ರಾಷ್ಟ್ರೀಯ ಸಮಸ್ಯೆಗಳ ದೃಷ್ಟಿಕೋನದಿಂದ ‘ಹಿಂದೂ ರಾಷ್ಟ್ರ’ ಏಕೆ ಬೇಕು?

ಪರದ್ರವ್ಯ ಮಣ್ಣಿಗೆ ಸಮಾನವೆಂದು ತಿಳಿಯುವ ಸುಸಂಸ್ಕಾರಿತ ಭಾರತಕ್ಕೆ ಕಳಂಕ ತರುವ ಆಧುನಿಕ ಭ್ರಷ್ಟಾಚಾರಿ ಪವೃತ್ತಿಗೆ ಕಡಿವಾಣ ಹಾಕಲು ಧರ್ಮನಿಷ್ಠ ‘ಹಿಂದೂ ರಾಷ್ಟ್ರ’ವೇ ಬೇಕು !

ಹಿಂದೂ ರಾಷ್ಟ್ರವೆಂದರೆ (ಸನಾತನ ಧರ್ಮ ರಾಜ್ಯ) ವಿಶ್ವಕಲ್ಯಾಣಕ್ಕಾಗಿ ಕಾರ್ಯನಿರತ ಸತ್ತ್ವಗುಣಿ ಜನರ ರಾಷ್ಟ್ರ !

ಯಾರು ಸಾತ್ತ್ವಿಕ ಆಚರಣೆಯನ್ನು ಮಾಡುತ್ತಾನೆಯೋ ಅವನೇ ‘ಹಿಂದೂ. ‘ಸನಾತನ ಧರ್ಮವೇ ನೀತಿಶಾಸ್ತ್ರ ಮತ್ತು ಸತ್ತ್ವಗುಣದ ಮೂಲಾಧಾರವಾಗಿದೆ.

ಹಿಂದೂ ರಾಷ್ಟ್ರದ (ಸನಾತನ ಧರ್ಮ ರಾಜ್ಯದ) ಸ್ಥಾಪನೆಯ ದೃಷ್ಟಿಯಿಂದ ಸಾಧನೆ ಮಾಡುವುದರ ಮಹತ್ವ !

ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯವನ್ನು ಮಾಡುವಾಗ ನಾಮಜಪ ಮಾಡುವುದು ಎಷ್ಟು ಆವಶ್ಯಕವಾಗಿದೆ ಎಂಬುದು ಗಮನಕ್ಕೆ ಬರುತ್ತದೆ.

ಸೆಕ್ಯುಲರಿಸಮ್ ಮತ್ತು ಹಿಂದೂ ರಾಷ್ಟ್ರ !

ಸೆಕ್ಯುಲರಿಸಮ್ನ ಸಂಕಲ್ಪನೆಯನ್ನು ಕಲಿಯುವ ಆವಶ್ಯಕತೆ ! “ಭಾರತದ ಸಂವಿಧಾನವು ಸೆಕ್ಯುಲರ್ ಆಗಿರುವುದರಿಂದ ಭಾರತದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯವಿಲ್ಲ, ಎಂದು ಕೆಲವು ಬುದ್ಧಿಜೀವಿಗಳು ಪ್ರಸಾರ ಮಾಡುತ್ತಿದ್ದಾರೆ. ಈ ಅಪಪ್ರಚಾರವನ್ನು ತಡೆಯಲು ಮೊಟ್ಟಮೊದಲು ನಾವು ಸೆಕ್ಯುಲರಿಸಮ್ ಶಬ್ದದ ಇತಿಹಾಸ ಮತ್ತು ಅದರ ವಾಸ್ತವವನ್ನು ತಿಳಿದುಕೊಳ್ಳುವುದು ಆವಶ್ಯಕವಾಗಿದೆ. ಭಾರತದ ಸಂವಿಧಾನದಲ್ಲಿ ಸೆಕ್ಯುಲರ್ವಾದದ ಬಗೆಗಿನ ತಪ್ಪು ತಿಳುವಳಿಕೆಗಳು ಮತ್ತು ವಾಸ್ತವಿಕತೆ : ಇಂದು ಸೆಕ್ಯುಲರ್ ಶಬ್ದದ ಅರ್ಥವನ್ನು ಜಾತ್ಯತೀತ ಎಂದು ಸಹಜವಾಗಿ ಹೇಳಲಾಗುತ್ತದೆ. ಸಂವಿಧಾನಕ್ಕನುಸಾರ ಭಾರತ ಜಾತ್ಯತೀತ (ಧರ್ಮನಿರಪೇಕ್ಷ) ರಾಷ್ಟ್ರವಾಗಿರುವುದರಿಂದ ಸಾರ್ವಜನಿಕ … Read more

ಮುಸಲ್ಮಾನರಿಗೇ ಹಿಂದೂ ರಾಷ್ಟ್ರ ಬೇಕಾಗಿದೆ !

ನಿಸರ್ಗದಲ್ಲಿ ಮರದ ಮೇಲೆ ಸಾಕಲ್ಪಡುವ ಪರೋಪಜೀವಿಗಳು ಹೇಗೆ ಅದೇ ಮರದ ಜೀವನರಸವನ್ನು ಶೋಷಣೆ ಮಾಡಿ ಅದನ್ನು ಕೊಲ್ಲುತ್ತವೆಯೊ, ಅಂತಹ ವಿವಿಧ ನಮೂನೆಯ ನೇತಾರರು ಪಕ್ಷದಲ್ಲಿ ದೊಡ್ಡ ಪ್ರಮಾಣದಲ್ಲಿದ್ದಾರೆ.

ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶದ ಹಿಂದಿರುವ ಸತ್ಯ ಮತ್ತು ವಿಪರ್ಯಾಸ !

‘ಯಾವುದೇ ದೇವಸ್ಥಾನದಲ್ಲಿ ಯಾವುದಾದರೂ ಪರಂಪರೆ ಸಂಪ್ರದಾಯ ಮುರಿಯುವುದರ ಹಿಂದಿರುವ ಇತಿಹಾಸವೇನೆಂದು ತಿಳಿದುಕೊಳ್ಳಬೇಕು. ಶಬರಿಮಲೆ ದೇವಸ್ಥಾನವನ್ನು ನಿರ್ಮಿಸುವಾಗ ನಿರ್ದಿಷ್ಟ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಬೆಂಕಿ ಎಂದರೇನು ?

ಇಂಧನವು (ಜ್ವಲನಶೀಲ ಪದಾರ್ಥ) ಆಮ್ಲಜನಕದೊಂದಿಗೆ ಸಂಯೋಗಗೊಂಡು ಇಂಧನದಲ್ಲಿ ಸ್ಥಿತಿರೂಪದಲ್ಲಿರುವ ಇಂಧನವು ಮುಕ್ತವಾಗುತ್ತದೆಯೋ, ಆ ಕ್ರಿಯೆಗೆ ‘ಬೆಂಕಿ’ ಎನ್ನುತ್ತಾರೆ

ದೈನಂದಿನ ಜೀವನದಲ್ಲಿ ಸಂಭವಿಸುವ ಅಗ್ನಿಆಕಸ್ಮಿಕದ ಸಮಯದಲ್ಲಿ ಅದನ್ನು ಹೇಗೆ ಎದುರಿಸುವುದು ?

ಎತ್ತರದ ಕಟ್ಟಡಕ್ಕೆ ಬೆಂಕಿ ತಗಲಿದರೆ ೧. ಗೊಂದಲಕ್ಕೆ ಒಳಗಾಗದೇ ಮೆಟ್ಟಿಲುಗಳ ಒಂದೇ ಬದಿಯನ್ನು ಉಪಯೋಗಿಸಿ ಶಿಸ್ತಿನಿಂದ ಕೆಳಗಿಳಿಯಿರಿ. ೨. ಬೆಂಕಿಯಿಂದಾಗಿ ಕೆಳಗೆ ಬರಲು ಸಾಧ್ಯವಾಗದಿದ್ದರೆ ಎಲ್ಲರೂ ಒಟ್ಟಿಗೆ ಸೇರಿರಿ, ಇದರಿಂದ ಅಗ್ನಿಶಾಮಕ ದಳಕ್ಕೆ ನಿಮ್ಮನ್ನು ಬಿಡುಗಡೆಗೊಳಿಸಲು ಸುಲಭವಾಗುವುದು. ೩. ರೋಗಿಗಳು, ವೃದ್ಧರು ಮತ್ತುಸ್ತ್ರೀಯರನ್ನು ಮೊದಲು ಬಿಡುಗಡೆಗೊಳಿಸಿ, ಹಾಗೆಯೇ ಅಕ್ಕಪಕ್ಕದವರಿಗೆ ಸಹಾಯ ಮಾಡಿರಿ. ೪. ಹೆದರಿ ಎತ್ತರದಿಂದ ಕೆಳಗೆ ಜಿಗಿಯಬೇಡಿ. ೫. ಲಿಫ್ಟನ್ನು ಸುತಾರಾಂ ಉಪಯೋಗಿಸಬೇಡಿ ಮತ್ತು ಇತರರಿಗೂ ಉಪಯೋಗಿಸಲು ಬಿಡಬೇಡಿ. ಸಾಧ್ಯವಿದ್ದರೆ ಲಿಫ್ಟನ್ನು ಕೆಳಗಿನ ಮಹಡಿಗೆ ತಂದು … Read more

ಅಗ್ನಿಶಮನದ ಮಾಧ್ಯಮಗಳು

ನೀರು ಕಡಿಮೆ ಮೌಲ್ಯದ, ಹಾಗೆಯೇ ಎಲ್ಲೆಡೆ ಮತ್ತು ಸಹಜವಾಗಿ ಸಿಗುವ ನೀರು ಅಗ್ನಿಶಮನದ ಪ್ರಭಾವಿ ಮಾಧ್ಯಮವಾಗಿದೆ. ಉರಿಯುವ ಕಟ್ಟಿಗೆ, ಕಾಗದ ದಂತಹ ಕಾರ್ಬನ್‌ಯುಕ್ತ ಪದಾರ್ಥ ಗಳ ಮೇಲೆ (‘ಎ ವಿಧದ ಬೆಂಕಿ) ಅಥವಾ ಲೋಹಗಳ ಮೇಲೆ (‘ಡಿ ವಿಧದ ಬೆಂಕಿ) ನೀರನ್ನು ಸತತವಾಗಿ ಸಿಂಪಡಿಸಿದರೆ ನೀರು ಸುಡುವ ಪದಾರ್ಥಗಳಲ್ಲಿನ ಉಷ್ಣತೆಯನ್ನು ಹೀರಿಕೊಳ್ಳುತ್ತದೆ. ಉಷ್ಣತೆಯನ್ನು ಹೀರಿಕೊಳ್ಳುವ ವೇಗವು ಉಷ್ಣತೆನಿರ್ಮಿತಿಯ ವೇಗಕ್ಕಿಂತ ಹೆಚ್ಚಿದ್ದಲ್ಲಿ ಬೆಂಕಿ ಆರುತ್ತದೆ. ಹಾಗೆಯೇ ಸುಡುವ ಪದಾರ್ಥದ ಮೇಲೆ ನೀರು ಬೀಳುತ್ತಲೇ ಕೆಲವೊಂದು ಪ್ರಮಾಣದಲ್ಲಿ ಹೊಗೆ ನಿರ್ಮಾಣವಾಗುತ್ತದೆ. … Read more