ಉಡುಗೊರೆ ಕೊಡುವುದು : ಆಧ್ಯಾತ್ಮಿಕ ದೃಷ್ಟಿಕೋನ

ಅ. ‘ಉಡುಗೊರೆ’ ಶಬ್ದದ ಅರ್ಥ: ‘ಉಡುಗೊರೆ’ ಎಂದರೆ ಕಸಿದುಕೊಳ್ಳದೇ, ನಾವಾಗಿ ತೆಗೆದುಕೊಳ್ಳದೇ ಬಂದಿರುವ ವಸ್ತು ಅಥವಾ ವಿಷಯ. ಆ. ಉಡುಗೊರೆಗಳು ಹೇಗಿರಬೇಕು?: ಇತ್ತೀಚೆಗೆ ಬೆಲೆಬಾಳುವ ವಸ್ತುಗಳನ್ನು ಕೊಡುವುದೆಂದರೇ ಉಡುಗೊರೆಗಳನ್ನು ಕೊಡುವುದು ಎಂದು ತಿಳಿದುಕೊಳ್ಳುತ್ತಾರೆ; ಆದರೆ ಇದು ಭಾವನೆಯ ಸ್ತರದಲ್ಲಿ ಮಾಡಿದ ಕರ್ಮವಾಗಿದೆ. ಉಡುಗೊರೆಗಳು ಮತ್ತೊಂದು ಜೀವದ ಆಧ್ಯಾತ್ಮಿಕ ಉನ್ನತಿಗೆ ಪೂರಕವಾಗಿರಬೇಕು. ಈಶ್ವರಪ್ರಾಪ್ತಿಗಾಗಿ ಸಾಧನೆಯನ್ನು ಕಲಿಸುವ ಗ್ರಂಥಗಳು, ದೇವರ ಬಗ್ಗೆ ಭಕ್ತಿಭಾವವನ್ನು ಹೆಚ್ಚಿಸುವ ಗ್ರಂಥಗಳು, ದೇವತೆಗಳ ಸಾತ್ತ್ವಿಕ ಚಿತ್ರಗಳು ಮತ್ತು ನಾಮಪಟ್ಟಿಗಳು ಇತ್ಯಾದಿ, ಇವು ಉಡುಗೊರೆಯ ಕೆಲವು ಉದಾಹರಣೆಗಳಾಗಿವೆ. … Read more

ಭಸ್ಮವನ್ನು ಎಲ್ಲಿ ಹಚ್ಚಿಕೊಳ್ಳಬೇಕು? ಹೇಗೆ ಹಚ್ಚಿಕೊಳ್ಳಬೇಕು?

‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.

ದತ್ತನ 24 ಗುರುಗಳು

೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ ಸಂಚರಿಸುತ್ತಿರುವಾಗಲೂ ಅವುಗಳ ಗುಣ ದೋಷಗಳಲ್ಲಿ ಸಿಲುಕಿಕೊಳ್ಳುವುದಿಲ್ಲವೋ, ಹಾಗೆಯೇ ಮುಮುಕ್ಷುವು ಯಾರ ಗುಣದೋಷಗಳನ್ನೂ ನೋಡದೇ ಶ್ರುತಿ ಪ್ರತಿಪಾದಿತ ಮಾರ್ಗದಲ್ಲಿ ಬಹಳ ಶೀತೋಷ್ಣವಿರುವ ಪ್ರದೇಶದಲ್ಲಿ ಮಾರ್ಗಕ್ರಮಣ ಮಾಡಬೇಕು. ೩. ಆಕಾಶ : ಆತ್ಮವು ಆಕಾಶದಂತೆ ಎಲ್ಲ ಚರಾಚರ ವಸ್ತುಗಳನ್ನು ವ್ಯಾಪಿಸಿದೆ, ಆದರೂ ಅದು ನಿರ್ವಿಕಾರ, ಎಲ್ಲರೊಂದಿಗೆ ಸಮಾನತೆಯನ್ನಿಟ್ಟುಕೊಳ್ಳುವ, ನಿಃಸಂಗ, ಅಭೇದ, ನಿರ್ಮಲ, ನಿರ್ವೈರ, ಅಲಿಪ್ತ, ಅಚಲ ಮತ್ತು ಒಂದಾಗಿದೆ. … Read more

ಟಿಕಲಿಯನ್ನು ಹಚ್ಚಿಕೊಳ್ಳುವುದಕ್ಕಿಂತ ಕುಂಕುಮ ಹಚ್ಚಿಕೊಳ್ಳುವುದು ಏಕೆ ಯೋಗ್ಯ?

ಟಿಕಲಿಯ ಹಿಂಬದಿಯಲ್ಲಿ ಉಪಯೋಗಿಸಿದ ಅಂಟು ತಮೋಗುಣಿಯಾಗಿರುವುದರಿಂದ ಅದು ರಜ-ತಮಾತ್ಮಕ ಲಹರಿಗಳನ್ನು ಸೆಳೆದುಕೊಳ್ಳುತ್ತದೆ.

ಉಪನಯನ (ವ್ರತಬಂಧ, ಮುಂಜಿ)

ನಯನ ಶಬ್ದದ ಅರ್ಥ ಕಣ್ಣು ಎಂದೂ ಆಗಿದೆ. ಉಪನಯನ ಎಂದರೆ ಅಂತಃಚಕ್ಷು. ಯಾವ ವಿಧಿಯಿಂದ ಅಂತಃಚಕ್ಷುಗಳು ತೆರೆಯಲು ಪ್ರಾರಂಭವಾಗುತ್ತವೆ ಅಥವಾ ತೆರೆಯಲು ಸಹಾಯವಾಗುತ್ತದೆ ಅಂತಹ ವಿಧಿಯನ್ನು ‘ಉಪನಯನ’ ಎನ್ನುತ್ತಾರೆ.

ಸನಾತನ ನಿರ್ಮಿತ ದತ್ತನ ಸಾತ್ತ್ವಿಕ ನಾಮಪಟ್ಟಿ

ಸನಾತನ ನಿರ್ಮಿತ ದತ್ತನ ನಾಮಪಟ್ಟಿಯಲ್ಲಿನ ಅಕ್ಷರಗಳನ್ನು ಸಂತರ ಮಾರ್ಗದರ್ಶನದಲ್ಲಿ ತಯಾರಿಸಿರುವುದರಿಂದ ಅದರಲ್ಲಿ ಅಧಿಕ ಪ್ರಮಾಣದಲ್ಲಿ ಚೈತನ್ಯ ಆಕರ್ಷಿಸುತ್ತಿರುವುದರ ಅರಿವಾಯಿತು.

ದೇವಸ್ಥಾನಗಳ ಪಾವಿತ್ರ್ಯವನ್ನು ಕಾಪಾಡಿರಿ!

ದೇವಸ್ಥಾನಗಳೆಂದರೆ ಬ್ರಹ್ಮಾಂಡದಿಂದ ದೈವಿಕ ಲಹರಿಗಳನ್ನು ಆಕರ್ಷಿಸಿ, ಅಧೋದಿಶೆಗೂ, ಅಷ್ಟದಿಕ್ಕುಗಳಿಗೂ, ಊರ್ಧ್ವದಿಶೆಗೂ ಪ್ರಕ್ಷೇಪಿಸಿ ವಾತಾವರಣವನ್ನು ಸಾತ್ತ್ವಿಕವಾಗಿಯೂ ಚೈತನ್ಯಮಯವಾಗಿಯೂ ಮಾಡುವ ಪ್ರಚಂಡ ಶಕ್ತಿಯುಳ್ಳ ಹಿಂದೂಗಳ ಶ್ರದ್ಧಾಸ್ಥಾನಗಳಾಗಿವೆ.

ಮಾನಸಪೂಜೆ

ಮಾನಸಪೂಜೆಯಲ್ಲಿ ನಮ್ಮ ಮನಸ್ಸಿನಲ್ಲಿ ಮೂಡಿದ ದೇವರ ರೂಪದ ಪೂಜೆ ಮಾಡಲು ಸಾಧ್ಯವಾಗುತ್ತದೆ. ಈ ಪೂಜೆಯ ಒಂದು ಲಾಭವೆಂದರೆ ಸ್ಥಳ, ಉಪಕರಣಗಳು, ಶುಚಿತ್ವ ಇತ್ಯಾದಿ ಕರ್ಮಕಾಂಡದಲ್ಲಿ ಬರುವ ಬಂಧನಗಳು ಇಲ್ಲದಿರುವುದರಿಂದ

ಮಂಗಳಸೂತ್ರ

ಮಂಗಳಸೂತ್ರದ ರಚನೆ (ಕರಿಮಣಿ ಮತ್ತು ಚಿನ್ನದ ಬಟ್ಟಲುಗಳಿರುವ ಮಂಗಳಸೂತ್ರ) ಮಂಗಳಸೂತ್ರ ಎಷ್ಟು ಉದ್ದವಿರಬೇಕು ? ಅ. ‘ಮಂಗಳಸೂತ್ರವು ಸ್ತ್ರೀಯರ ಅನಾಹತ ಚಕ್ರದ ವರೆಗೆ (ಎದೆಯ ಮಧ್ಯದ ವರೆಗೆ) ಬರುವಷ್ಟು ಉದ್ದವಿರ ಬೇಕು. – ಓರ್ವ ಜ್ಞಾನಿ (ಶ್ರೀ. ನಿಷಾದ ದೇಶಮುಖ್‌ರವರ ಮಾಧ್ಯಮದಿಂದ, ೧೬.೪.೨೦೦೭, ರಾತ್ರಿ ೮.೦೫) ಆ. ಮಂಗಳಸೂತ್ರವು ಅನಾಹತ ಚಕ್ರದವರೆಗಿದ್ದರೆ, ಅನಾಹತಚಕ್ರದ ಜಾಗೃತಿಯಿಂದ ನಿರ್ಮಾಣವಾಗುವ ಕ್ರಿಯಾಶಕ್ತಿಯ ರಜೋಗುಣೀ ಕಾರ್ಯವನ್ನು ತನ್ನಲ್ಲಿರುವ ಸತ್ತ್ವಗುಣದ ಸಹಾಯದಿಂದ ಲಯಗೊಳಿಸಿ ಸ್ತ್ರೀಯರನ್ನು ವೈರಾಗ್ಯದೆಡೆಗೆ, ಅಂದರೆ ಕಾರ್ಯವನ್ನು ಮಾಡಿಯೂ ಮಾಡದಂತಹ ಸ್ಥಿತಿಗೆ ಕೊಂಡೊಯ್ಯುತ್ತದೆ, … Read more