಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ … Read more
5 ಜೂನ್ 2024 ರಂದು ಫ್ರಾನ್ಸ್ ಸೆನೆಟ್ (ಸಂಸತ್ತು) ನಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರಿಗೆ ‘ಭಾರತ ಗೌರವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು
ಈ ತೀರ್ಪಿನ ಪ್ರಕಾರ ಸನಾತನದ ಸಾಧಕರು ನಿರ್ದೋಷಿಗಳೆಂದು ಸಾಬೀತಾಗಿದೆ. ಈ ಮೂಲಕ ಸನಾತನ ಸಂಸ್ಥೆಯನ್ನು ಹಿಂದೂ ಭಯೋತ್ಪಾದಕ ಎಂದು ಸಾಬೀತುಪಡಿಸುವ ‘ಅರ್ಬನ್ ನಕ್ಸಲೀಯರ’ ಸಂಚು ವಿಫಲವಾಗಿದೆ.
ವಿಜ್ಞಾನದಿಂದ ಸಿಗುವ ಸುಖದಲ್ಲಿಯೇ ಭಾರತೀಯರು ಸಿಲುಕಿಕೊಂಡಿದ್ದರಿಂದ ಅಧ್ಯಾತ್ಮವನ್ನು ಅವರು ಮರೆತರು ಮತ್ತು ಅದರಿಂದ ಅವರ ನಿಜವಾದ ಅರ್ಥದಲ್ಲಿ ಅವನತಿಯಾಯಿತು.
ಆದರ್ಶ ಯುಗಾದಿ ಆಚರಣೆಯ ಪ್ರಾತ್ಯಕ್ಷಿಕೆ ಪ್ರಸ್ತುತಿ… ಕುದೂರಿನಲ್ಲಿ ನಡೆದ ಸಾಧನಾ ಪ್ರವಚನ ಕುದೂರು : ಈ ಜಗತ್ತಿನಲ್ಲಿ ಜನಿಸಿದ ಹುಳು ಹುಪ್ಪಟೆಗಳಿಂದ ಹಿಡಿದು ಶ್ರೇಷ್ಠವೆನಿಸಿದ ಮಾನವನ ತನಕದ ಪ್ರತಿಯೊಂದು ಜೀವಿಯೂ ಅನುಕ್ಷಣವೂ ಸುಖ ಸಿಗಬೇಕೆಂದು ಚಡಪಡಿಸುತ್ತಿರುತ್ತದೆ. ನಾವು ಏನೆಲ್ಲ ಮಾಡುತ್ತೇವೋ ಅದೆಲ್ಲವೂ ಸುಖ ಪ್ರಾಪ್ತಿಗಾಗಿಯೇ ಇದೆ. ನಮ್ಮ ಜೀವನದಲ್ಲಿ ಅನುಭವಿಸುವ ಸುಖ ಕೆಲ ಕಾಲವಷ್ಟೆ ಇರುತ್ತದೆ. ಆಧ್ಯಾತ್ಮಿಕ ಸಾಧನೆಯಿಂದ ಸಿಗುವ ಆನಂದ ಮಾತ್ರ ಚಿರಕಾಲ ಇರುತ್ತದೆ. ಹಾಗಾಗಿ ಆನಂದವನ್ನು ಪಡೆಯುವುದು ಹೇಗೆ ಈ ಬಗ್ಗೆ ದಿನಾಂಕ 28 … Read more